
ಹೊಸದುರ್ಗ: ಸ್ವಲ್ಪ ಸಮಯದ ವಿರಾಮದ ಬಳಿಕ ಮಡಿಕೈ ಪಂಚಾಯತ್ನ ವೆಳ್ಳುಡದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕಚ್ಚಿಕೊಂಡು ಹೋಗಿ ಕೊಂದುತಿಂದಿದೆ. ಮಡಿಕೈ ಪಂಚಾಯತ್ನ ಹೈನುಗಾರ ಸುರೇಶ್ರ ಹಟ್ಟಿಯಿಂದ ಚಿರತೆ ಕರುವನ್ನು ಕಚ್ಚಿಕೊಂಡು ಹೋಗಿದೆ. ಹಟ್ಟಿಯಲ್ಲಿ ಸುಮಾರು 40ರಷ್ಟು ದನಗಳಿವೆ. ಎಂದಿನಂತೆ ನಿನ್ನೆ ರಾತ್ರಿ 7 ಗಂಟೆಗೆ ದನಗಳಿಗೆ ಮೇವು ನೀಡಲು ಸುರೇಶ್ ಹಟ್ಟಿಗೆ ತಲುಪಿದಾಗ ಕರು ನಾಪತ್ತೆಯಾದ ಬಗ್ಗೆ ತಿಳಿದು ಬಂದಿದೆ. ಪರಿಸರವೆಲ್ಲ ಹುಡುಕಾಡಿದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ರಾತ್ರಿಯಾದ ಕಾರಣ ಹೆಚ್ಚು ಹುಡುಕಾಟ ನಡೆಸಿರಲಿಲ್ಲ. …
Read more “ಮಡಿಕೈ ವೆಳ್ಳೂಡದಲ್ಲಿ ಚಿರತೆ ಹಟ್ಟಿಯಿಂದ ಕರುವನ್ನು ಕಚ್ಚಿಕೊಂಡು ಹೋಗಿ ಕೊಂದು ತಿಂದ ಸ್ಥಿತಿಯಲ್ಲಿ”
ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕ್ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಜಿ. ಸುಧಾಕರನ್ರಿಗೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ವಿ.ಡಿ. ಸತೀಶನ್ ಕೂಡಾ ಈ ಸಂದರ್ಭದಲ್ಲಿ ಹಾಜರಿದ್ದರು. ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ನಿಯುಕ್ತ ಶಾಸಕರು ನಾಳೆ ಶಾಸಕರಾಗಿ ಪ್ರಮಾಣವಚನ …
Read more “ಹಂಗಾಮಿ ಸ್ಪೀಕರ್ ಆಗಿ ಜಿ. ಸುಧಾಕರನ್ ಪ್ರಮಾಣವಚನ ಸ್ವೀಕಾರ: ಖಾತೆ ಹಂಚಿಕೆ ಬಿಕ್ಕಟ್ಟಿಗೆ ಕೊನೆಗೂ ಪರಿಹಾರ”





ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ಬದಿಯಡ್ಕ: ಮಾರ್ಪನಡ್ಕದಲ್ಲಿ ಯುವಕನನ್ನು ಇರಿದು ಕೊಲೆಗೈಯ್ಯಲು ಬಳಸಿದ ಚಾಕುವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿನ್ನೆ ಆರೋಪಿಗಳನ್ನು ಸೇರಿಸಿಕೊಂಡು ಕರ್ನಾಟಕದ ಪುತ್ತೂರು ಬಳಿಯ ಇರ್ದೆ ಹೊಳೆಯಲ್ಲಿ ನಡೆಸಿದ ಶೋಧ ವೇಳೆ ಚಾಕು ಪತ್ತೆಯಾಗಿದೆ. ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್

ಹೊಸದುರ್ಗ: ಸ್ವಲ್ಪ ಸಮಯದ ವಿರಾಮದ ಬಳಿಕ ಮಡಿಕೈ ಪಂಚಾಯತ್ನ ವೆಳ್ಳುಡದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕಚ್ಚಿಕೊಂಡು ಹೋಗಿ ಕೊಂದುತಿಂದಿದೆ. ಮಡಿಕೈ ಪಂಚಾಯತ್ನ ಹೈನುಗಾರ ಸುರೇಶ್ರ ಹಟ್ಟಿಯಿಂದ ಚಿರತೆ ಕರುವನ್ನು ಕಚ್ಚಿಕೊಂಡು

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page