
ಕೊಚ್ಚಿ: ಎರ್ನಾಕುಳಂ ಕೇಂದ್ರೀ ಕರಿಸಿ ನಡೆದ ಅವಯವ ವಂಚನೆ ಪ್ರಕರಣದಲ್ಲಿ ಸೆರೆಗೀಡಾದ ಮುಖ್ಯ ಆರೋಪಿ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53) ಹಾಗೂ ಈತನ ಪತ್ನಿ ರಶೀದಾಳನ್ನು ಇನ್ನೊಮ್ಮೆ ಕಸ್ಟಡಿಗೆ ತೆಗೆದು ತನಿಖೆಗೊಳಪಡಿಸಲು ಕೊಚ್ಚಿ ಸಿಟಿ ಪೊಲೀಸರು ನಿರ್ಧರಿಸಿದ್ದಾರೆ. ಆರೋಪಿಗಳನ್ನು ರೂರಲ್ ಪೊಲೀಸರು ಐದು ದಿನಗಳ ಕಾಲ ಕಸ್ಟಡಿಗೆ ತೆಗೆದಿ ದ್ದರು. ಕಸ್ಟಡಿ ಕಾಲಾವಧಿ ನಿನ್ನೆ ಕೊನೆ ಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸ ಲಾಗಿತ್ತು. ಆರೋಪಿಗಳನ್ನು ಇನ್ನಷ್ಟು ತನಿಖೆಗೊಳಪಡಿಸುವ ಉದ್ದೇಶದಿಂದ ಅವರನ್ನು ಇನ್ನೊಮ್ಮೆ …
Read more “ಅವಯವ ವಂಚನೆ ಪ್ರಕರಣ: ನಜೀಬ್ ಕಲ್ಲಟ್ರ, ಪತ್ನಿಯನ್ನು ಮತ್ತೆ ಕಸ್ಟಡಿಗೆ ತೆಗೆಯಲು ಪೊಲೀಸ್ ಕ್ರಮ”
ಕುಂಬಳೆ: ಉಪ್ಪಳ ಸೋಂಕಾಲಿ ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 53.580 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಮುಖ್ಯ ಆರೋಪಿಗಳ ಲ್ಲೋರ್ವನಾದ ಯುವಕನನ್ನು ಪೊಲೀ ಸರು ಸಾಹಸಿಕವಾಗಿ ಸೆರೆಹಿಡಿದಿದ್ದಾರೆ. ಕಲ್ಲಿಕೋಟೆ ನಿವಾಸಿ ಗೋಡ್ವಿನ್ ಚಾಕೊ (33) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ. ವಿಜಯಭರತ್ ರೆಡ್ಡಿಯವರ ನಿರ್ದೇಶ ಪ್ರಕಾರ ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ ಜೋಸ್, ಎಸ್ಐ ಅನಂತಕೃಷ್ಣನ್ ಆರ್ ಮೆನೋನ್ ಎಂಬಿವರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಕಲ್ಲಿಕೋಟೆ ತಿರುವಂಬಾಡಿ ಪೊನ್ನಮಂಗಲ ನಿವಾಸಿಯಾದ ಗೋಡ್ವಿನ್ ಚಾಕೊ ಈಗ ಕರ್ನಾಟಕದ ಮಂಡ್ಯದಲ್ಲಿ …
Read more “ಉಪ್ಪಳ ಸೋಂಕಾಲಿನಲ್ಲಿ ಮಾದಕವಸ್ತು ಬೇಟೆ: ಮುಖ್ಯ ಆರೋಪಿಯನ್ನು ಸಾಹಸಿಕವಾಗಿ ಸೆರೆಹಿಡಿದ ಪೊಲೀಸ್”





ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ನೌಕರನೂ, ಮಾರ್ಪನಡ್ಕ ಬೆದ್ರಕೂಡ್ಲು ನಿವಾಸಿಯಾದ ಸುರೇಶ್ (42) ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬ್ಡಾಜೆ ಮೈಲ್ತೊಟ್ಟಿಯ

ಕಾಸರಗೋಡು: ಉಳಿಯತ್ತಡ್ಕ-ಚೌಕಿ ರಸ್ತೆಯ ಆಜಾದ್ನಗರದಲ್ಲಿ ಸ್ಕೂಟರ್ ಹಾಗೂ ಬೈಕ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಪ್ಲಸ್ಟು ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ನೆಕ್ರಾಜೆ ನಿವಾಸಿಯೂ, ಚೌಕಿ ಆಜಾದ್ನಗರದಲ್ಲಿ ವಾಸಿಸುವ ಗಲ್ಫ್ ಉದ್ಯೋಗಿ ರಫೀಕ್

ಕೊಚ್ಚಿ: ಎರ್ನಾಕುಳಂ ಕೇಂದ್ರೀ ಕರಿಸಿ ನಡೆದ ಅವಯವ ವಂಚನೆ ಪ್ರಕರಣದಲ್ಲಿ ಸೆರೆಗೀಡಾದ ಮುಖ್ಯ ಆರೋಪಿ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53) ಹಾಗೂ ಈತನ ಪತ್ನಿ ರಶೀದಾಳನ್ನು ಇನ್ನೊಮ್ಮೆ ಕಸ್ಟಡಿಗೆ ತೆಗೆದು

ಕುಂಬಳೆ: ಉಪ್ಪಳ ಸೋಂಕಾಲಿ ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 53.580 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಮುಖ್ಯ ಆರೋಪಿಗಳ ಲ್ಲೋರ್ವನಾದ ಯುವಕನನ್ನು ಪೊಲೀ ಸರು ಸಾಹಸಿಕವಾಗಿ ಸೆರೆಹಿಡಿದಿದ್ದಾರೆ. ಕಲ್ಲಿಕೋಟೆ ನಿವಾಸಿ ಗೋಡ್ವಿನ್ ಚಾಕೊ (33) ಎಂಬಾತನನ್ನು

ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ನ ಸೆಕ್ಯೂರಿಟಿ ನೌಕರನೂ, ಮಾರ್ಪನಡ್ಕ ಬೆದ್ರಕೂಡ್ಲು ನಿವಾಸಿಯಾದ ಸುರೇಶ್ (42) ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬ್ಡಾಜೆ ಮೈಲ್ತೊಟ್ಟಿಯ

ತಿರುವನಂತಪುರ: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ವಿ.ಡಿ. ಸತೀಶನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಇಂದು ಬೆಳಿಗ್ಗೆ ನಡೆದ ಬೃಹತ್ ಜನಸ್ತೋಮ ನೆರೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮುಖ್ಯಮಂತ್ರಿಯಾಗಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page