
ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ. ಬಾಲಕೃಷ್ಣ ನಾಯ್ಕ ನಿನ್ನೆ ಬೆಳಿಗ್ಗೆ ಪೈವಳಿಕೆಯ ಬೋಳಂಗಳದಲ್ಲಿರುವ ಸಹೋದರಿ ಸುನಿತಾರ ಮನೆಗೆ ತೆರಳಿದ್ದರು. ಮಧ್ಯಾಹ್ನ ಊಟದ ಬಳಿಕ ಮನೆ ಬಳಿಯ ಶೆಡ್ನಲ್ಲಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿ ಬಾಲಕೃಷ್ಣ ತೆರಳಿದ್ದರೆನ್ನಲಾಗಿದೆ. ಅಪರಾಹ್ನ ೩ ಗಂಟೆ ವೇಳೆ ಮನೆಯವರು ನೋಡಿದಾಗ ಅವರು ಅಲ್ಲಿರಲಿಲ್ಲ. ಇದರಿಂದ …
Read more “ವಾಣಿನಗರ ನಿವಾಸಿ ಪೈವಳಿಕೆಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿ ಯಾರು ಎಂಬುದನ್ನು ತೀರ್ಮಾನಿಸಲು ಕಾಂಗ್ರೆಸ್ ಹೈಕಮಾಂಡ್ ಕರೆದ ವಿಸ್ತೃತ ಚರ್ಚೆ ದಿಲ್ಲಿಯಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಕಾಂಗ್ರೆಸ್ನ ಕೇರಳ ಘಟಕದ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾ ಅಧ್ಯಕ್ಷರನ್ನು ಮಾತ್ರವೇ ಇಂದಿನ ಈ ಚರ್ಚೆಗೆ ಆಹ್ವಾನಿಸಲಾಗಿದೆ. ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮುಖ್ಯಮಂತ್ರಿ ಯಾರು ಎಂಬ ಅಂತಿಮ ತೀರ್ಮಾನಕ್ಕೆ ಹೈಕಮಾಂಡ್ ಬಂದ ಬಳಿಕ ವಿದ್ಯುಕ್ತವಾಗಿ ಘೋಷಿಸಲಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಲ್ತುದಿಯಲ್ಲಿ ನಿಂತಿರುವ ಕಾಂಗ್ರೆಸ್ ನೇತಾರರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ.ಸಿ. ವೇಣುಗೋಪಾಲ್ರೊಂದಿಗೆ …
Read more “ಮುಖ್ಯಮಂತ್ರಿ ಯಾರು? ಹಿರಿಯ ನೇತಾರರು ಪಾಲ್ಗೊಂಡ ಚರ್ಚೆ ದಿಲ್ಲಿಯಲ್ಲಿ ಆರಂಭ”





ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಸರಗೋಡು: ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ಸಾವನ್ನಪ್ಪಿದ ದುರ್ದೈವಿ. ವಿದ್ಯಾನಗರ ಬಿ.ಸಿ ರೋಡ್ನಲ್ಲಿರುವ ಫ್ಲೆಕ್ಸ್

ಕುಂಬಳೆ: ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟು ಭಾರೀ ವಂಚನೆ ನಡೆದಿದೆ ಯೆಂಬ ಆರೋಪದಂತೆ ಕುಂಬಳೆ ಗ್ರಾಮ ಪಂಚಾ ಯತ್ಗೆ ವಿಜಿಲೆನ್ಸ್ ನಿನ್ನೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿ ಸಿದೆ. ಪರ್ಮಿಟ್ನಲ್ಲಿ ತಿಳಿಸಿ ರುವುದಕ್ಕಿಂತಲೂ ಹೆಚ್ಚು ವಿಸ್ತೀ

ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ. ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು.

ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page