
ಕುಂಬಳೆ: ಹಲವು ವರ್ಷಗಳಿಂದ ಕುಂಬಳೆಯಲ್ಲಿ ಹೋಟೆಲ್ ನೌಕರನಾಗಿದ್ದು, ಕುಂಬಳೆ ಪೆಟ್ರೋಲ್ ಬಂಕ್ ಬಳಿಯ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಚಂದ್ರನ್ (70) ನಿಧನ ಹೊಂದಿದರು. ನಾಲ್ಕು ದಿನಗಳ ಹಿಂದೆ ಇವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಿಸಲಾಗಿತ್ತು. ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ಆಸ್ಪತ್ರೆ ಅಧಿಕಾರಿಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಆದರೆ ಅನಂತರ ಅವರು ಅರೆಪ್ರಜ್ಞಾವಸ್ಥೆ ಯಲ್ಲಿದ್ದರು. ಇದರಿಂದ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆಚಿಕಿತ್ಸೆ ಮುಂದುವರಿಸ ಲಾಯಿತು. ಆದರೆ ಗುಣಮುಖ ರಾಗದ …
ಕೊಚ್ಚಿ: ಪರೀಕ್ಷೆ ಮುಗಿಸಿ ಗೆಳೆಯರ ಜೊತೆ ಕಾಲುವೆಯಲ್ಲಿ ಸ್ನಾನಕ್ಕೆಂದು ಇಳಿದ 10ನೇ ತರಗತಿ ವಿದ್ಯಾರ್ಥಿ ಮುಳುಗಿ ಮೃತಪಟ್ಟನು. ಕಂಡಂದರ ನಿವಾಸಿ ರಿನಾಸ್ (15) ಮೃತಪಟ್ಟ ವಿದ್ಯಾರ್ಥಿ. ವಳಯನ್ಚಿರಂಙರ ಪೆರಿಯಾರ್ ವಾಲಿ ಕಾಲುವೆಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಈತ ಪೆರುಂಬಾವೂರ್ ಬಾಯ್ಸ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ. ಕಾಲುವೆಯಲ್ಲಿ ಭಾರೀ ಪ್ರವಾಹವಿತ್ತು. ಈ ಹಿನ್ನೆಲೆಯಲ್ಲಿ ಇಲ್ಲಿ ಸ್ನಾನ ಮಾಡಲು ಅವಕಾಶವಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ರಿನಾಸ್ಗೆ ಈಜಲು ತಿಳಿದಿರಲಿಲ್ಲವೆನ್ನಲಾಗಿದೆ. ಆದರೂ ಕಾಲುವೆಯಲ್ಲಿ ಸ್ನಾನಕ್ಕಾಗಿ ಇಳಿದ ಈತ ಪ್ರವಾಹಕ್ಕೆ ಸಿಲುಕಿದಾಗ …
Read more “ಪರೀಕ್ಷೆ ಮುಗಿಸಿ ಗೆಳೆಯರ ಜೊತೆ ಸ್ನಾನಕ್ಕಿಳಿದ ವಿದ್ಯಾರ್ಥಿ ಮುಳುಗಿ ಮೃತ್ಯು”





ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಲಾರಿಯ ಚಾಲಕ ಚೇಪಿನಡ್ಕ ಮದೀನ ಮಂಜಿಲ್ನ ಮೊಯ್ದೀನ್ ಕುಂಞಿ (32) ಹಾಗೂ ಮಾಲಕ ವಳಯಂನ ಕಬೀರ್

ಉಪ್ಪಳ: ಮದ್ಯದಮಲಿನಲ್ಲಿ ಚಲಾಯಿಸಿದ ಕಾರು ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಸವಾರ ಸಹಿತ ಮೂರು ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಮಜಿಬೈಲು ಜಂಕ್ಷನ್ನಲ್ಲಿ ನಡೆದಿದೆ. ಮಜಿಬೈಲು ನಿವಾಸಿಗಳಾದ ದಯಾನಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಬದಿಯಡ್ಕ: ನಿಯಂತ್ರಣ ತಪ್ಪಿದ ಓಮ್ನಿ ವ್ಯಾನ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಬಳಿಕ 12 ಅಡಿ ಆಳದ ಕಂದಕಕ್ಕೆ ಮಗುಚಿಬಿದ್ದಿದೆ. ದೀರ್ಘ ಹೊತ್ತು ವ್ಯಾನ್ನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ನಾಗರಿಕರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ.

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ದೆಹಲಿ: ಜಾಗತಿಕ ಜನಪ್ರಿಯ ಪ್ರಜಾಪ್ರಭುತ್ವ ಮುಖಂಡನಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಯುಎಸ್ ಡಾಟಾ ಅನಲಿಸ್ಟ್ ಸಂಸ್ಥೆಯಾದ ಮೋನಿಟಿಂಗ್ ಕನ್ಸಲ್ಟ್ ನಡೆಸಿದ ವಿಶ್ವಸಮೀಕ್ಷೆಯಲ್ಲಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆಯಲ್ಲಿ ಮೋದಿಗೆ 68 ಶೇಕಡಾ ರೇಟಿಂಗ್ ಲಭಿಸಿದೆ. ಭಾಗವಹಿಸಿದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page