
ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ ಮೊಹ ಮ್ಮದ್ ಅಶ್ರಫ್ ಕೆ.ಎಂ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಗಣೇಶನ್, ಅವಿನಾಶ್ ಮತ್ತು ಇನ್ನೋರ್ವ ಸೇರಿದಂತೆ ಮೂರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುಗಾರ ವಹಮ್ಮದ್ ಅಶ್ರಫ್ ಪೆರ್ಲದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಮೇ 19ರಂದು …
Read more “ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ: ಮೂವರ ವಿರುದ್ಧ ಕೇಸು ದಾಖಲು”
ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ ವಾಸಿಸುವ ಬತ್ತೇರಿ ನಿವಾಸಿ ಹೈನಸ್ ಎಂಬಾತ ದೌರ್ಜನ್ಯವೆಸಗಿರುವುದಾಗಿ ಯುವತಿ ಆರೋಪಿಸಿದ್ದಾಳೆ. ಈ ತಿಂಗಳ 12ರಂದು ಯುವತಿ ವಾಸಿಸುವ ಸ್ಥಳಕ್ಕೆ ತಲುಪಿ ಹೈನಸ್ ದೌರ್ಜನ್ಯ ನಡೆಸಿದ್ದಾನೆನ್ನಲಾಗಿದೆ. ಅದರ ಮರುದಿನವೇ ಪೊಲೀಸ್ ಠಾಣೆಗೆ ತಲುಪಿ ಯುವತಿ ದೂರು ನೀಡಿದರೂ ಪೊಲೀಸರು ಅದನ್ನು ಸ್ವೀಕರಿಸಿಲ್ಲ. ಇದರಿಂದ …
Read more “ಬೆಂಗಳೂರಿನಲ್ಲಿ ಯುವತಿ ಮೇಲೆ ದೌರ್ಜನ್ಯ: ಬತ್ತೇರಿ ನಿವಾಸಿ ವಿರುದ್ಧ ಕೇಸು”

ಕಾಸರಗೋಡು: ದೇಶದ ಜನತೆಯನ್ನು ಬೆಚ್ಚಿಬೀಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 16 ವರ್ಷಗಳಾ ಯಿತು. 2010 ಮೇ ೨೨ರಂದು ಬೆಳಿಗ್ಗೆ 6.30 ಕ್ಕೆ ಸಂಭವಿಸಿದ ವಿಮಾನ ದುರಂತದಲ್ಲಿ ಆರು ಮಂದಿ ನೌಕರರು ಸಹಿತ
ಕೋಳಿತ್ಯಾಜ್ಯ ಫ್ಯಾಕ್ಟರಿ ಮುಚ್ಚುಗಡೆಗೊಳಿಸಲು ಪಂಚಾಯತ್ ನಿಕುಂಬಳೆ: ಅನಂತಪುರ ಉದ್ದಿಮೆ ವಲಯದ ಕೋಳಿ ತ್ಯಾಜ್ಯ ಫ್ಯಾಕ್ಟರಿ ಯಿಂದ ಉಂಟಾಗುವ ವಾಯು ಮಲಿ ನೀಕರಣ ಹಾಗೂ ದುರ್ನಾತ ತೀವ್ರ ಗೊಂಡ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಮುಚ್ಚುಗಡೆಗೊಳಿಸಲು ಪುತ್ತಿಗೆ ಗ್ರಾಮ

ಕುಂಬಳೆ: ಕೇರಳ ಸರಕಾರ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಆದರೆ ಇದರಿಂದ ಕಾಸರಗೋಡು ಜಿಲ್ಲೆಯ ಜನರು ವಂಚಿತರಾಗÀಲು ಸಾಧ್ಯತೆ ಇದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ

ಕಾಸರಗೋಡು: ಕಾಸರಗೋಡಿ ನವರ ರೈಲ್ವೇ ಪ್ರಯಾಣ ಸಮಸ್ಯೆ ಪರಿಹ ರಿಸುವುದಕ್ಕೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರೈಲ್ವೇಗೆ ಸಮಗ್ರ ನಿರ್ದೇಶ ಅಡಕವಾದ ವರದಿಯನ್ನು ಹಸ್ತಾಂತರಿಸಿ ದ್ದಾರೆ. ಕಣ್ಣೂರು, ಮಂಗಳೂರು ಸೆಂ ಟ್ರಲ್, ಮಂಗಳೂರು ಜಂಕ್ಷನ್ ಎಂಬೆ

ಕಾಸರಗೋಡು: ದೇಶದ ಜನತೆಯನ್ನು ಬೆಚ್ಚಿಬೀಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇಂದಿಗೆ 16 ವರ್ಷಗಳಾ ಯಿತು. 2010 ಮೇ ೨೨ರಂದು ಬೆಳಿಗ್ಗೆ 6.30 ಕ್ಕೆ ಸಂಭವಿಸಿದ ವಿಮಾನ ದುರಂತದಲ್ಲಿ ಆರು ಮಂದಿ ನೌಕರರು ಸಹಿತ

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page