
ತಿರವನಂತಪುರ: ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ತಂತ್ರಿ ಕಂಠರರ್ ರಾಜೀವರ್ರನ್ನು ಎದೆನೋವಿನ ಹಿನ್ನೆಲೆಯಲ್ಲಿ ತಿರುವನಂತಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿ ಸಲಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯ ಜೈಲು ಸೆಲ್ನಲ್ಲಿ ಇವರನ್ನು ದಾಖಲಿಸಲಾಗಿದ್ದು, ಆಂಜಿಯೋ ಗ್ರಾಮ್ ತಪಾಸಣೆ ನಡೆಸಲಾಗಿದೆ. ಕೇಸಿನಲ್ಲಿ 13ನೇ ಆರೋಪಿಯಾಗಿರುವ ತಂತ್ರಿಯ ಪತ್ನಿ ನೀಡಿದ ಜಾಮೀನು ಅರ್ಜಿಯನ್ನು ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯ ಪರಿಗಣಿಸಲಿದೆ. ಚಿನ್ನ ಕಳ್ಳತನದಲ್ಲಿ ತಂತ್ರಿಯವರಿಗೂ ಪಾಲಿದೆ ಎಂದು ಪ್ರತ್ಯೇಕ ತನಿಖಾ ತಂಡ ಆರೋಪಿಸುತ್ತಿದೆ.
ಕಾಸರಗೋಡು: ಕಾಞಂಗಾಡ್ ಕುಶಾಲನಗರದಲ್ಲಿ ಬಸ್ ವೈಟಿಂಗ್ ಶೆಡ್ಗೆ ಕಿಚ್ಚಿರಿಸಿ ಗಲಭೆಗೆ ಯತ್ನಿಸಲಾಯಿತೆಂಬ ಆರೋಪದಂತೆ ಹೊಸದುರ್ಗ ಪೊಲೀಸರು ಎರಡು ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಸಿಪಿಎಂ ವಾರ್ಡ್ ಕೌನ್ಸಿಲರ್ ಕುಶಾಲ್ನಗರದ ಸಂತೋಷ್ರ ದೂರಿನಂತೆ ಆವಿಯ ನಿವಾಸಿ ಶಂಸುದ್ದೀನ್ ಹಾಗೂ ಕಂಡರೆ ಪತ್ತೆಹಚ್ಚಬಹುದಾದ 20 ಮಂದಿ ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗಿದೆ. ನಿನ್ನೆ ಮುಂಜಾನೆ ಘಟನೆ ನಡೆದಿದೆ. ಶಂಸುದ್ದೀನ್ ನೇತೃತ್ವದಲ್ಲಿ ಸ್ಥಳದಲ್ಲಿ ಬಸ್ ವೈಟಿಂಗ್ ಶೆಡ್ ಸ್ಥಾಪಿಸಿದ ಬಳಿಕ ಅವರೇ ಗಲಭೆಗೆ ಯತ್ನಿಸಿರುವುದಾಗಿ ಸಂತೋಷ್ ಕುಮಾರ್ ನೀಡಿದ ದೂರಿನಲ್ಲಿ …
Read more “ಬಸ್ ವೈಟಿಂಗ್ ಶೆಡ್ಗೆ ಕಿಚ್ಚಿಟ್ಟು ಗಲಭೆಗೆ ಯತ್ನ: ಎರಡು ಕೇಸು ದಾಖಲು”





ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ತಿರುವನಂತಪುರ: ಶಬರಿಮಲೆ ದೇಗುಲಕ್ಕೆ ಪರಂಪರಾಗತ ಆಚಾರಗಳನ್ನು ಉಲ್ಲಂಘಿಸಿ ಯುವತಿಯರಿಗೆ ಈ ಹಿಂದಿನ ಎಡರಂಗ ಸರಕಾರ ನೀಡಿದ ಪ್ರವೇಶಾನುಮತಿಯನ್ನು ಪ್ರತಿಭಟಿಸಿ ನಡೆದ ಹೋರಾಟಗಳಿಗೆ ಸಂಬಂಧಿಸಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳ ಪೈಕಿ ಗಂಭೀರವಲ್ಲದ ಎಲ್ಲಾ ಪ್ರಕರಣಗಳನ್ನು ತೆಗೆದುಕೊ

ಕುಂಬಳೆ: ಇಲ್ಲಿನ ಕಂಚಿಕಟ್ಟೆ ಬಳಿಯ ನಿವಾಸಿಯೂ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಬಸ್ಗಳ ಟೈಂ ಕೀಪರ್ ಆಗಿದ್ದ ಚಂದ್ರಶೇಖರ ಭಂಡಾರಿ (63) ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ರಾತ್ರಿ ಊಟಮಾಡಿದ ಬಳಿಕ ಮನೆಯವರೊಂದಿಗೆ

ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page