
ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಗಾಯ ಗಂಭೀರವಾಗಿದೆ. ವಿಷಯ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ತಲುಪಿ ಆರೋಪಿಯಾದ ಉಪ್ಪಳ ಮಣಿಮುಂಡದ ಸುಹೈಲ್ (30)ಎಂಬಾತನನ್ನು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಆರೋ ಪಿಯೂ, ಗೂಂಡಾ ನೇತಾರನೂ, ಮಂಗಳೂರಿನಲ್ಲಿ ನಡೆದ ದಾಳಿಯಲ್ಲಿ ಕೊಲೆಗೈಯ್ಯಲ್ಪಟ್ಟ ಖಾಲಿಯಾ ರಫೀಕ್ನ ಮಗನಾಗಿದ್ದಾನೆ ಸುಹೈಲ್ ಎಂದು ಪೊಲೀಸರು …
ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು ವೆಂಟಿಲೇಶನ್ ಮೂಲಕ ಹೊರಗೆ ಎಸೆದಿದ್ದಾಳೆ. ಮಗು ಬೀದಿ ನಾಯಿಗಳು ಬೀಡು ಬಿಟ್ಟಿರುವ ಸ್ಥಳದಲ್ಲಿ ಬಿದ್ದಿದೆ. ಮಗುವಿನ ಅಳು ಕೇಳಿ ಭದ್ರತಾ ನೌಕರರು ಹಾಗೂ ಆಸ್ಪತ್ರೆ ನೌಕರರು ಸ್ಥಳಕ್ಕೆ ತಲುಪಿದ್ದು, ಮಗುವನ್ನು ಮೇಲೆತ್ತಿ ಅಪಾಯದಿಂದ ಪಾರುಮಾಡಿದ್ದಾರೆ. ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರುಗಳಾದ ನಿಶಾ,ಆಲ್ಫಿ, ನರ್ಸಿಂಗ್ …
Read more “ಆಸ್ಪತ್ರೆ ಶೌಚಾಲಯದಲ್ಲಿ ವಿದ್ಯಾರ್ಥಿನಿ ಹೆರಿಗೆ : ಮಗುವನ್ನು ವೆಂಟಿಲೇಶನ್ ಮೂಲಕ ಎಸೆದು ಕೊಲೆಗೆತ್ನ”





ಕಾಸರಗೋಡು: 2010ರಲ್ಲಿ ಪರಶ್ಶಿನಿಕಡವು ಮಾಂಕಡವು ಎಂಬಲ್ಲಿ ಜಲೀಲ್ ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿ ಸೆರೆಗೀಡಾಗಿದ್ದಾನೆ. ವಾಳಯಿಲ್ ಮುಹಮ್ಮದ್ ಅಲಿ (55) ಎಂಬಾತನನ್ನು ಕಣ್ಣೂರು ಸಿಟಿ ಪೊಲೀಸರ ಪ್ರತ್ಯೇಕ ತನಿಖಾ ತಂಡ ಉಪ್ಪಳದಿಂದ

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲ್ಯಾಪ್ಟಾಪ್ ಹಾಗೂ ಇತರ ಸಾಮಗ್ರಿಗಳು ಒಳಗೊಂಡ ಬ್ಯಾಗ್ಗಳನ್ನು ಕಳವುಗೈದ ಪ್ರಕರಣದ ಆರೋಪಿಯನ್ನು ಕಾಸರಗೋಡು ರೈಲ್ವೇ ಪೊಲೀಸ್ ಠಾಣೆಯ ಎಸ್ಐ ಸನಿಲ್ ಕುಮಾರ್ ಸಿ.ಎಸ್.ರ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮಲಪ್ಪುರಂ

ಕಾಸರಗೋಡು: ಒಳಗೆ ಅರಗು ಹಾಗೂ ಹೊರಗೆ ಚಿನ್ನ ಲೇಪಿಸಿ ನಿರ್ಮಿಸಿದ ಚಿನ್ನಾಭರಣಗಳನ್ನು ಅಡವಿರಿಸಿ 11,44,000 ರೂ. ಸಾಲ ತೆಗೆದು ವಂಚಿಸಿರುವುದಾಗಿ ದೂರಲಾಗಿದೆ. ಮಣಪ್ಪುರಂ ಫೈನಾನ್ಸ್ ಲಿಮಿಟೆಡ್ ಕಾಸರಗೋಡು ಬ್ರಾಂಚ್ ಮೆನೇಜರ್ ಯು.ಪಿ. ಕಿರಣ್ ಕುಮಾರ್

ಬದಿಯಡ್ಕ: ಯುವಕನನ್ನು ಕಾರಿನಲ್ಲಿ ಅಪಹರಿಸಿ ಚೆರ್ಕಳ ಬಳಿಯ ಕ್ವಾರ್ಟರ್ಸ್ಗೆ ತಲುಪಿಸಿ ನಗ್ನಗೊಳಿಸಿ ಬಾಲಕಿಯೊಂದಿಗೆ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ ಬೆದರಿಕೆ ಯೊಡ್ಡಿ 1,02,000 ರೂಪಾಯಿ ಲಪಟಾಯಿಸಿದ ಪ್ರಕರಣದ ಆರೋಪಿಗಳ ಕುರಿತು ಸೂಚನೆ ಲಭಿಸಿವುದಾಗಿಯೂ ಅವರ ಪತ್ತೆಗಾಗಿ

ಕಾಸರಗೋಡು: 2010ರಲ್ಲಿ ಪರಶ್ಶಿನಿಕಡವು ಮಾಂಕಡವು ಎಂಬಲ್ಲಿ ಜಲೀಲ್ ಎಂಬವರನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿ ಸೆರೆಗೀಡಾಗಿದ್ದಾನೆ. ವಾಳಯಿಲ್ ಮುಹಮ್ಮದ್ ಅಲಿ (55) ಎಂಬಾತನನ್ನು ಕಣ್ಣೂರು ಸಿಟಿ ಪೊಲೀಸರ ಪ್ರತ್ಯೇಕ ತನಿಖಾ ತಂಡ ಉಪ್ಪಳದಿಂದ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page