ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು 20 ವರ್ಷ, 6 ತಿಂಗಳ ಕಠಿಣ ಸಜೆ ಹಾಗೂ 16,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮುಳಿಯಾರು ಪೈಕದ ಕೆ. ನಿತ್ಯಾನಂದ (29) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 8 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2023 ಜುಲೈ 21ರಂದು ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ …
Read more “ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, ಜುಲ್ಮಾನೆ”
ಕುಂಬಳೆ: ವಾಹನ ಅಪಘಾತದಲ್ಲಿ ಪಕ್ಕೆಲುಬು ಮುರಿತಕ್ಕೊಳಗಾದ ವ್ಯಕ್ತಿಗೆ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆ ತಜ್ಞರು ಅತೀ ಸಾಹಸಿಕ ರೀತಿಯ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಕರ್ನಾಟಕದ ಪುತ್ತೂರಿನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ವಾಹನ ಅಪಘಾತದಲ್ಲಿ ಕುಂಬಳೆ ನಿವಾಸಿಯಾದ 57ರ ಹರೆಯದ ವ್ಯಕ್ತಿಯ ಪಕ್ಕೆಲುಬು ಮುರಿದಿತ್ತು. ಇದರಿಂದ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಗೆ ಅತೀ ಸಾಹಸಿಕ ಹಾಗೂ ಸಂಕೀರ್ಣ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ ಪಕ್ಕೆಲುಬನ್ನು ಪೂರ್ವಸ್ಥಿತಿಗೆ ತಲುಪಿಸಲಾಯಿತು. ಮೂರು ದಿನಗಳೊಳಗೆ ಆಸ್ಪತ್ರೆಯಿಂದ ವ್ಯಕ್ತಿಯನ್ನು ಬಿಡುಗಡೆಗೊಳಿಸಬಹುದೆಂದು ತಿಳಿಸಲಾಗಿದೆ. …



. ರಾಜ್ಯ ನವಯುಗದ ಹೊಸ್ತಿಲಲ್ಲಿ-ಮುಖ್ಯಮಂತ್ರಿ . ವಿಶೇಷ ಅಧಿವೇಶನವನ್ನು . ಬಹಿಷ್ಕರಿಸಿ ವಿಧಾನಸಭೆಯ ಹೊರಗೆ ಧರಣಿ ಮುಷ್ಕರ ನಡೆಸಿದ ವಿಪಕ್ಷ ತಿರುವನಂತಪುರ: ಕೇರಳವನ್ನು ಕಡುಬಡತನಮುಕ್ತ ರಾಜ್ಯವನ್ನಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ನಡೆದ ವಿಧಾನಸಭೆಯ

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಸಮೀಪ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುವ ರೈಲ್ವೇ ಹಳಿ ಸಮೀಪದಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ವ್ಯಕ್ತಿ

ಕಾಸರಗೋಡು: ಮಗನನ್ನು ಕಾಣಲೆಂದು ಬೆಂಗಳೂರಿಗೆ ಹೊರಟ ತಂದೆ ಪ್ರಯಾಣ ಮಧ್ಯೆ ಬಸ್ಸಿನಲ್ಲಿ ಹೃದಯಾಘಾತಕ್ಕೊಳಗಾಗಿ ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಅಣಂಗೂರು ಸರಕಾರಿ ಆಯುರ್ವೇದ ಆಸ್ಪತ್ರೆ ಬಳಿಯ ಸುನಿತಾ ನಿವಾಸದ ಕೆ.ಕೆ. ಅಶೋಕನ್

ಕುಂಬಳೆ: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಪ್ರಕರಣ ದಲ್ಲಿ ಆರೋಪಿಯಾದ ಓರ್ವನನ್ನು ಬಂಧಿಸಲಾಗಿದೆ. ಉಪ್ಪಳ ಹಿದಾಯತ್ ಬಜಾರ್ನ ಮೊಹಮ್ಮದ್ ಸಿರಾಜುದ್ದೀನ್ (26) ಎಂಬಾತ ಬಂಧಿತ ಆರೋಪಿಯೆಂದು ಪೊಲೀ ಸರು ತಿಳಿಸಿದ್ದಾರೆ. ಈತನಿಗೆ

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಸಮೀಪ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುವ ರೈಲ್ವೇ ಹಳಿ ಸಮೀಪದಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ವ್ಯಕ್ತಿ

. ರಾಜ್ಯ ನವಯುಗದ ಹೊಸ್ತಿಲಲ್ಲಿ-ಮುಖ್ಯಮಂತ್ರಿ . ವಿಶೇಷ ಅಧಿವೇಶನವನ್ನು . ಬಹಿಷ್ಕರಿಸಿ ವಿಧಾನಸಭೆಯ ಹೊರಗೆ ಧರಣಿ ಮುಷ್ಕರ ನಡೆಸಿದ ವಿಪಕ್ಷ ತಿರುವನಂತಪುರ: ಕೇರಳವನ್ನು ಕಡುಬಡತನಮುಕ್ತ ರಾಜ್ಯವನ್ನಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ನಡೆದ ವಿಧಾನಸಭೆಯ

ಬೆಂಗಳೂರು: ಬಂಗಾಳ ಸಮುದ್ರದಲ್ಲಿ ಉದ್ಭವಿಸಿರುವ ಮೋನ್ಥ ಚಂಡಮಾರುತ ಇಂದು ದಡಕ್ಕೆ ಅಪ್ಪಳಿಸಲಿದೆ. ಸಂಜೆ ಆಂಧ್ರ ಪ್ರದೇಶದ ಕಾಕಿನಾಡ ಬಳಿಯ ಪಚ್ಚಲಿಪಳ್ಳ ಪರಿಸರದಲ್ಲಿ 100 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.

ಕಾಬೂಲ್: ಕದನ ವಿರಾಮ ಉಲ್ಲಂಘಿಸಿ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, ಅದರಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಆಟಗಾರರು ಸೇರಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page