
ಮಂಜೇಶ್ವರ: ಹೊಸಂಗಡಿ ರೈಲ್ವೇಗೇಟ್ ಮುಚ್ಚಿದ ಬಳಿಕ ತೆರೆಯಲು ವಿಳಂಬಗೊಳ್ಳುತ್ತಿ ರುವುದು ವಾಹನ ಸಂಚಾರಕ್ಕೆ ಅಡಚಣೆಗೆ ಕಾರಣವಾಗುತ್ತಿದೆ. ವಾಹನಗಳ ಸರದಿ ಸಾಲು ಹೆದ್ದಾರಿಗೆ ತಲುಪುತ್ತಿರುವುದ ರಿಂದ ಇತರ ವಾಹನ ಸಂಚಾ ರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರು ಒತ್ತಾಯಿಸಿ ದ್ದಾರೆ. ಗೇಟ್ ಮುಚ್ಚಿದ ಬಳಿಕ ತೆರೆಯಲು ಸುಮಾರು 20ನಿಮಿಷಗಳ ಕಾಲ ಬೆೆÃಕಾಗುತ್ತಿದೆ. ಇದರಿಂದ ಹೊಸಂಗಡಿ ಪೇಟೆಯಿಂದ ಬಂಗ್ರಮAಜೇಶ್ವರ ಭಾಗಗಳಿಗೆ ತೆರಳಬೇಕಾದ ವಾಹನಗಳ ಸಾಲು ಹೆದ್ದಾರಿ ತನಕ ತಲುಪುತ್ತಿದೆ.ಇದು ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಹೆದ್ದಾರಿ ಅಭಿವೃದ್ದಿಯಿಂದ ರೈಲ್ವೇ …
Read more “ಹೊಸಂಗಡಿ ರೈಲ್ವೇ ಗೇಟ್ನಲ್ಲಿ ವಾಹನಗಳ ದಟ್ಟಣೆ: ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ”
ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ರನ್ನು ಸಂದರ್ಶಿಸಿ ಸರಕಾರ ರಚನೆಗಾಗಿರುವ ವಿದ್ಯುಕ್ತ ಹಕ್ಕು ಮಂಡನೆ ಸಲ್ಲಿಸಿದ್ದಾರೆ. ಅದನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ಆಹ್ವಾನ ನೀಡಿದ್ದಾರೆ. ಇದರಂತೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ವಿ.ಡಿ. ಸತೀಶನ್ …
Read more “ಸರಕಾರ ರಚನೆಗೆ ವಿ.ಡಿ. ಸತೀಶನ್ರಿಗೆ ರಾಜ್ಯಪಾಲ ಆಹ್ವಾನ: ಪ್ರಮಾಣವಚನ ಸೋಮವಾರ”
ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ತಾಲೂಕು ಸಂಗಮ ನಾಳೆ ಬೆಳಿಗ್ಗೆ ೧೦ಕ್ಕೆ ಕುಂಬಳೆ ಜಿಎಸ್ಬಿಎಸ್ ಯುಪಿ ಶಾಲೆಯಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಡಾ. ಪಿ. ಪ್ರಭಾಕರನ್ ಉದ್ಘಾಟಿಸುವರು. ತಾಲೂಕು

ಕಣ್ಣೂರು: ಕಣ್ಣೂರು ಬೇಬಿ ಮೆಮೋರಿಯಲ್ ಹಾಸ್ಟಿಟಲ್ನಲ್ಲಿ ಮಹಿಳೆಯರಿಗೂ, ಮಕ್ಕಳಿಗೂ ಹೆಚ್ಚು ಸೌಕರ್ಯಪ್ರದವಾದ ಹಾಗೂ ಸಮಗ್ರ ಪರಿಚರಣೆ ಖಚಿತಪಡಿಸುವ ಹೊಸ ಸೆಂಟರ್ ಫಾರ್ ವುಮೆನ್ ಆಂಡ್ ಚೈಲ್ಡ್ ಅತ್ಯಾಧುನಿಕ ಪಿಡಿಯಾಟ್ರಿಕ್ ಐಸಿಯು ಉದ್ಘಾಟಿಸಲಾಯಿತು. ತಾಯಿಗೆ ಹಾಗೂ
ಹೊಸದುರ್ಗ: ಚೆರುವತ್ತೂರು ಮಟ್ಟಲಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣ ರಸ್ತೆಯಲ್ಲಿ ಬಿರುಕು ಪತ್ತೆಯಾದ ಘಟನೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನೇಮಕ ಮಾಡಿದ ಆರ್ಡಿಒ ನೇತೃತ್ವದಲ್ಲಿರುವ ತನಿಖಾ ತಂಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಮಳೆಗಾಲದಲ್ಲಿ ದುರಂತ

ಮಂಜೇಶ್ವರ: ಹೊಸಂಗಡಿ ರೈಲ್ವೇಗೇಟ್ ಮುಚ್ಚಿದ ಬಳಿಕ ತೆರೆಯಲು ವಿಳಂಬಗೊಳ್ಳುತ್ತಿ ರುವುದು ವಾಹನ ಸಂಚಾರಕ್ಕೆ ಅಡಚಣೆಗೆ ಕಾರಣವಾಗುತ್ತಿದೆ. ವಾಹನಗಳ ಸರದಿ ಸಾಲು ಹೆದ್ದಾರಿಗೆ ತಲುಪುತ್ತಿರುವುದ ರಿಂದ ಇತರ ವಾಹನ ಸಂಚಾ ರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮೇಲ್ಸೇತುವೆ
ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ತಾಲೂಕು ಸಂಗಮ ನಾಳೆ ಬೆಳಿಗ್ಗೆ ೧೦ಕ್ಕೆ ಕುಂಬಳೆ ಜಿಎಸ್ಬಿಎಸ್ ಯುಪಿ ಶಾಲೆಯಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಡಾ. ಪಿ. ಪ್ರಭಾಕರನ್ ಉದ್ಘಾಟಿಸುವರು. ತಾಲೂಕು

ತಿರುವನಂತಪುರ: ಚುನಾವಣಾ ಫಲಿತಾಂಶ ಹೊರಬಂದ ದಿನದಿಂದ ಆರಂಭಗೊಂಡು ಸತತ ಹತ್ತು ದಿನಗಳ ತನಕ ದೀರ್ಘ ಚರ್ಚೆಯ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಆರಿಸಲ್ಪಟ್ಟ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಲೋಕಭವನ್ನಲ್ಲಿ ರಾಜ್ಯಪಾಲ ರಾಜೇಂದ್ರ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page