
ವರ್ಕಾಡಿ: ಪಂಚಾಯತ್ನ ಪಾವೂರು ಪೊಯ್ಯೆ ಎಂಬಲ್ಲಿ ನಿಗೂಢ ರೀತಿಯಲ್ಲಿ ನಿನ್ನೆ ಬೆಳಿಗ್ಗೆ ಕಾಡು ಹಂದಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಥಳಕ್ಕೆ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್ ಅದಿ üಕಾರಿಗಳು ತಲುಪಿದ್ದಾರೆ. ಸತ್ತು ಬಿದ್ದಿದ್ದ ಹಂದಿಯ ಪರಿಶೋದನೆ ನಡೆಸಲಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಹಂದಿಯನ್ನು ಕೊಂಡೊ ಯ್ಯಲಾಗಿದೆ.ಕಳೆದ ಎರಡು ವಾರಗಳಿಂದ ಪಾವೂರು ಪೊಯ್ಯೆ ಸಹಿತ ಪರಿಸರ ಪ್ರದೇಶಗಳಲ್ಲಿ ಸುಮಾರು ಹತ್ತರಷ್ಟು ಹಂದಿಗಳು ನಿಗೂಢವಾಗಿ ಸಾವನ್ನ ಪುö್ಪತ್ತಿರುವುದು ಊರವರಲ್ಲಿ ಆತಂಕ ಉಂಟುಮಾಡಿದೆ. ಈ ಪ್ರದೇಶದಲ್ಲಿ ಈಗಾಗಲೇ ಹಲವರಿಗೆ …
Read more “ಪಾವೂರು ಪೊಯ್ಯೆ ಪ್ರದೇಶಗಳಲ್ಲಿ ಹಂದಿಗಳ ನಿಗೂಢ ಸಾವು: ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳ ಭೇಟಿ”
ಕಾಸರಗೋಡು: ಬಿಜೆಪಿ ಕಾಸರ ಗೋಡು ಮಂಡಲ ಸಮಿತಿ ಆಶ್ರಯದಲ್ಲಿ ತಿರಂಗ ಯಾತ್ರೆ ಆಯೋಜಿಸಲಾಯಿತು. ಕರಂದಕ್ಕಾಡ್ನಿಂದ ಪಿಲಿಕುಂಜೆಯ ಲೆಫ್ಟಿನೆಂಟ್ ಕರ್ನಲ್ ಮುಹಮ್ಮದ್ ಹಾಶಿಮ್ ಯುದ್ಧ ಸ್ಮಾರಕಕ್ಕೆ ನಡೆದ ತಿರಂಗ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು. ಪಿ.ಆರ್. ಸುನಿಲ್ ಮಾತನಾಡಿದರು. ಬಳಿಕ ಮುಹಮ್ಮದ್ ಹಾಶಿಮ್ ಸ್ಮಾರಕದಲ್ಲಿ ಪುಷ್ಪಾರ್ಚನೆ ನಡೆಸಲಾಯಿತು. ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಮಂಡಲ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸೆಕ್ರೆಟರಿ ದಿವ್ಯಾ, ಪುರುಷೋತ್ತಮನ್, ಶ್ರೀಧರ, ಪ್ರಸನ್ನ ಕಾರಂತ್, ವರಪ್ರಸಾದ್ …





ಕಾಸರಗೋಡು: ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿದ್ದು ಅದೃಷ್ಟವ ಶಾತ್ ಭಾರೀ ದುರಂತ ತಪ್ಪಿದೆ. ನಿನ್ನೆ ಬೆಳಿಗ್ಗೆ ನೆಲ್ಲಿಕುಂಜೆ ಬಂಗರಗುಡ್ಡೆ ಯಲ್ಲಿ ಅಪಘಾತವುಂಟಾಗಿದೆ. ನೆಲ್ಲಿಕುಂಜೆ ಅನ್ವಾರುಲ್ ಉಲೂಂ ಎಯುಪಿ ಶಾಲೆಯ

ಕಾಸರಗೋಡು: ಅಕ್ಟೋಬರ್ 24,25ರಂದು ನಡೆಯಲಿರುವ ಬಿಎಂಎಸ್ ಜಿಲ್ಲಾ ಸಮ್ಮೇಳನದ ಯಶಸ್ವಿಗೆ 501 ಸದಸ್ಯರ ಸ್ವಾಗತ ಸಮಿತಿ ರೂಪೀಕರಿಸಲಾಯಿತು. ಪದಾಧಿಕಾರಿಗಳಾಗಿ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್ (ಅಧ್ಯಕ್ಷ), ಕೆ.ವಿ. ಬಾಬು (ಪ್ರಧಾನ ಸಂಚಾಲಕ), ಮನೀಸ್ ಬಿ.(ಕೋಶಾಧಿಕಾರಿ)

ವರ್ಕಾಡಿ: ಪಂಚಾಯತ್ನ ಪಾವೂರು ಪೊಯ್ಯೆ ಎಂಬಲ್ಲಿ ನಿಗೂಢ ರೀತಿಯಲ್ಲಿ ನಿನ್ನೆ ಬೆಳಿಗ್ಗೆ ಕಾಡು ಹಂದಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಥಳಕ್ಕೆ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್ ಅದಿ üಕಾರಿಗಳು ತಲುಪಿದ್ದಾರೆ. ಸತ್ತು ಬಿದ್ದಿದ್ದ

ಕಾಸರಗೋಡು: ಬಿಜೆಪಿ ಕಾಸರ ಗೋಡು ಮಂಡಲ ಸಮಿತಿ ಆಶ್ರಯದಲ್ಲಿ ತಿರಂಗ ಯಾತ್ರೆ ಆಯೋಜಿಸಲಾಯಿತು. ಕರಂದಕ್ಕಾಡ್ನಿಂದ ಪಿಲಿಕುಂಜೆಯ ಲೆಫ್ಟಿನೆಂಟ್ ಕರ್ನಲ್ ಮುಹಮ್ಮದ್ ಹಾಶಿಮ್ ಯುದ್ಧ ಸ್ಮಾರಕಕ್ಕೆ ನಡೆದ ತಿರಂಗ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು. ಪಿ.ಆರ್.

ಕಾಸರಗೋಡು: ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿದ್ದು ಅದೃಷ್ಟವ ಶಾತ್ ಭಾರೀ ದುರಂತ ತಪ್ಪಿದೆ. ನಿನ್ನೆ ಬೆಳಿಗ್ಗೆ ನೆಲ್ಲಿಕುಂಜೆ ಬಂಗರಗುಡ್ಡೆ ಯಲ್ಲಿ ಅಪಘಾತವುಂಟಾಗಿದೆ. ನೆಲ್ಲಿಕುಂಜೆ ಅನ್ವಾರುಲ್ ಉಲೂಂ ಎಯುಪಿ ಶಾಲೆಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page