ಮಟ್ಕಾ: ಇಬ್ಬರ ಬಂಧನ

ಮಂಜೇಶ್ವರ: ತಲಪ್ಪಾಡಿಯಲ್ಲಿ ನಿನ್ನೆ ಸಂಜೆ ಮಟ್ಕಾ ನಿರತರಾಗಿದ್ದ ಇಬ್ಬರನ್ನು ಎಸ್‌ಐ ಅನೂಪ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.  ಕಣ್ವತೀರ್ಥ ನಿವಾಸಿಗಳಾದ ಪ್ರದೀಪ್ ಪೂಜಾರಿ(೩೯), ಅರುಣ್ ಕುಮಾರ್ (೪೧) ಎಂಬಿವರನ್ನು ಬಂಧಿಸಲಾಗಿದೆ. ಇವರಿಂದ   ಒಟ್ಟು ೧೬೪೦ ರೂ. ವಶಪಡಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page