
ಕಾಸರಗೋಡು: ಭಾರತೀಯ ಸೇನಾಪಡೆಗೆ ಯೋಧರ ನೇಮಕಾತಿಗಿರುವ ಅಗ್ನಿವೀರ್ ಆರ್ಮಿ ರಿಕ್ರೂಟ್ಮೆಂಟ್ ರ್ಯಾಲಿ ವಿದ್ಯಾನಗರದ ನಗರಸಭಾ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ರ್ಯಾಲಿಗೆ ಹೆಚ್ಚುವರಿ ಜಿಲ್ಲಾ ದಂಡನಾಧಿಕಾರಿ (ಎಡಿಎಂ) ಪಿ. ಅಖಿಲ್ ಧ್ವಜ ಹಾರಿಸಿ ಚಾಲನೆ ನೀಡಿದರು. ನೇಮಕಾತಿ ಇಂದಿನಿಂದ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರಲ್ಲಿ ಕಾಸರಗೋಡಿನಿಂದ ತೃಶೂರ್ ತನಕದ 7 ಜಿಲ್ಲೆಗಳು ಹಾಗೂ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ್, ಮಾಹಿ ಎಂಬೆಡೆಗಳ 4೦೦೦ದಷ್ಟು ಉದ್ಯೋಗಾರ್ಥಿಗಳು ಈ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ. ಆನ್ಲೈನ್ ಮೂಲಕ ನಡೆಸಲಾದ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರವೇ …
Read more “ಅಗ್ನಿವೀರ್ ಆರ್ಮಿ ನೇಮಕಾತಿ ರ್ಯಾಲಿ ವಿದ್ಯಾನಗರದಲ್ಲಿ ಆರಂಭ”
ಕಣ್ಣೂರು: ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ ಯುವತಿ ಹಾಗೂ ಆಕೆಯ ಪತಿಗೆ ತಂಡ ವೊಂದು ಹಲ್ಲೆಗೈದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ೧೨ ಮಂದಿ ಸಿಪಿಎಂ ಕಾರ್ಯ ಕರ್ತರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪೆರಳಶ್ಶೇರಿ ಗ್ರಾಮ ಪಂಚಾಯತ್ನ ೧೩ನೇ ವಾರ್ಡ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುಂಡಲ್ಲೂರು ವಳಪ್ಪಿಲ್ನ ಕೆ. ರೀಜ (38), ಪತಿ ಎನ್. ಶೈಜು (48) ಎಂಬಿವರ ಮೇಲೆ ತಂಡ ಹಲ್ಲೆಗೈದಿದೆ. ಮೊನ್ನೆ ರಾತ್ರಿ 7.30 ರ ವೇಳೆ ರೀಜರ ಮನೆಗೆ …
Read more “ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಯುವತಿ, ಪತಿಗೆ ತಂಡದಿಂದ ಹಲ್ಲೆ”





ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣ ಸಮೀಪ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸ್ ಇಲಾಖೆಯ ನೌಕರರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಟೇಟ್ ಸ್ಪೆಷಲ್ ಬ್ರಾಂಚ್ ಕಚೇರಿಯ ಪಾರ್ಟ್ಟೈಂ ನೌಕರನಾದ ಮುಳಿಯಾರು ಬಾವಿಕ್ಕರೆಯ ಬಾಬುರಾಜ್ (64) ಗಾಯಗೊಂಡಿದ್ದು,

ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಕೇರಳ ತಯಾರಾಗಿದ್ದು ಇದರ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಅವಲೋಕನ ನಡೆಸಲು ಕೇಂದ್ರ ಚುನಾ ವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ ಮುಂದಿನ ತಿಂಗಳು ಕೇರಳಕ್ಕೆ ಆಗಮಿಸಲಿದೆ. ಕೇರಳ

ಕಾಸರಗೋಡು: ಭಾರತೀಯ ಸೇನಾಪಡೆಗೆ ಯೋಧರ ನೇಮಕಾತಿಗಿರುವ ಅಗ್ನಿವೀರ್ ಆರ್ಮಿ ರಿಕ್ರೂಟ್ಮೆಂಟ್ ರ್ಯಾಲಿ ವಿದ್ಯಾನಗರದ ನಗರಸಭಾ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ರ್ಯಾಲಿಗೆ ಹೆಚ್ಚುವರಿ ಜಿಲ್ಲಾ ದಂಡನಾಧಿಕಾರಿ (ಎಡಿಎಂ) ಪಿ. ಅಖಿಲ್ ಧ್ವಜ ಹಾರಿಸಿ ಚಾಲನೆ
ಕಣ್ಣೂರು: ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ ಯುವತಿ ಹಾಗೂ ಆಕೆಯ ಪತಿಗೆ ತಂಡ ವೊಂದು ಹಲ್ಲೆಗೈದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ೧೨ ಮಂದಿ ಸಿಪಿಎಂ ಕಾರ್ಯ ಕರ್ತರ ವಿರುದ್ಧ ಪೊಲೀಸರು

ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣ ಸಮೀಪ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸ್ ಇಲಾಖೆಯ ನೌಕರರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಟೇಟ್ ಸ್ಪೆಷಲ್ ಬ್ರಾಂಚ್ ಕಚೇರಿಯ ಪಾರ್ಟ್ಟೈಂ ನೌಕರನಾದ ಮುಳಿಯಾರು ಬಾವಿಕ್ಕರೆಯ ಬಾಬುರಾಜ್ (64) ಗಾಯಗೊಂಡಿದ್ದು,

ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಕೇರಳ ತಯಾರಾಗಿದ್ದು ಇದರ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಅವಲೋಕನ ನಡೆಸಲು ಕೇಂದ್ರ ಚುನಾ ವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ ಮುಂದಿನ ತಿಂಗಳು ಕೇರಳಕ್ಕೆ ಆಗಮಿಸಲಿದೆ. ಕೇರಳ

ದೆಹಲಿ: ಈ ತಿಂಗಳ 27ರಂದು ಬ್ಯಾಂಕ್ ನೌಕರರು ದೇಶವ್ಯಾಪಕ ಕೆಲಸ ಸ್ಥಗಿತ ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಬ್ಯಾಂಕ್ಗಳ ಚಟುವಟಿಕೆ ದಿನವನ್ನು ವಾರದಲ್ಲಿ 5ಆಗಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page