
ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ ಅಲ್ ರೆhದ್ ಫರ್ದೀನ್ ಖಾನ್ (23) ಸಾವನ್ನಪ್ಪಿದ ದುರ್ದೈವಿ. ವಲಸೆ ಕಾರ್ಮಿಕನಾಗಿರುವ ಈ ಯುವಕ ಮೊಗ್ರಾಲ್ ಪುತ್ತೂರಿಗೆ ಸಮೀಪದ ಉಜ್ರೆಕೆರೆ ಬಳಿಯ ಫ್ಲಾಟ್ ಒಂದರಲ್ಲಿ ಇತರ ವಲಸೆ ಕಾರ್ಮಿಕರೊಂದಿಗೆ ವಾಸಿಸುತ್ತಿದ್ದು, ನಿನ್ನೆ ಸಂಜೆ ಅಲ್ಲೇ ಪಕ್ಕದ ಕೆರೆಗೆ ಸ್ನಾನಕ್ಕೆಂದು ಸ್ನೇಹಿತರ ಜತೆ …
Read more “ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು”
ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ ನಿರ್ಮಾಣ ಕಾರ್ಮಿಕ ಬಾಲಕೃಷ್ಣನ್ (48) ಕುಸಿದು ಬಿದ್ದು ನಿಧನ ಹೊಂದಿದವರು. ನಿನ್ನೆ ಮಧ್ಯಾಹ್ನ ಇವರು ಚಿಕಿತ್ಸೆಗಾಗಿ ಅಡೂರಿನ ಖಾಸಗಿ ಕ್ಲಿನಿಕ್ಗೆ ತಲುಪಿದ್ದರು. ಅಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಮುಳ್ಳೇರಿಯ ಸಹಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಇವರು ದಿ| ಗೋಪಾಲನ್- ಮಾಧವಿ ದಂಪತಿ ಪುತ್ರನಾಗಿದ್ದು, …
Read more “ಕ್ಲಿನಿಕ್ನಲ್ಲಿ ಕುಸಿದು ಬಿದ್ದು ಕಟ್ಟಡ ನಿರ್ಮಾಣ ಕಾರ್ಮಿಕ ಮೃತ್ಯು”





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page