
ಕಾಸರಗೋಡು: ವಿವಿಧ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ನಡೆಸುವ ರಾಷ್ಟ್ರೀಯ ಸಾರ್ವತ್ರಿಕ ಮುಷ್ಕರ ಇಂದು ರಾತ್ರಿ 12 ಗಂಟೆಗೆ ಆರಂಭಗೊಂಡು ನಾಳೆ ರಾತ್ರಿ 12 ಗಂಟೆ ತನಕ ಮುಂದುವರಿಯಲಿದೆ. ಕಾರ್ಮಿಕರ ಹತ್ತು ಸಂಘಟನೆಗಳು ಮತ್ತು ಅವುಗಳ ಸಹವರ್ತಕ ವೇದಿಕೆಯ ನೇತೃತ್ವದಲ್ಲಿ ಈ ಮುಷ್ಕರ ನಡೆಯಲಿದೆ. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ, ರಾಷ್ಟ್ರವಿರೋಧಿ ಮತ್ತು ಕಾರ್ಪರೇಟ್ ಪರವಾದ ನೀತಿಗಳನ್ನು ಅನುಸರಿಸುತ್ತಿದೆಯೆಂದು ಆರೋಪಿಸಿ ಇದನ್ನು ವಿರೋಧಿಸಿ ಸಂಯುಕ್ತ ರಾಷ್ಟ್ರೀಯ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. …
ಕಾಸರಗೋಡು: ೫೮ರ ಹರೆಯದ ಮಹಿಳೆ ಮೇಲೆ ಹಲವಾರು ಬಾರಿ ಅತ್ಯಾಚಾರ ನಡೆಸಿದ ಆರೋಪದಂತೆ ಪೊಲೀ ಸರು ಕೇಸು ದಾಖಲಿಸಿಕೊಂ ಡಿದ್ದಾರೆ. ದೂರುದಾತೆಯ ತಂಗಿಯ ಪತಿ ವಿರುದ್ಧ ಕೇಸು ದಾಖಲಿಸಲಾಗಿದೆ. ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಮಹಿಳೆ ದೂರು ನೀಡಿದ್ದಾಳೆ. 2022 ಎಪ್ರಿಲ್ 15ರಿಂದ 2023 ಅಕ್ಟೋಬರ್ವರೆಗೆ ಹಲವು ಬಾರಿ ಕಿರುಕುಳ ನೀಡಿರುವುದಾಗಿ ಮಹಿಳೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಭಯದಿಂದ ಘಟನೆ ಕುರಿತು ಇದುವರೆಗೆ ಯಾರಲ್ಲೂ ತಿಳಿಸಿರ ಲಿಲ್ಲವೆನ್ನಲಾಗಿದೆ. ಆರೋಪಿ ಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಸರಗೋಡು: ಇನ್ಸ್ಟಾ ಗ್ರಾಂನಲ್ಲಿ ಪರಿಚಯಗೊಂಡ ೧೫ರ ಹರೆಯದ ಬಾಲಕಿಯನ್ನು ಎರ್ನಾಕುಳಂಗೆ ಕರೆದೊಯ್ದು ಕಿರುಕುಳ ನೀಡಿದ ಆರೋಪದಂತೆ ಯುವತಿ ಸಹಿತ ಮೂವರ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಶೇಣಿ
ಉಪ್ಪಳ: ಇಲ್ಲಿನ ಕೈಕಂಬ ರಾಷ್ಟ್ರೀ ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ೪ ಗಂಟೆಗೆ ಸಂಭವಿಸಿದ ವಾಹನ ಅಪ ಘಾತದಲ್ಲಿ ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೀನುಸಾಗಾಟ ಟೆಂಪೋವೊಂದರ ಚಾಲಕ ತಮಿಳು ನಾಡಿನ ನಾಗರ್ಕೋವಿಲ್ ಎಡಲ
ಮುಳ್ಳೇರಿಯ: ಹೆಚ್ಚುವರಿ ವರದಕ್ಷಿಣೆಗಾಗಿ ಒತ್ತಾಯಿಸಿರುವುದಲ್ಲದೆ ನೀಡಿರುವ ಚಿನ್ನ ಕಡಿಮೆಯಾಯಿತೆಂಬ ಹೆಸರಲ್ಲಿ ಮೂರು ಬಾರಿ ತಲಾಖ್ ನುಡಿದು ವಿವಾಹ ವಿಚ್ಛೇಧನ ನಡೆಸಿರುವುದಾಗಿ ಆರೋಪವುಂಟಾಗಿದೆ. ಮಂಗಳೂರು ಪಂಪ್ವೆಲ್ ನಿವಾಸಿ ಎಂ. ಆಯಿಶತ್ ಮುಸೈನ (25) ಎಂಬಾಕೆ ನೀಡಿದ
ಕಾಸರಗೋಡು: ನಗರದ ಹಳೆ ಬಸ್ ನಿಲ್ದಾಣ ಬಳಿ ಲಕ್ಷ್ಮೀ ನಿವಾಸದ ಕೆ. ಜಯನ್ (70) ಎಂಬವರು ನಿಧನ ಹೊಂದಿದರು. ಇವರು ಹಿರಿಯ ಹೋಟೆಲ್ ಮಾಲಕನಾಗಿದ್ದರು. ಮೃತರು ಪತ್ನಿ ಸಾವಿತ್ರಿ, ಮಕ್ಕಳಾದ ಅಭಿಜಿತ್, ಶೋಭಿತ್ (ಕುವೈತ್),
ಕಾಸರಗೋಡು: ಇನ್ಸ್ಟಾ ಗ್ರಾಂನಲ್ಲಿ ಪರಿಚಯಗೊಂಡ ೧೫ರ ಹರೆಯದ ಬಾಲಕಿಯನ್ನು ಎರ್ನಾಕುಳಂಗೆ ಕರೆದೊಯ್ದು ಕಿರುಕುಳ ನೀಡಿದ ಆರೋಪದಂತೆ ಯುವತಿ ಸಹಿತ ಮೂವರ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ. ಶೇಣಿ
ಆಲಪ್ಪುಳ: ಆಲಪ್ಪುಳದಲ್ಲಿ ನಡೆದ ಸಿಪಿಐ ರಾಜ್ಯ ಸಮ್ಮೇಳನದಲ್ಲಿ ಹಿರಿಯ ನೇತಾರ ಬಿನೋಯ್ ವಿಶ್ವಂ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅವಿರೋಧವಾಗಿ ಪುನರಾಯ್ಕೆ ಗೊಂಡಿದ್ದಾರೆ. ಈ ಹಿಂದೆ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದ ಕಾನಂ ರಾಜೇಂದ್ರನ್ ನಿಧನರಾದ ಹಿನ್ನೆಲೆಯಲ್ಲಿ
ನವದೆಹಲಿ: ಭಾರತದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನು ಸ್ವಾಮಿ ರಾಧಾಕೃಷ್ಣನ್ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸರಳ ಸಮಾರಂ ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಿ.ಪಿ. ರಾಧಾಕೃಷ್ಣನ್ರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಮಂತ್ರಿ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page