
ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು ದುಬಾಯಿಗೆ ತಲುಪಿಸಿ ಸೆಕ್ಸ್ ರ್ಯಾಕೆಟ್ಗೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸೆರೆಗೀಡಾದ ಮುಖ್ಯ ಆರೋಪಿ ಆಲುವ ತೈನೋತ್ ಕಡವಿನಲ್ಲಿ ವಾಸಿಸುವ ಗುರುವಾಯೂರು ನಿವಾಸಿ ಸಿಂಧು ಯಾನೆ ಸ್ಟೋಯ್ಸಿ (56) ಎಂಬಾಕೆಯ ಮಗ ಹಾಗೂ ಮಗಳು ನಡೆಸುವ ಕಂಪೆನಿಯೊಂದಿಗೆ ಕೆಲವು ಸಿನಿಮಾ, ಸೀರಿಯಲ್ ಕಲಾವಿದರಿಗೆ ನಂಟಿದೆಯೆಂದು …
ಕಾಸರಗೋಡು: ಕೇರಳ- ಕರ್ನಾಟಕ ಪೊಲೀಸರಿಗೆ ಬೇಕಾಗಿದ್ದ ಮಾತ್ರವಲ್ಲ ತಮಿಳುನಾಡು ಕೊಯಂಬತ್ತೂರು ಮೇಟು ಪಾಳಯಂ ನಿವಾಸಿಯಾದ ರಾಜನ್ ಅಲಿಯಾಸ್ ಅಣ್ಣಾಚಿ ರಾಜನ್ ವಿವಿಧ ರಾಜ್ಯಗಳಲ್ಲಾಗಿ ೩೦ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಈತ ಜೈಲಿನಿಂದ ಹೊರಗೆ ಬಂದರೆ ಎಲ್ಲಾದರೂ ಖಂಡಿತವಾಗಿ ಕಳವು ನಡೆಸುವನು ಎಂಬ ವಿಷಯದಲ್ಲಿ ಪೊಲೀಸರಿಗೆ ಸಂಶಯವಿಲ್ಲ. ಯಾವುದೇ ಸಂದರ್ಭದಲ್ಲಿ ಮೊಬೈಲ್ ಫೋನ್ ಉಪಯೋಗಿಸದ ವ್ಯಕ್ತಿಯಾಗಿದ್ದಾನೆ ರಾಜನ್. ಆದುದರಿಂದ ಸೈಬರ್ ಸೆಲ್ನ ಸಹಾಯದೊಂದಿಗೆ ಈತನನ್ನು ಪತ್ತೆಹಚ್ಚಲು ಕಷ್ಟ. ಕಳವು ನಡೆಸಲು ಈತನಿಗೆ ಹೆಚ್ಚಿನ ಆಯುಧಗಳು ಅಗತ್ಯವಿಲ್ಲ. ಕೇವಲ …

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವುದರ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ಬಿಗಿಗೊಳಿಸಿದ್ದಾರೆ. ಇದರಂತೆ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆ ಹಾಗೂ ಸಾಗಾಟಕ್ಕೆ ಬಳಸಿದ ಟಿಪ್ಪರ್ ಲಾರಿಯನ್ನು ಕುಂಬಳೆ ಎಸ್ಐ ಅನಂತಕೃಷ್ಣನ್ ಆರ್

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page