
ಬದಿಯಡ್ಕ: ಯುವಕನೋ ರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚೇಡಿಕಾನ ನಿವಾಸಿ ದಿ| ಮುರಳಿ ಎಂಬವರ ಪುತ್ರ ಸುಮಂತ್ ಕುಮಾರ್ (25 ಸಾವಿಗೀಡಾದ ಯುವಕ. ಮನೆ ಸಮೀಪದ ಹಿತ್ತಿಲಲ್ಲಿ ನಿನ್ನೆ ಸಂಜೆ ವೇಳೆ ಇವರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಿಷಯ ತಿಳಿದು ಬದಿಯಡ್ಕ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮಹಜರು ನಡೆಸಿದ ಬಳಿಕ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಸುಮಂತ್ ಕುಮಾರ್ ಸೆಂಟ್ರಿಂಗ್ ಕಾರ್ಮಿಕನಾಗಿದ್ದರು. ಕಳೆದ ಮೂರು ದಿನಗಳಿಂದ ಕೆಲಸಕ್ಕೆ …
Read more “ಸೆಂಟ್ರಿಂಗ್ ಕಾರ್ಮಿಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಯುವಕ ನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೀಯೂರು ಕಡಪ್ಪುರದ ದಿ| ರಾಜನ್ ಎಂಬವರ ಪುತ್ರ ರಾಹುಲ್ (21) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ರಾಹುಲ್ ಬೆಡ್ರೂಮ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದನ್ನು ಕಂಡ ಮನೆಯವರು ಕೂಡಲೇ ಕೆಳಗಿಳಿಸಿ ದೇಳಿಯ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಗಲ್ಫ್ನಲ್ಲಿದ್ದ ರಾಹುಲ್ ೫ ತಿಂಗಳ ಹಿಂದೆ ಊರಿಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಾಯಿ ಸೌಮಿನಿ, …
Read more “ಗಲ್ಫ್ನಿಂದ ಊರಿಗೆ ಬಂದಿದ್ದ ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ಕುಂಬಳೆ: ಇಚ್ಲಂಗೋಡು ಅಣೆಕಟ್ಟಿನ ಸಮೀಪ ಕಾಡಿನೊಳಗೆ ಕೋಳಿ ಅಂಕ ನಡೆಸುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ೯ ಕೋಳಿಗಳು ಹಾಗೂ 2750 ರೂ.ಗಳನ್ನು ವಶಪಡಿಸಲಾಗಿದೆ. ಕಾಸರಗೋಡು ಕೂಡ್ಲುವಿನ ಸಂತೋಷ್ (32), ಬಾಯಾರು ಕನ್ಯಾನದ ದಿಲೀಪ್
ಬದಿಯಡ್ಕ: ಯುವಕನೋ ರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚೇಡಿಕಾನ ನಿವಾಸಿ ದಿ| ಮುರಳಿ ಎಂಬವರ ಪುತ್ರ ಸುಮಂತ್ ಕುಮಾರ್ (25 ಸಾವಿಗೀಡಾದ ಯುವಕ. ಮನೆ ಸಮೀಪದ ಹಿತ್ತಿಲಲ್ಲಿ ನಿನ್ನೆ ಸಂಜೆ ವೇಳೆ
ಕಾಸರಗೋಡು: ಯುವಕ ನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೀಯೂರು ಕಡಪ್ಪುರದ ದಿ| ರಾಜನ್ ಎಂಬವರ ಪುತ್ರ ರಾಹುಲ್ (21) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ರಾಹುಲ್ ಬೆಡ್ರೂಮ್ನಲ್ಲಿ ನೇಣು ಬಿಗಿದ
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ನವದೆಹಲಿ: ಪರಿಸರ ಸೂಕ್ಷ್ಮ ಪೆರಿಯಾರ್ ಹುಲಿ ಮೀಸಲು ಪ್ರದೇಶದಲ್ಲಿರುವ ಶಬರಿಮಲೆ ದೇವಾಲಯ ಬಳಿಯ ಪಂಪಾ ನದಿ ದಡದಲ್ಲಿ ಶನಿವಾರದಂದು ಜಾಗತಿಕ ಅಯ್ಯಪ್ಪ ಸಂಗಮ ನಡೆಸಲು ತಿರುವಿದಾಂಕೂರ್ ಮುಜುರಾಯಿ ಮಂಡಳಿಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್ನ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page