
ಪೈವಳಿಕೆ: ಕೇರಳವನ್ನು ಕತ್ತಲೆಯತ್ತ ನೂಕುತ್ತಿರುವ ಅಘೋಷಿತ ವಿದ್ಯುತ್ ಕಡಿತ ವಿರುದ್ಧ ಡಿವೈಎಫ್ಐ ಪೈವಳಿಕೆ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪೈವಳಿಕೆ ಕೆಎಸ್ಇಬಿ ಕಚೇರಿಗೆ ದೊಂದಿ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ನಾಸರುದ್ದೀನ್ ಮಲಂಕರ ಉದ್ಘಾಟಿಸಿದರು. ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯ ಅಬ್ದುಲ್ ಹಾರೀಸ್, ಜಕಾರಿಯ ಬಾಯಾರ್, ಡಿಫಿ ಬ್ಲೋಕ್ ಸಮಿತಿ ಸದಸ್ಯ, ಅಬ್ದುಲ್ ಆಸಿಫ್, ಪ್ರಜ್ವಲ್ ಡಿ, ಅಜಿತ್ ಶೆಟ್ಟಿ ಲಾಲ್ಭಾಗ್, ಸತ್ತಾರ್ ಬೊಳ್ಳೂರು ಮಾತನಾಡಿದರು. ವಿನಯ್ ಕುಮಾರ್ ಸ್ವಾಗತಿಸಿದರು.
ಕಾಸರಗೋಡು: ಈ ವರ್ಷದ ಗಣೇಶೋತ್ಸವಕ್ಕೆ ನಾಡಿನಾದ್ಯಂತ ಸಿದ್ಧತೆ ಅಂತಿಮ ಹಂತದಲ್ಲಿದೆ. ಇದೇ ವೇಳೆ ಗಣೇಶೋತ್ಸವದಲ್ಲಿ ಪೂಜಿಸ ಲಾಗುವ ಶ್ರೀ ಗಣಪತಿಯ ವಿಗ್ರಹಗಳ ತಯಾರಿ ಕಾಸರಗೋಡು ನೆಲ್ಲಿಕುಂಜೆಯ ಲಕ್ಷ್ಮೀಶ ಆಚಾರ್ಯರ ಮನೆಯಲ್ಲಿ ಈಗಾಗಲೇ ಪೂರ್ಣಗೊಂಡಿದೆ. ಕಳೆದ 34 ವರ್ಷಗಳಿಂದ ಲಕ್ಷ್ಮೀಶ ಆಚಾರ್ಯರು ಗಣಪತಿಯ ವಿಗ್ರಹ ತಯಾರಿಯಲ್ಲಿ ನಿರತರಾಗಿದ್ದು, ಇವರ ಕೈಯಿಂದಲೇ ಸಿದ್ಧಗೊಂಡ ವಿಗ್ರಹಗಳು ನಾಡಿನ ವಿವಿಧೆಡೆ ಪೂಜಿಸಲ್ಪಡುತ್ತಿದೆ. ಕಾಸರಗೋಡು ಮಾತ್ರವಲ್ಲದೆ ಕಣ್ಣೂರು ಜಿಲ್ಲೆಯ ವಿವಿಧೆಡೆಗಳಿಗೂ ಇಲ್ಲಿಂದಲೇ ವಿಗ್ರಹಗಳನ್ನು ಕೊಂಡೊಯ್ಯಲಾಗುತ್ತಿದೆ. ಗಣಪತಿ ವಿಗ್ರಹ ಹೊರತು ನವರಾತ್ರಿ ಮಹೋತ್ಸವ ವೇಳೆ ಪೂಜಿಸಲ್ಪಡುವ …
Read more “ಗಣೇಶೋತ್ಸವ: ಗಣಪತಿ ವಿಗ್ರಹಗಳಿಗೆ ರೂಪು ನೀಡುತ್ತಿರುವ ಲಕ್ಷ್ಮೀಶ ಆಚಾರ್ಯ”





ಕುಂಬಳೆ: ಇಲ್ಲಿನ ಕೃಷ್ಣನಗರ ನಿವಾಸಿ, ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಲಿಂಗಪ್ಪ (68) ನಿಧನಹೊಂದಿದರು. ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ರಾಮಚಂದ್ರ-ಭಾಗೀರಥಿ ದಂಪತಿ ಪುತ್ರನಾದ ಮೃತರು ಪತ್ನಿ ರಾಜೇಶ್ವರಿ, ಪುತ್ರಿ ಲಲಿತ (ಅಮೆರಿಕ), ಅಳಿಯ ಮನು (ಅಮೆರಿಕ),

ಬಾಯಾರು: ಮುಳಿಗದ್ದೆ ಗಣೇಶಗಿರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ನೂತನ ಗಣೇಶ ಮಂದಿರ ಲೋಕಾರ್ಪಣೆ ಹಾಗೂ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಇಂದಿನಿಂದ 15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಪೈವಳಿಕೆ: ಕೇರಳವನ್ನು ಕತ್ತಲೆಯತ್ತ ನೂಕುತ್ತಿರುವ ಅಘೋಷಿತ ವಿದ್ಯುತ್ ಕಡಿತ ವಿರುದ್ಧ ಡಿವೈಎಫ್ಐ ಪೈವಳಿಕೆ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಪೈವಳಿಕೆ ಕೆಎಸ್ಇಬಿ ಕಚೇರಿಗೆ ದೊಂದಿ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ನಾಸರುದ್ದೀನ್

ಕಾಸರಗೋಡು: ಈ ವರ್ಷದ ಗಣೇಶೋತ್ಸವಕ್ಕೆ ನಾಡಿನಾದ್ಯಂತ ಸಿದ್ಧತೆ ಅಂತಿಮ ಹಂತದಲ್ಲಿದೆ. ಇದೇ ವೇಳೆ ಗಣೇಶೋತ್ಸವದಲ್ಲಿ ಪೂಜಿಸ ಲಾಗುವ ಶ್ರೀ ಗಣಪತಿಯ ವಿಗ್ರಹಗಳ ತಯಾರಿ ಕಾಸರಗೋಡು ನೆಲ್ಲಿಕುಂಜೆಯ ಲಕ್ಷ್ಮೀಶ ಆಚಾರ್ಯರ ಮನೆಯಲ್ಲಿ ಈಗಾಗಲೇ ಪೂರ್ಣಗೊಂಡಿದೆ. ಕಳೆದ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ಬಸ್ ನಿಲ್ದಾಣದಿಂದ ಆರಂಭಿಸಿ ನಾಯಮ್ಮಾರ್ ಮೂಲೆವರೆಗಿ ರುವ ಸರ್ವೀಸ್ ರಸ್ತೆಯಲ್ಲಿ ಪೂರ್ಣವಾಗಿ ಏಕಮುಖ ರಸ್ತೆಯನ್ನಾಗಿ ಮಾಡಲು ಕಾಸರಗೋಡು ನಗರಸಭಾ ಟ್ರಾಫಿಕ್ ರೆಗ್ಯುಲೇಟರಿ ಸಮಿತಿ ಸಭೆಯಲ್ಲಿ ತೀರ್ಮಾ ನಿಸಲಾಗಿದೆ. ನಗರದ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page