
ಬದಿಯಡ್ಕ: ಬ್ಯಾಂಕ್ನ ಕಾವಲುಗಾರನಾದ ಯುವಕನನ್ನು ಇರಿದು ಕೊಲೆಗೈದ ಘಟನೆ ಮಾರ್ಪನಡ್ಕದಲ್ಲಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯುರಿಟಿ ನೌಕರನೂ, ಮಾರ್ಪನಡ್ಕ ಬೆದ್ರಂಕೂಡ್ಲು ನಿವಾಸಿ ಸುರೇಶ್ (42) ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ 9.25ರ ವೇಳೆ ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸಮೀಪ ಈ ಕೊಲೆಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಮಾರ್ಪನಡ್ಕದ ಕಿರಣ್, ಅಖಿಲೇಶ್ ಎಂಬಿವರ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ನಿನ್ನೆ ಸಂಜೆ ಕುಂಬ್ಡಾಜೆ ಪಂಚಾಯತ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟ ವೇಳೆ …
Read more “ಮಾರ್ಪನಡ್ಕದಲ್ಲಿ ಬ್ಯಾಂಕ್ ಕಾವಲುಗಾರನನ್ನು ಇರಿದು ಕೊಲೆ: ಇಬ್ಬರ ವಿರುದ್ಧ ಕೇಸು”
ಸೀತಾಂಗೋಳಿ: ಸ್ನೇಹಿತೆಯ ಮದುವೆಗೆ ಹೋದ ಯುವತಿ ಮರಳಿ ಬಂದಿಲ್ಲವೆಂದು ತಿಳಿಸಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸೀತಾಂಗೋಳಿ ಪೆರ್ಣೆ ಎಡನಾಡಿನ ಕರುಣಾಕರರ ಪತ್ನಿ ವನಿತ ಎಂಬವರು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಈ ತಿಂಗಳ 6ರಂದು ಮಧ್ಯಾಹ್ನ 1 ಗಂಟೆಗೆ ಸ್ನೇಹಿತೆಯ ಮದುವೆಗೆಂದು ತಿಳಿಸಿ ಪುತ್ರಿ ಕಾವ್ಯ (19) ಮನೆಯಿಂದ ತೆರಳಿದ್ದಳು. ಆದರೆ ಮದುವೆ ಕಳೆದು 10 ದಿನಗಳಾದರೂ ಪುತ್ರಿ ಮರಳಿ ಬಂದಿಲ್ಲವೆಂದು ತಾಯಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಕುಂಬಳೆ: ಕುಂಬಳೆ, ಬಂದ್ಯೋಡು ಮೊದಲಾದೆಡೆಗಳನ್ನು ಕೇಂದ್ರೀಕರಿಸಿ ಭಾರೀ ಪ್ರಮಾಣದಲ್ಲಿ ಸಮಾಂತರ ಲಾಟರಿ ವ್ಯಾಪಾರ ನಡೆಸುತ್ತಿದ್ದ ಮೂರು ಮಂದಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂದ್ಯೋಡಿನ ಮಂಜುನಾಥ, ಪುತ್ರ ಕಿಶನ್ ಕುಮಾರ್, ಕುಂಬಳೆ ಕೊಯಪ್ಪಾಡಿ ಶಾಂತಿಪಳ್ಳದ ಸರಣ್

ಕುಂಬಳೆ: ಕುಂಬಳೆ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡಿನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಪಘಾv ದಲ್ಲಿ ಇಬ್ಬರು ಗಂಭೀರ ಗಾಯಗೊಂ ಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದಕ್ಷಿಣ

ಬದಿಯಡ್ಕ: ಬ್ಯಾಂಕ್ನ ಕಾವಲುಗಾರನಾದ ಯುವಕನನ್ನು ಇರಿದು ಕೊಲೆಗೈದ ಘಟನೆ ಮಾರ್ಪನಡ್ಕದಲ್ಲಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯುರಿಟಿ ನೌಕರನೂ, ಮಾರ್ಪನಡ್ಕ ಬೆದ್ರಂಕೂಡ್ಲು ನಿವಾಸಿ ಸುರೇಶ್ (42) ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ 9.25ರ

ಸೀತಾಂಗೋಳಿ: ಸ್ನೇಹಿತೆಯ ಮದುವೆಗೆ ಹೋದ ಯುವತಿ ಮರಳಿ ಬಂದಿಲ್ಲವೆಂದು ತಿಳಿಸಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸೀತಾಂಗೋಳಿ ಪೆರ್ಣೆ ಎಡನಾಡಿನ ಕರುಣಾಕರರ ಪತ್ನಿ ವನಿತ ಎಂಬವರು ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ

ಕುಂಬಳೆ: ಕುಂಬಳೆ, ಬಂದ್ಯೋಡು ಮೊದಲಾದೆಡೆಗಳನ್ನು ಕೇಂದ್ರೀಕರಿಸಿ ಭಾರೀ ಪ್ರಮಾಣದಲ್ಲಿ ಸಮಾಂತರ ಲಾಟರಿ ವ್ಯಾಪಾರ ನಡೆಸುತ್ತಿದ್ದ ಮೂರು ಮಂದಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂದ್ಯೋಡಿನ ಮಂಜುನಾಥ, ಪುತ್ರ ಕಿಶನ್ ಕುಮಾರ್, ಕುಂಬಳೆ ಕೊಯಪ್ಪಾಡಿ ಶಾಂತಿಪಳ್ಳದ ಸರಣ್

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page