
ಬೆಳ್ಳೂರು: ಕಿನ್ನಿಂಗಾರು ರೆಂಜೆಮೂಲೆ ಪರಿವಾರ ಬಂಟ ಸಮುದಾಯ, ಪುತ್ತಿಗೆ ತರವಾಡು ಮನೆಯ ಹಿರಿಯ ಸದಸ್ಯ ಬಾಲಕೃಷ್ಣ ನಾಕ್ (72) ನಿನ್ನೆ ನಿಧನ ಹೊಂದಿ ದರು. ವಾಣಿನಗರದ ಆನ್ಲೈನ್ ಸೇವಾ ಕೇಂದ್ರಕ್ಕೆ ಯಾವುದೋ ಕೆಲಸದ ನಿಮಿತ್ತ ಆಗಮಿಸಿದ್ದ ಇವರು ಅಲ್ಲಿಂದ ಹಿಂತಿರುಗುವಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತರು ಪತ್ನಿ ವನಿತ, ಮಕ್ಕಳಾದ ಚೇತನ್ ನಾಕ್, ಚೈತನ್ಯ, ಅಳಿಯ ಸುನಿಲ್, ಸೊಸೆ ಅಕ್ಷತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡು: ಕಪ್ಪು ಮರಳು ಗಣಿಗಾರಿಕೆಗೆ ಸಂಬಂಧಿಸಿ ಅನಧಿಕೃತ ವ್ಯವಹಾರಗಳ ಮೂಲಕ ೩.೨೮ ಕೋಟಿ ರೂ. ಪುತ್ರಿಯ ಕಂಪೆನಿಯಾದ ಸಂಸ್ಥೆಯ ಮೂಲಕ ತಿಂಗಳ ವೇತನ ಸ್ವೀಕರಿಸಿರುವುದಾಗಿ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಾರ್ವಜನಿಕ ಚಟುವಟಿಕೆಗಳಿಂದ ದೂರವಿದ್ದು ತನಿಖೆ ಎದುರಿಸಬೇಕೆಂದು ಬಿಜೆಪಿ ರಾಜ್ಯ ಸೆಲ್ ಕೋ-ಆರ್ಡಿನೇಟರ್ ವಿ.ಕೆ. ಸಜೀವನ್ ಆಗ್ರಹಿಸಿದರು. ರಾಜ್ಯದ ಕರಾವಳಿಯನ್ನು ಕೊಳ್ಳೆ ಹೊಡೆಯಲು ಒತ್ತಾಸೆಗೈದುದರ ಪ್ರತಿಫಲವಾಗಿ ಪಿಣರಾಯಿ ವಿಜಯನ್ ಈ ಮೊತ್ತವನ್ನು ಪಡೆದುಕೊಂಡಿರುವುದಾಗಿ ಸಜೀವನ್ ಆರೋಪಿಸಿದರು. ಪಿ.ಎಂ.ಎಲ್.ಎ ಆಕ್ಟ್ ಸೆಕ್ಷನ್ 66(2) ಪ್ರಕಾರ ಪಿಣರಾಯಿ …
Read more “ಪಿಣರಾಯಿ ವಿಜಯನ್ ಸಾರ್ವಜನಿಕ ಚಟುವಟಿಕೆಯಿಂದ ದೂರ ನಿಂತು ತನಿಖೆ ಎದುರಿಸಬೇಕು- ವಿ.ಕೆ. ಸಜೀವನ್”





ಕುಂಬಳೆ : ಕುಂಬಳೆಯಲ್ಲಿ ಕಳೆದ ೨೬ ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಓಂ ಬ್ರದರ್ಸ್ ಕುಂಬಳೆ ಸಂಸ್ಥೆಯ ವತಿಯಿಂದ ಶ್ರೀ ಭಜನಾ ಮಂದಿರಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ೨

ಬದಿಯಡ್ಕ: ಪಳ್ಳತ್ತಡ್ಕ ಕೋಳಾರುಮೂಲೆಯ ದಿ| ಕೊಗ್ಗು ನಾಯ್ಕ್ರ ಪತ್ನಿ ಪರಮೇಶ್ವರಿ (83) ನಿಧನ ಹೊಂದಿದರು. ಇವರ ಏಕ ಪುತ್ರಿ ಲಲಿತ ಈ ಹಿಂದೆ ನಿಧನ ಹೊಂದಿದ್ದರು. ಮೃತರು ಸಹೋದರ ನಾರಾಯಣ ನಾಯ್ಕ ಹಾಗೂ ಅಪಾರ

ಬೆಳ್ಳೂರು: ಕಿನ್ನಿಂಗಾರು ರೆಂಜೆಮೂಲೆ ಪರಿವಾರ ಬಂಟ ಸಮುದಾಯ, ಪುತ್ತಿಗೆ ತರವಾಡು ಮನೆಯ ಹಿರಿಯ ಸದಸ್ಯ ಬಾಲಕೃಷ್ಣ ನಾಕ್ (72) ನಿನ್ನೆ ನಿಧನ ಹೊಂದಿ ದರು. ವಾಣಿನಗರದ ಆನ್ಲೈನ್ ಸೇವಾ ಕೇಂದ್ರಕ್ಕೆ ಯಾವುದೋ ಕೆಲಸದ ನಿಮಿತ್ತ
ಕಾಸರಗೋಡು: ಕಪ್ಪು ಮರಳು ಗಣಿಗಾರಿಕೆಗೆ ಸಂಬಂಧಿಸಿ ಅನಧಿಕೃತ ವ್ಯವಹಾರಗಳ ಮೂಲಕ ೩.೨೮ ಕೋಟಿ ರೂ. ಪುತ್ರಿಯ ಕಂಪೆನಿಯಾದ ಸಂಸ್ಥೆಯ ಮೂಲಕ ತಿಂಗಳ ವೇತನ ಸ್ವೀಕರಿಸಿರುವುದಾಗಿ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಾರ್ವಜನಿಕ

ಕುಂಬಳೆ : ಕುಂಬಳೆಯಲ್ಲಿ ಕಳೆದ ೨೬ ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಓಂ ಬ್ರದರ್ಸ್ ಕುಂಬಳೆ ಸಂಸ್ಥೆಯ ವತಿಯಿಂದ ಶ್ರೀ ಭಜನಾ ಮಂದಿರಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ೨

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page