
ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಕ್ಷೇತ್ರದ ನಿವೃತ್ತ ಮೈಕ್ ಆಪರೇಟರ್ ಜನಾರ್ದನ ಯು. (70) ನಿಧನ ಹೊಂದಿದರು. ಮಂಜಪ್ಪ- ಪೂವಮ್ಮ ದಂಪತಿ ಪುತ್ರನಾಗಿದ್ದಾರೆ. ಎಸ್ಎನ್ಡಿಪಿ, ಮಾಡ ತೀಯಾ ಸಮಾಜದ ಮುಖಂ ಡರಾಗಿದ್ದರು. ಮಾಡ ಕ್ಷೇತ್ರದಲ್ಲಿ ಕಳೆದ ೩೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇಂದು ಮುಂಜಾನೆ ೩ ಗಂಟೆಗೆ ನಿಧನ ಸಂಭವಿಸಿದೆ. ಮೃತರು ಪತ್ನಿ ಕಮಲಾಕ್ಷಿ, ಮಕ್ಕಳಾದ ನಿತಿನ್, ದೀಪಿಕ, ಅಳಿಯ ಶಿವಪ್ರಸಾದ್ ಕೊಲ್ಯ, ಸೊಸೆ ಶ್ರದ್ಧಾ, ಸಹೋದರಿಯರಾದ ಸೇಸಮ್ಮ, ಕೃಷ್ಣಮ್ಮ, ಯಮುನ ಹಾಗೂ ಅಪಾರ …
ಮಂಜೇಶ್ವರ : ಹೊಳೆಯಿಂದ ಅನಧಿಕೃತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಲಾರಿ ಚಾಲಕ ಮಂಗಳೂರು ಪನೆಲ್ ಪಜೀರ್ ವಂಟೆ ಮಜಲ್ ನಿವಾಸಿ ರಸಾದ್ (18) ಸೆರೆಗೀಡಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಬೆಳಿಗ್ಗೆ ವರ್ಕಾಡಿ ಗ್ರಾಮದ ಕೋಣಿಬಯಲು ಎಂಬಲ್ಲಿ ಮಂಜೇಶ್ವರ ಠಾಣೆಯ ಎಸ್.ಐ ರತೀಶ್ ಹಾಗೂ ಉಪ್ಪಳ ಕಂಟ್ರೋಲ್ ರೂಮ್ ನ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಮರಳು ಹೇರಿದ ಲಾರಿ ಆಗಮಿಸಿದೆ. ತಪಾಸಣೆ …
Read more “ಹೊಳೆಯಿಂದ ಅನಧಿಕೃತ ಮರಳು ಸಾಗಾಟ: ಲಾರಿ ಸಹಿತ ಚಾಲಕ ಸೆರೆ”

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಕೇರಳ ವಿಧಾನ ಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಇಂದಿಗೆ ಒಂದು ವಾರವಾದರೂ ನೂತನ ಮುಖ್ಯಮಂತ್ರಿ ಯಾರು ಎಂಬುದು ಪ್ರಶ್ನೆಯಾಗಿಯೇ ಮುಂದುವರಿ ಯುತ್ತಿದೆ. ಚುನಾವಣೆಯಲ್ಲಿ ಯುಡಿಎಫ್ಗೆ 102 ಸ್ಥಾನಗಳೊಂದಿಗೆ ಪ್ರಚಂಡ ಬಹುಮತ ಲಭಿಸಿದ್ದರೂ

ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಕ್ಷೇತ್ರದ ನಿವೃತ್ತ ಮೈಕ್ ಆಪರೇಟರ್ ಜನಾರ್ದನ ಯು. (70) ನಿಧನ ಹೊಂದಿದರು. ಮಂಜಪ್ಪ- ಪೂವಮ್ಮ ದಂಪತಿ ಪುತ್ರನಾಗಿದ್ದಾರೆ. ಎಸ್ಎನ್ಡಿಪಿ, ಮಾಡ ತೀಯಾ ಸಮಾಜದ ಮುಖಂ ಡರಾಗಿದ್ದರು.

ಮಂಜೇಶ್ವರ : ಹೊಳೆಯಿಂದ ಅನಧಿಕೃತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಲಾರಿ ಚಾಲಕ ಮಂಗಳೂರು ಪನೆಲ್ ಪಜೀರ್ ವಂಟೆ ಮಜಲ್ ನಿವಾಸಿ ರಸಾದ್ (18) ಸೆರೆಗೀಡಾದ

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page