
ಕೊಚ್ಚಿ: ದಕ್ಷಿಣಕನ್ನಡ ಜಿಲ್ಲೆಯ ಯುವಮೋರ್ಛಾ ನೇತಾರ ಪ್ರವೀಣ್ ನೆಟ್ಟಾರು (32) ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎನ್ಐಎ ಬಂಧಿಸಿದೆ. ಕೊಡಗು ಸೋಮವಾರಪೇ ಟೆಯ ಅಬ್ದುಲ್ ನಾಸಿರ್ (41), ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (32) ಬಂಧಿತ ಆರೋಪಿಗಳು. ಎನ್ಐಎಯ ಬೆಂಗಳೂರು ಮತ್ತು ಕೊಚ್ಚಿ ಘಟಕ ಅಧಿಕಾರಿಗಳ ತಂಡ ನಡೆಸಿದ ಜಂಟಿ ಕಾರ್ಯಾಚರಣೆ ಯಲ್ಲಿ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಅಬ್ದುಲ್ ನಸೀರ್ನನ್ನು ಕೊಚ್ಚಿ ಪಳ್ಳುರುತ್ತಿ ಯಿಂದ …
ಕಾಸರಗೋಡು: ಜನಗಣತಿ ಕರ್ತವ್ಯದ ಮಧ್ಯೆ ಸಾಕುನಾಯಿ ಕಚ್ಚಿ ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಪುತ್ತಿಗೆ ಐಡೆಡ್ ಜ್ಯೂನಿಯರ್ ಬೇಸಿಕ್ ಶಾಲಾ ಅಧ್ಯಾಪಿಕೆ ಹಾಗೂ ಇರಿಯಣ್ಣಿ ನಿವಾಸಿ ಇ. ಶ್ರೀಜ (40) ಗಾಯಗೊಂಡವರು. ನಿನ್ನೆ ಸಂಜೆ 6 ಗಂಟೆಗೆ ಪುತ್ತಿಗೆ ಹೆಡ್ಡರಕಟ್ಟೆ ಉನ್ನತಿಯಲ್ಲಿ ನಾಯಿ ಕಚ್ಚಿದೆ. ಅಧ್ಯಾಪಿಕೆ ಸೆನ್ಸಸ್ಗಾಗಿ ತಲುಪಿದಾಗ ಕಟ್ಟಿಹಾಕಿದ್ದ ನಾಯಿ ಸಂಕೋಲೆ ತುಂಡುಮಾಡಿ ಓಡಿ ಬಂದು ಕಚ್ಚಿದೆ ಎನ್ನಲಾಗಿದೆ. ಕೂಡಲೇ ಕಾಸರ ಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ತಿಂಗಳ ೩ರಂದು ತೃಕರಿಪುರ ಉಡುಂಬುಂದಲ ಜಿಎಲ್ಪಿ ಶಾಲೆಯ ಅಧ್ಯಾ …
Read more “ಪುತ್ತಿಗೆ: ಜನಗಣತಿ ಕರ್ತವ್ಯ ಮಧ್ಯೆ ಅಧ್ಯಾಪಿಕೆಗೆ ಸಾಕುನಾಯಿ ಕಚ್ಚಿ ಗಾಯ”

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕುಂಬಳೆ: ಆರನೇ ತರಗತಿ ವಿದ್ಯಾರ್ಥಿನಿಯನ್ನು ದೂಡಿಹಾಕಿ ಕೈಯ ಎಲುಬು ಮುರಿದ ಪ್ರಕರಣಕ್ಕೆ ಸಂಬಂಧಿಸಿ ಯುವತಿ ವಿರುದ್ಧ ಕುಂಬಳೆ ಪೊಲೀಸರು ಜಾಮೀನು ರಹಿತ ಕೇಸು ದಾಖಲಿಸಿಕೊಂಡಿದ್ದಾರೆ. ಶೇಡಿಕಾವು ನಿವಾಸಿಯಾದ 11ರ ಹರೆಯದ ಬಾಲಕಿ ನೀಡಿದ ದೂರಿನಂತೆ

ಕೊಚ್ಚಿ: ದಕ್ಷಿಣಕನ್ನಡ ಜಿಲ್ಲೆಯ ಯುವಮೋರ್ಛಾ ನೇತಾರ ಪ್ರವೀಣ್ ನೆಟ್ಟಾರು (32) ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎನ್ಐಎ ಬಂಧಿಸಿದೆ. ಕೊಡಗು ಸೋಮವಾರಪೇ ಟೆಯ ಅಬ್ದುಲ್ ನಾಸಿರ್ (41), ದಕ್ಷಿಣಕನ್ನಡ

ಕಾಸರಗೋಡು: ಜನಗಣತಿ ಕರ್ತವ್ಯದ ಮಧ್ಯೆ ಸಾಕುನಾಯಿ ಕಚ್ಚಿ ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಪುತ್ತಿಗೆ ಐಡೆಡ್ ಜ್ಯೂನಿಯರ್ ಬೇಸಿಕ್ ಶಾಲಾ ಅಧ್ಯಾಪಿಕೆ ಹಾಗೂ ಇರಿಯಣ್ಣಿ ನಿವಾಸಿ ಇ. ಶ್ರೀಜ (40) ಗಾಯಗೊಂಡವರು. ನಿನ್ನೆ ಸಂಜೆ 6 ಗಂಟೆಗೆ

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page