ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್ಐಟಿ) ಇನ್ನೋರ್ವನನ್ನು ಬಂಧಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಈಗ ಮೂರಕ್ಕೇರಿದೆ. ಶಬರಿಮಲೆ ಕ್ಷೇತ್ರದ ಈ ಹಿಂದಿನ ಎಕ್ಸಿಕ್ಯೂಟಿವ್ ಆಫೀಸರ್ ಡಿ. ಸುಧೀಶ್ ಕುಮಾರ್ ಬಂಧಿತ ಆರೋಪಿ. ತನಿಖಾ ತಂಡ ಈತನನ್ನು ನಿನ್ನೆ ಕಸ್ಟಡಿಗೆ ತೆಗೆದು ತಿರುವನಂತಪುರ ಕ್ರೈಂ ಬ್ರಾಂಚ್ ಕಚೇರಿಗೆ ಸಾಗಿಸಿ ಆತನನ್ನು ಸತತ ಮೂರು ತಾಸುಗಳ ತನಕ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡ ನಂತರ ಆತನನ್ನು …
Read more “ಶಬರಿಮಲೆ ಚಿನ್ನವನ್ನು ಕಳವುಗೈಯ್ಯಲು ಅವಕಾಶ ಮಾಡಿಕೊಟ್ಟ ಮಾಜಿ ಎಕ್ಸಿಕ್ಯೂಟಿವ್ ಅಧಿಕಾರಿ ಬಂಧನ”
ಕಾಸರಗೋಡು: ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಸುರೇಂದ್ರನ್ ಕಾಸರಗೋಡಿನಿಂದ ತಿರುವನಂತಪುರಕ್ಕೆ ನಡೆಸಿದ ಪಾದಯಾತ್ರೆಯ ಅಗತ್ಯಕ್ಕಾಗಿ ಪಡೆದ ವಾಹನವನ್ನು ಮರಳಿ ನೀಡಿಲ್ಲವೆಂಬ ಆರೋಪವುಂ ಟಾಗಿದೆ. ಕಾಞಂಗಾಡ್ ಕುಶಾಲ್ ನಗರದ ಕೆ.ಕೆ. ಸಂತೋಷ್ ಕುಮಾರ್ರ ಪತ್ನಿ ಗೀತು ರೈ (42) ನೀಡಿದ ದೂರಿನಂತೆ ಶಿವಸೇನೆ ಎರ್ನಾಕುಳಂ ಜಿಲ್ಲಾಧ್ಯಕ್ಷ ಸುಧೀರ್ ಗೋಪಿ, ಶಿವಸೇನೆ ರಾಜ್ಯಾಧ್ಯಕ್ಷ ಪೇರೂರ್ಕಡ ಹರಿಕುಮಾರ್ ಎಂಬಿವರ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ದೂರು ದಾತೆಯ ಪತಿಯ ಮಾಲ ಕತ್ವದಲ್ಲಿರುವ ಟಾಟಾ ಏಸ್ ವಾಹನವನ್ನು ಕೆ. ಸುರೇಂದ್ರನ್ ನಡೆಸಿದ ಪಾದಯಾತ್ರೆಗಾಗಿ …



. ರಾಜ್ಯ ನವಯುಗದ ಹೊಸ್ತಿಲಲ್ಲಿ-ಮುಖ್ಯಮಂತ್ರಿ . ವಿಶೇಷ ಅಧಿವೇಶನವನ್ನು . ಬಹಿಷ್ಕರಿಸಿ ವಿಧಾನಸಭೆಯ ಹೊರಗೆ ಧರಣಿ ಮುಷ್ಕರ ನಡೆಸಿದ ವಿಪಕ್ಷ ತಿರುವನಂತಪುರ: ಕೇರಳವನ್ನು ಕಡುಬಡತನಮುಕ್ತ ರಾಜ್ಯವನ್ನಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ನಡೆದ ವಿಧಾನಸಭೆಯ

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಸಮೀಪ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುವ ರೈಲ್ವೇ ಹಳಿ ಸಮೀಪದಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ವ್ಯಕ್ತಿ

ಕಾಸರಗೋಡು: ಮಗನನ್ನು ಕಾಣಲೆಂದು ಬೆಂಗಳೂರಿಗೆ ಹೊರಟ ತಂದೆ ಪ್ರಯಾಣ ಮಧ್ಯೆ ಬಸ್ಸಿನಲ್ಲಿ ಹೃದಯಾಘಾತಕ್ಕೊಳಗಾಗಿ ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಅಣಂಗೂರು ಸರಕಾರಿ ಆಯುರ್ವೇದ ಆಸ್ಪತ್ರೆ ಬಳಿಯ ಸುನಿತಾ ನಿವಾಸದ ಕೆ.ಕೆ. ಅಶೋಕನ್

ಕುಂಬಳೆ: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಪ್ರಕರಣ ದಲ್ಲಿ ಆರೋಪಿಯಾದ ಓರ್ವನನ್ನು ಬಂಧಿಸಲಾಗಿದೆ. ಉಪ್ಪಳ ಹಿದಾಯತ್ ಬಜಾರ್ನ ಮೊಹಮ್ಮದ್ ಸಿರಾಜುದ್ದೀನ್ (26) ಎಂಬಾತ ಬಂಧಿತ ಆರೋಪಿಯೆಂದು ಪೊಲೀ ಸರು ತಿಳಿಸಿದ್ದಾರೆ. ಈತನಿಗೆ

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಸಮೀಪ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುವ ರೈಲ್ವೇ ಹಳಿ ಸಮೀಪದಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ವ್ಯಕ್ತಿ

. ರಾಜ್ಯ ನವಯುಗದ ಹೊಸ್ತಿಲಲ್ಲಿ-ಮುಖ್ಯಮಂತ್ರಿ . ವಿಶೇಷ ಅಧಿವೇಶನವನ್ನು . ಬಹಿಷ್ಕರಿಸಿ ವಿಧಾನಸಭೆಯ ಹೊರಗೆ ಧರಣಿ ಮುಷ್ಕರ ನಡೆಸಿದ ವಿಪಕ್ಷ ತಿರುವನಂತಪುರ: ಕೇರಳವನ್ನು ಕಡುಬಡತನಮುಕ್ತ ರಾಜ್ಯವನ್ನಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ನಡೆದ ವಿಧಾನಸಭೆಯ

ಬೆಂಗಳೂರು: ಬಂಗಾಳ ಸಮುದ್ರದಲ್ಲಿ ಉದ್ಭವಿಸಿರುವ ಮೋನ್ಥ ಚಂಡಮಾರುತ ಇಂದು ದಡಕ್ಕೆ ಅಪ್ಪಳಿಸಲಿದೆ. ಸಂಜೆ ಆಂಧ್ರ ಪ್ರದೇಶದ ಕಾಕಿನಾಡ ಬಳಿಯ ಪಚ್ಚಲಿಪಳ್ಳ ಪರಿಸರದಲ್ಲಿ 100 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.

ಕಾಬೂಲ್: ಕದನ ವಿರಾಮ ಉಲ್ಲಂಘಿಸಿ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಅದರಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಆಟಗಾರರು ಸೇರಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page