
ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ರಸ್ತೆ ಸಂಚಾರಕ್ಕೆ ಅಯೋಗ್ಯಗೊಂಡಿರುವುದಾಗಿ ವಾಹನಚಾಲಕರು ದೂರಿದ್ದಾರೆ. ರೈಲ್ವೇ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯ 150 ಮೀಟರ್ನಷ್ಟು ಭಾಗದಲ್ಲಿ ಹಲವಾರು ವರ್ಷಗಳಿಂದ ದುರಸ್ತಿಗೊಳಿಸದೆ ಇರುವುದರಿಂದಾಗಿ ಹೊಂಡಗಳಿಂದ ಕೂಡಿ ಸಂಚಾರ ದುಸ್ತರವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ರೈಲ್ವೇ ನಿಲ್ದಾಣಕ್ಕೆ ತಲುಪುವರು, ಈ ಭಾಗದಲ್ಲಿ ವಾಸಿಸುವ ನೂರಾರು ಕುಟುಂಬಗಳು ಉಪ್ಪಳ ಪೇಟೆ ಸಹಿತ ವಿವಿಧ ಕಡೆಗಳಿಗೆ ತೆರಳಲು ಇದೇ ರಸ್ತೆಯನ್ನು ಆಶ್ರಯಿಸುತ್ತಿದ್ದಾರೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದರಿಂದಾಗಿ ಬೃಹತ್ ಹೊಂಡಗಳು ಸೃಷ್ಟಿಯಾಗಿವೆ. …
Read more “ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ರಸ್ತೆ ಹದಗೆಟ್ಟು ಶೋಚನೀಯ: ಸಂಚಾರ ದುಸ್ತರ”
ಕಾಸರಗೋಡು: ಭಾರತೀಯ ಮಜ್ದೂರು ಸಂಘದ ಪೋಷಕ ಸಂಘಟನೆಯಾದ ಪೆಟ್ರೋಲಿಯಂ ಆಂಡ್ ಗ್ಯಾಸ್ ಮಜ್ದೂರ್ ಸಂಘ್ ಜಿಲ್ಲಾ ಸಮ್ಮೇಳನದಲ್ಲಿ ಕಾರ್ಮಿಕರಿಗೆ ವೇತನ ಹೆಚ್ಚಳ ಕೂಡಲೇ ಜ್ಯಾರಿಗೊಳಿಸಬೇಕೆಂದು ಬೇಡಿಕೆ ಒಡ್ಡಲಾಯಿತು. ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರನ್ ಬಂಗಳೋತ್ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಪೆಟ್ರೋಲಿಯಂ, ಗ್ಯಾಸ್ ವಲಯದ ಲಾರಿ ಕಾರ್ಮಿಕರಿಗಾಗಿ ಪ್ರಸ್ತುತ ಇರುವ ಒಪ್ಪಂದ ಪ್ರಕಾರದ ವೇತನ ಕಾಸರಗೋಡು ಜಿಲ್ಲೆಯಲ್ಲಿ ಲಭ್ಯಗೊಳಿಸಲಾಗುತ್ತಿಲ್ಲವೆಂದು ಆರೋಪಿಸಿದರು. ಒಪ್ಪಂದ ಪ್ರಕಾರವಿರುವ ವೇತನ ಹಾಗೂ ಇತರ ಸೌಲಭ್ಯಗಳನ್ನು ಕಾರ್ಮಿಕರಿಗೆ ಶೀಘ್ರವೇ ಲಭ್ಯಗೊಳಿಸಬೇಕೆಂದು ಅವರು ಆಗ್ರಹಿಸಿದರು. ಕಂಪೆನಿಗಳು …

ಕಾಸರಗೋಡು: ಕೇರಳ ಅಡ್ವಕೇಟ್ ಕ್ಲರ್ಕ್ಸ್ ಜಿಲ್ಲಾ ಸಮ್ಮೇಳನ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ರಾಜ್ಯಾಧ್ಯಕ್ಷ ವಿ. ರವೀಂದ್ರನ್ ಪೇರಾಂಬ್ರ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಎ. ರಘುನಾಥ್ ಅಧ್ಯಕ್ಷತೆ ವಹಿಸಿದರು. ಕೆಎಸಿಎ ರಾಜ್ಯ ಕಾರ್ಯದರ್ಶಿ ಪಿ.

ಮಂಗಲ್ಪಾಡಿ: ಆರ್.ಎಸ್.ಎಸ್, ಬಿಜೆಪಿ ಹಿರಿಯ ಕಾರ್ಯಕರ್ತ, ಪ್ರತಾಪನಗರ ನಿವಾಸಿ ಎಂ.ಇ ಗಂಗಾಧರ ಆಚಾರ್ಯ ((65) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮರದ ಕೆಲಸಗಾರರಾಗಿದ್ದರು. ಬಿ.ಎಂ.ಎಸ್ ನಿರ್ಮಾಣ ಔ್ತೆ್ನ%ಔ್ಣ ್ಚ್ಣಒಙ್ಣಟವ್ರಿ¾್ಣ್ನ ಮಾಜಿ ಜಿಲ್ಲಾ ಉಪಾಧ್ಯಾಕ್ಷರು,

ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ಪರಿಸರ ರಸ್ತೆ ಸಂಚಾರಕ್ಕೆ ಅಯೋಗ್ಯಗೊಂಡಿರುವುದಾಗಿ ವಾಹನಚಾಲಕರು ದೂರಿದ್ದಾರೆ. ರೈಲ್ವೇ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯ 150 ಮೀಟರ್ನಷ್ಟು ಭಾಗದಲ್ಲಿ ಹಲವಾರು ವರ್ಷಗಳಿಂದ ದುರಸ್ತಿಗೊಳಿಸದೆ ಇರುವುದರಿಂದಾಗಿ ಹೊಂಡಗಳಿಂದ ಕೂಡಿ ಸಂಚಾರ

ಕಾಸರಗೋಡು: ಭಾರತೀಯ ಮಜ್ದೂರು ಸಂಘದ ಪೋಷಕ ಸಂಘಟನೆಯಾದ ಪೆಟ್ರೋಲಿಯಂ ಆಂಡ್ ಗ್ಯಾಸ್ ಮಜ್ದೂರ್ ಸಂಘ್ ಜಿಲ್ಲಾ ಸಮ್ಮೇಳನದಲ್ಲಿ ಕಾರ್ಮಿಕರಿಗೆ ವೇತನ ಹೆಚ್ಚಳ ಕೂಡಲೇ ಜ್ಯಾರಿಗೊಳಿಸಬೇಕೆಂದು ಬೇಡಿಕೆ ಒಡ್ಡಲಾಯಿತು. ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರನ್

ಕಾಸರಗೋಡು: ಕೇರಳ ಅಡ್ವಕೇಟ್ ಕ್ಲರ್ಕ್ಸ್ ಜಿಲ್ಲಾ ಸಮ್ಮೇಳನ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ರಾಜ್ಯಾಧ್ಯಕ್ಷ ವಿ. ರವೀಂದ್ರನ್ ಪೇರಾಂಬ್ರ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಎ. ರಘುನಾಥ್ ಅಧ್ಯಕ್ಷತೆ ವಹಿಸಿದರು. ಕೆಎಸಿಎ ರಾಜ್ಯ ಕಾರ್ಯದರ್ಶಿ ಪಿ.

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page