
ಕಾಸರಗೋಡು: ಸ್ಮಾರ್ಟ್ ಫೋನ್ ಸಹಿತದ ಆಧುನಿಕ,ತಾಂತ್ರಿಕ ವ್ಯವಸ್ಥೆಗಳನ್ನು ವಿನೋದಕ್ಕಾಗಿ ಮಾತ್ರವಲ್ಲದೆ ಶಿಕ್ಷಣಕ್ಕಾಗಿಯೂ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳ ಬೇಕೆಂದು, ತಾಂತ್ರಿಕ ಶಿಕ್ಷಣ ದುರುಪಯೋಗವಾಗುತ್ತಿಲ್ಲವೆಂಬುದನ್ನು ಹೆತ್ತವರು ಖಚಿತಪಡಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಧೂರು ಎಸ್ಸಿ-ಎಸ್ಟಿ ಪಂಚಾಯತ್ ಸಮಿತಿ ಕೂಡ್ಲು ಗೋಪಾಲಕೃಷ್ಣ ಶಾಲೆಯಲ್ಲಿ ಆಯೋಜಿಸಿದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗಿರುವ ಪುಸ್ತಕ ವಿತರಣೆ ಉದ್ಘಾಟಿಸಿ ಅವರು ಮಾತನಾಡು ತ್ತಿದ್ದರು. ಕಳೆದ ೧೨ ವರ್ಷದಿಂದ ಶಿಕ್ಷಣ ಸಹಿತದ ಮೂಲಭೂತ ವಲಯದಲ್ಲಿ ಬಹಳ ದೊಡ್ಡ ಸಾಧನೆ ಕೇಂದ್ರ ಸರಕಾರ ನಡೆಸಿದೆ. ಎಸ್ಸಿ-ಎಸ್ಟಿ ಜನ ವಿಭಾಗಗಳನ್ನು ಆರ್ಥಿಕವಾಗಿ …
Read more “ಮಧೂರು ಎಸ್.ಸಿ-ಎಸ್.ಟಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ”
ಕಾಸರಗೋಡು: ರಾಜ್ಯದಲ್ಲಿ ಕಳೆದ ಎಡರಂಗ ಸರಕಾರ ಜ್ಯಾರಿಗೆ ತಂದ ಮಲಯಾಳ ಭಾಷಾ ಕಡ್ಡಾಯ ಮಸೂದೆಯಿಂದಾಗಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಆಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಆ ಮಸೂದೆಯಲ್ಲ್ಲಿರುವ ಕನ್ನಡ ವಿರೋಧಿ ಅಂಶಗಳ ಬಗ್ಗೆ ನೂತನ ಸರಕಾರಕ್ಕೆ ಮನವರಿಕೆ ಮಾಡಲು ಮನವಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಜಿಲ್ಲೆಗೆ ತಲುಪಿದ ರಾಜ್ಯ ಸ್ಥಳೀಯಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಾಜಿಯವರಿಗೆ ಕರ್ನಾಟಕ ಸಮಿತಿ ಮೂಲಕ ಈ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ತಂಡದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ …
Read more “ಮಲಯಾಳ ಭಾಷಾ ಮಸೂದೆ: ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ನೂತನ ಉಸ್ತುವಾರಿ ಸಚಿವರಿಗೆ ಮನವಿ”
ಕಾಸರಗೋಡು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕರ್ನಾಟಕ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್ಟಿಸಿ)ಗಳಲ್ಲಿ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಸೌಕರ್ಯ ಮಂಜೂರು ಮಾಡಿದ್ದು, ಇದಕ್ಕಾಗಿ ಮುಂದಾಳುತ್ವ ವಹಿಸಿದ ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿಯನ್ನು

ಮಂಜೇಶ್ವರ: ಭಾರತೀಯ ಮಜ್ಡೂರ್ ಸಂಘ ಮಿಂಜ ಪಂಚಾಯತ್ ಸಮ್ಮೇಳನ ಮೊರತ್ತಣೆ ಬಿ ಆರ್ ಕಾಂಪ್ಲೆಕ್ನ ಅನುಗ್ರಹ ಸಭಾಂಗಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ರವಿಚಂದ್ರ ಶೆಟ್ಟಿ ಪದೆಂಜಿಬೈಲ್ ಅಧ್ಯಕ್ಷತೆ ವಹಿಸಿದÀÄ್ದ, ಬಿಎಂಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ

Madhur Book Distriಕಾಸರಗೋಡು: ಸ್ಮಾರ್ಟ್ ಫೋನ್ ಸಹಿತದ ಆಧುನಿಕ,ತಾಂತ್ರಿಕ ವ್ಯವಸ್ಥೆಗಳನ್ನು ವಿನೋದಕ್ಕಾಗಿ ಮಾತ್ರವಲ್ಲದೆ ಶಿಕ್ಷಣಕ್ಕಾಗಿಯೂ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳ ಬೇಕೆಂದು, ತಾಂತ್ರಿಕ ಶಿಕ್ಷಣ ದುರುಪಯೋಗವಾಗುತ್ತಿಲ್ಲವೆಂಬುದನ್ನು ಹೆತ್ತವರು ಖಚಿತಪಡಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಧೂರು

ಕಾಸರಗೋಡು: ಸ್ಮಾರ್ಟ್ ಫೋನ್ ಸಹಿತದ ಆಧುನಿಕ,ತಾಂತ್ರಿಕ ವ್ಯವಸ್ಥೆಗಳನ್ನು ವಿನೋದಕ್ಕಾಗಿ ಮಾತ್ರವಲ್ಲದೆ ಶಿಕ್ಷಣಕ್ಕಾಗಿಯೂ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳ ಬೇಕೆಂದು, ತಾಂತ್ರಿಕ ಶಿಕ್ಷಣ ದುರುಪಯೋಗವಾಗುತ್ತಿಲ್ಲವೆಂಬುದನ್ನು ಹೆತ್ತವರು ಖಚಿತಪಡಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಧೂರು ಎಸ್ಸಿ-ಎಸ್ಟಿ ಪಂಚಾಯತ್
ಕಾಸರಗೋಡು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕರ್ನಾಟಕ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್ಟಿಸಿ)ಗಳಲ್ಲಿ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಸೌಕರ್ಯ ಮಂಜೂರು ಮಾಡಿದ್ದು, ಇದಕ್ಕಾಗಿ ಮುಂದಾಳುತ್ವ ವಹಿಸಿದ ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿಯನ್ನು

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page