
ಕಾಸರಗೋಡು: ಕಾಸರಗೋ ಡಿನ ಹಿರಿಯ ಬಸ್ ಮಾಲಕರ ಪೈಕಿ ಒಬ್ಬರಾದ ಗೋಡ್ಫ್ರೇ ಡಿ’ಸೋಜಾ (78) ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಚೆಂಗಳ ಸಂತೋಷ್ನಗರದ ಖಾದರ್ ಹಾಜಿ ಕ್ವಾರ್ಟರ್ಸ್ನಲ್ಲಿ ಇವರು ವಾಸಿಸುತ್ತಿದ್ದರು. ನಿನ್ನೆ ಸಂಜೆ ೬ ಗಂಟೆ ವೇಳೆ ಕ್ವಾರ್ಟರ್ಸ್ನ ಬೆಡ್ರೂಂನ ಮಂಚದಲ್ಲಿ ಇವರು ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂ ದಿದ್ದರು. ಕೂಡಲೇ ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಹಲವು ವರ್ಷ ಗಳಿಂದ ಇವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಇವರ ಪತ್ನಿ ಪೌಲಿನ್ ಈ ಹಿಂದೆ ನಿಧನರಾಗಿ ದ್ದಾರೆ. ಪುತ್ರ …
ಕುಂಬಳೆ: ಕಯ್ಯಾರಿನ ಮನೆಯಿಂದ ಕಾಣೆಯಾದ ಚಿನ್ನಾಭರಣ ಮನೆ ಸಮೀಪವೇ ಪತ್ತೆಯಾಗಿದೆ. ಪಾಲಕ್ಕಾಡ್ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ಆದಿತ್ಯವಾರ ರಾತ್ರಿ 5 ಪವನ್ ಚಿನ್ನಾಭರಣ ಕಳವಿಗೀಡಾಗಿ ರುವುದಾಗಿ ದೂರಲಾಗಿತ್ತು. ಯೂಸಫ್ರ ಪತ್ನಿ ಹಾಗೂ ಮೂವರು ಮಕ್ಕಳು ಮಾತ್ರವೇ ಮನೆಯಲ್ಲಿ ವಾಸಿಸುತ್ತಿ ದ್ದಾರೆ. ಇವರು ಆದಿತ್ಯವಾರ ರಾತ್ರಿ ಕಯ್ಯಾರು ಮಸೀದಿಗೆ ಸ್ವಲಾತ್ಗಾಗಿ ತೆರಳಿದ್ದರು. ರಾತ್ರಿ 8.30ರ ವೇಳೆ ಮರಳಿ ಬಂದಾಗ ಮನೆಗೆ ಕಳ್ಳರು ನುಗ್ಗಿರುವುದು ಅರಿವಿಗೆ ಬಂದಿತ್ತು. ಬೆಡ್ರೂಂನ ಕಪಾಟು ತೆರೆದಿಟ್ಟ ಸ್ಥಿತಿಯಲ್ಲಿದ್ದು, ಅದನ್ನು ಪರಿಶೀಲಿಸಿ …
Read more “ಮನೆಯಿಂದ ಕಾಣೆಯಾದ ಐದು ಪವನ್ ಚಿನ್ನಾಭರಣ: ಪೊಲೀಸರ ತಪಾಸಣೆ ವೇಳೆ ಮನೆ ಪರಿಸರದಲ್ಲೇ ಪತ್ತೆ”

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಕುಂಬ್ಡಾಜೆ: ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಮಾರ್ಪನಡ್ಕ ಜಯನಗರದಲ್ಲಿರುವ ರೇಶನ್ ಅಂಗಡಿ ಮಾಲಕನೂ ಆದ ಗುಲುಗುಂಜಿ ನಿವಾಸಿ ಅಶೋಕ್ ಭಟ್ (52) ನಿಧನ ಹೊಂ ದಿದರು. ಅಸೌಖ್ಯ ನಿಮಿತ್ತ ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಕಾಸರಗೋಡು: ಕಾಸರಗೋ ಡಿನ ಹಿರಿಯ ಬಸ್ ಮಾಲಕರ ಪೈಕಿ ಒಬ್ಬರಾದ ಗೋಡ್ಫ್ರೇ ಡಿ’ಸೋಜಾ (78) ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಚೆಂಗಳ ಸಂತೋಷ್ನಗರದ ಖಾದರ್ ಹಾಜಿ ಕ್ವಾರ್ಟರ್ಸ್ನಲ್ಲಿ ಇವರು ವಾಸಿಸುತ್ತಿದ್ದರು. ನಿನ್ನೆ ಸಂಜೆ

ಕುಂಬಳೆ: ಕಯ್ಯಾರಿನ ಮನೆಯಿಂದ ಕಾಣೆಯಾದ ಚಿನ್ನಾಭರಣ ಮನೆ ಸಮೀಪವೇ ಪತ್ತೆಯಾಗಿದೆ. ಪಾಲಕ್ಕಾಡ್ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ಆದಿತ್ಯವಾರ ರಾತ್ರಿ 5 ಪವನ್ ಚಿನ್ನಾಭರಣ ಕಳವಿಗೀಡಾಗಿ ರುವುದಾಗಿ ದೂರಲಾಗಿತ್ತು. ಯೂಸಫ್ರ ಪತ್ನಿ

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page