
ಕೊಚ್ಚಿ: ಕೋಂದುರತ್ತಿಯಲ್ಲಿ ಮನೆಗಿರುವ ದಾರಿಯಲ್ಲಿ ಗೋಣಿಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಜೋರ್ಜ್ ವಾಸಿಸುವ ಮನೆಯ ಮುಂಭಾಗದಲ್ಲಿ ಅರ್ಧ ನಗ್ನವಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪದಲ್ಲಿಯೇ ಜೋರ್ಜ್ ಮದ್ಯದಮಲಿನಲ್ಲಿ ಗೋಡೆಗೆ ಒರಗಿ ಕುಳಿತ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಈತನನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇದುವರೆಗೆ ಪತ್ತೆಹಚ್ಚಲಾಗಲಿಲ್ಲ. ಇಂದು ಬೆಳಿಗ್ಗೆ ೬.೩೦ರ ವೇಳೆ ನಾಡನ್ನು ಬೆಚ್ಚಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಜೋರ್ಜ್ ಗೋಣಿ ಇದೆಯಾ ಎಂದು ಕೇಳಿಕೊಂಡು ತಲುಪಿರುವುದಾಗಿ …
ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸಲ್ಲಿಸಿದ ನಾಮಪತ್ರಗಳ ಸೂಕ್ಷ್ಮ ತಪಾಸಣೆ ಇಂದು ನಡೆಯಲಿದೆ. 14 ಜಿಲ್ಲೆಗಳಲ್ಲಾಗಿ 1,08,580 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳನ್ನು ಹಿಂತೆಗೆಯಲಿರುವ ಕೊನೆಯ ದಿನಾಂಕ ಈ ತಿಂಗಳ 24 ಆಗಿದೆ. ಸೂಕ್ಷ್ಮ ತಪಾಸಣೆ ಬಳಿಕ ಉಳಿದಿರುವ ನಾಮಪತ್ರಗಳನ್ನು ಹಿಂತೆಗೆದರೆ ಆ ಬಳಿಕ ಉಳಿದಿರುವ ನಾಮಪತ್ರಗಳು ನಿಜವಾದ ಸ್ಪರ್ಧಾ ಳುಗಳ ಸಂಖ್ಯೆಯಾಗಿದೆ. ಸಂಬAಧಪಟ್ಟ ಚುನಾವಣಾಧಿಕಾರಿಗಳು ನಾಮಪತ್ರಗಳ ಸೂಕ್ಷ್ಮ ತಪಾಸಣೆ ನಡೆಸುವರು. ಈ ವೇಳೆ ಅಭ್ಯರ್ಥಿಯ ಜೊತೆಯಲ್ಲಿ ಚುನಾವಣೆ ಏಜೆಂಟ್, ನಿರ್ದೇಶಕರು ಎಂಬಿವರ ಹೊರತು ಅಭ್ಯರ್ಥಿ ಬರೆದು ನೀಡುವ …
Read more “ಸ್ಥಳೀಯಾಡಳಿತ ಚುನಾವಣೆ: ರಾಜ್ಯದಲ್ಲಿ 1,08,580 ನಾಮಪತ್ರ, ಜಿಲ್ಲೆಯಲ್ಲಿ 5475”





ಉಪ್ಪಳ: ಬಾಯಾರು ಕೊಜಪ್ಪೆ ಜಂಕ್ಷನ್ ಸಮೀಪ ಇಲೆಕ್ಟ್ರಿಕ್ ಸೈಕಲ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಬಾಯಾರು ಕೊಜಪ್ಪೆ ನಿವಾಸಿ ಇಬ್ರಾಹಿಂ (66) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಿಗ್ಗೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯೊಬ್ಬರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಪಂಚಾಯತ್ನ 24ನೇ ವಾರ್ಡ್ ಮಣಿಮುಂಡ ದಲ್ಲಿ ಲೀಗ್ ಅಭ್ಯರ್ಥಿಯಾಗಿ ನಾಮಪತ್ರಿಕೆ ಸಲ್ಲಿಸಿದ ಸಮೀನ ಅವಿರೋಧವಾಗಿ ಆಯ್ಕೆಯಾ ಗಿದ್ದಾರೆ. ಈ ವಾರ್ಡ್ನಲ್ಲಿ ಅವರಿಗೆ

ಉಪ್ಪಳ: ನಾಪತ್ತೆಯಾಗಿದ್ದ ಯುವಕ ಬಾವಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವರ್ಕಾಡಿ ಬಟ್ಯಡ್ಕ ನಿವಾಸಿ ದಿ| ಪೂವಪ್ಪ ಬೆಳ್ಚಾಡರ ಪುತ್ರ ಗಣೇಶ್ ಬಿ (35) ಮೃತಪಟ್ಟ ವ್ಯಕ್ತಿ. ಸೆಂಟ್ರಿಂಗ್ ಕಾರ್ಮಿಕನಾಗಿದ್ದ ಇವರು ನವಂಬರ್ 20ರಂದು ಮುಂಜಾ

ಪತ್ತನಂತಿಟ್ಟ: ಶಬರಿಮಲೆ ಶ್ರೀ ಅಯ್ಯಪ್ಪ ಕ್ಷೇತ್ರದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ಮೂರ್ತಿಗಳು ತಾಮ್ರದ್ದಾಗಿದೆಯೆಂದು ಮುಜರಾಯಿ ಮಂಡಳಿಯ ಕಾರ್ಯಸೂಚಿಯಲ್ಲಿ ತಿದ್ದಿ ಬರೆದದ್ದು ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಆಗಿದ್ದಾರೆಂದು ವಿಶೇಷ ತನಿಖಾ

ಉಪ್ಪಳ: ಬಾಯಾರು ಕೊಜಪ್ಪೆ ಜಂಕ್ಷನ್ ಸಮೀಪ ಇಲೆಕ್ಟ್ರಿಕ್ ಸೈಕಲ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಬಾಯಾರು ಕೊಜಪ್ಪೆ ನಿವಾಸಿ ಇಬ್ರಾಹಿಂ (66) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಿಗ್ಗೆ

ಪತ್ತನಂತಿಟ್ಟ: ಶಬರಿಮಲೆ ಶ್ರೀ ಅಯ್ಯಪ್ಪ ಕ್ಷೇತ್ರದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ಮೂರ್ತಿಗಳು ತಾಮ್ರದ್ದಾಗಿದೆಯೆಂದು ಮುಜರಾಯಿ ಮಂಡಳಿಯ ಕಾರ್ಯಸೂಚಿಯಲ್ಲಿ ತಿದ್ದಿ ಬರೆದದ್ದು ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಆಗಿದ್ದಾರೆಂದು ವಿಶೇಷ ತನಿಖಾ
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page