
ಕೊಚ್ಚಿ: ಪ್ರಾಯಪೂರ್ತಿ ಯಾಗದ ಇಬ್ಬರು ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ ಸೆರೆಗೀಡಾಗಿದ್ದಾನೆ. ಕಾಸರಗೋಡು ನಿವಾಸಿಯೆನ್ನಲಾದ ಅಬ್ದುಲ್ ರಜಾಕ್ (38) ಎಂಬಾತ ಸೆರೆಗೀಡಾದ ವ್ಯಕ್ತಿಯೆಂದು ಹೇಳಲಾ ಗುತ್ತಿದೆ. ಈತ ಪೆರುಂಬಾವೂರಿನ ಬಾಡಿಗೆ ಮನೆಯಲ್ಲಿ ವಾಸಿಸಿ ಡ್ರೈವಿಂಗ್ ಸಹಿತ ವಿವಿಧ ಕೆಲಸ ನಿರ್ವಹಿಸುತ್ತಿದ್ದನು. ಈ ಮಧ್ಯೆ ಅನ್ಯ ರಾಜ್ಯ ಕಾರ್ಮಿಕರ ಕುಟುಂಬ ವೊಂದರ 12 ಹಾಗೂ 9 ವರ್ಷ ಪ್ರಾಯದ ಇಬ್ಬರು ಬಾಲಕಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಅಬ್ದುಲ್ ರಜಾಕ್ ವಾಸಿಸುತ್ತಿದ್ದ ಬಾಡಿಗೆ ಮನೆ ಸಮೀಪದ …
ಕಾಸರಗೋಡು: ವಾಹನದಿಂದ ಸರಳುಗಳನ್ನು ಇಳಿಸುತ್ತಿದ್ದ ವೇಳೆ ಮೈ ಮೇಲೆ ಬಿದ್ದು ಚಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಾಸರಗೋಡು ಅಣಂಗೂರು ಕೊಲ್ಲಂಪಾಡಿ ನಿವಾಸಿ ಅಶ್ರಫ್ (56) ಸಾವನ್ನಪ್ಪಿದ ದುರ್ದೈವಿ. ನುಳ್ಳಿಪ್ಪಾಡಿ ಯಲ್ಲಿರುವ ಕಟ್ಟಡ ನಿರ್ಮಾಣ ಸಾಮಗ್ರಿ ಮಾರಾಟದಂಗಡಿಯ ವಾಹನ ಚಾಲಕನಾಗಿರುವ ಅಶ್ರಫ್ ನಿನ್ನೆ ಮಧ್ಯಾಹ್ನ ವಾಹನದಲ್ಲಿ ಸರಳು ಸಹಿತ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೇರಿ ಚೆಂಗಳ ಸಂತೋಷ್ನಗರಕ್ಕೆ ತಲುಪಿ ಅದನ್ನು ಅಲ್ಲಿ ಇಳಿಸಲೆಂದು ವಾಹನದ ಮೇಲೇರಿ ಹಗ್ಗವನ್ನು ಬಿಡಿಸುವ ವೇಳೆ ಲಾರಿ ಒಂದು ಭಾಗಕ್ಕೆ ವಾಲಿ ಸರಳು …
Read more “ವಾಹನದಿಂದ ಸರಳು ಇಳಿಸುತ್ತಿದ್ದ ವೇಳೆ ದೇಹದ ಮೇಲೆ ಬಿದ್ದು ಚಾಲಕ ಮೃತ್ಯು”





ಕುಂಬಳೆ: ಒಬ್ಬನ ಪ್ರಿಯತಮೆ ಯನ್ನು ಬೇರೊಬ್ಬ ಪ್ರೀತಿಸುತ್ತಿದ್ದಾನೆ ಎಂಬ ಕಾರಣದಿಂದ ಯುವಕರ ಮೇಲೆ ಮಾರಕಾಯುಧಗಳಿಂದ ಆಕ್ರಮಿಸಿದ ಪ್ರಕರಣದಲ್ಲಿ ಓರ್ವ ಆರೋಪಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಕುಂಟಂಗೇರಡ್ಕ ನಿವಾಸಿ ಮೊಹಮ್ಮದ್ ಅನಸ್ (22) ಎಂಬಾತ ಶರಣಾಗಿದ್ದು,

ಮಂಜೇಶ್ವರ: ಕೊಡ್ಲಮೊಗರು ಸುಂಕದಕಟ್ಟೆ ಓರ್ಕಳ ನಿವಾಸಿ ಹರಿಪ್ರಕಾಶ್ ಡಿ’ಸೋಜಾ (37) ಎಂಬವರಿಗೆ ಹಲ್ಲೆಗೈದ ಪ್ರಕರಣದಲ್ಲಿ ಆರೋಪಿಯಾದ ಬೋರ್ಕಳದ ಆರಿಫ್ ಬಿ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಲಯ ರಿಮಾಂಡ್ ವಿಧಿ ಸಿದೆ. ಈ

ಕೊಚ್ಚಿ: ಪ್ರಾಯಪೂರ್ತಿ ಯಾಗದ ಇಬ್ಬರು ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕ ಸೆರೆಗೀಡಾಗಿದ್ದಾನೆ. ಕಾಸರಗೋಡು ನಿವಾಸಿಯೆನ್ನಲಾದ ಅಬ್ದುಲ್ ರಜಾಕ್ (38) ಎಂಬಾತ ಸೆರೆಗೀಡಾದ ವ್ಯಕ್ತಿಯೆಂದು ಹೇಳಲಾ ಗುತ್ತಿದೆ. ಈತ ಪೆರುಂಬಾವೂರಿನ ಬಾಡಿಗೆ ಮನೆಯಲ್ಲಿ ವಾಸಿಸಿ

ಕಾಸರಗೋಡು: ವಾಹನದಿಂದ ಸರಳುಗಳನ್ನು ಇಳಿಸುತ್ತಿದ್ದ ವೇಳೆ ಮೈ ಮೇಲೆ ಬಿದ್ದು ಚಾಲಕ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಾಸರಗೋಡು ಅಣಂಗೂರು ಕೊಲ್ಲಂಪಾಡಿ ನಿವಾಸಿ ಅಶ್ರಫ್ (56) ಸಾವನ್ನಪ್ಪಿದ ದುರ್ದೈವಿ. ನುಳ್ಳಿಪ್ಪಾಡಿ ಯಲ್ಲಿರುವ ಕಟ್ಟಡ ನಿರ್ಮಾಣ

ಉಪ್ಪಳ: ಸೋಂಕಾಲಿನಲ್ಲಿ ಮೊನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟರ. ಪಾಲಕ್ಕಾಡ್ ನಿವಾಸಿಯೂ ಉಪ್ಪಳ ಸೋಂಕಾಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅನ್ಸಲ್ (37) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page