ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಅವಭೃತ ಸ್ನಾನದ ಆರಾಟುಕೊಳವನ್ನು ಎಸ್ವಿಟಿ ಫ್ರೆಂಡ್ಸ್ ಸರ್ಕಲ್ ಇದರ ಕಾರ್ಯಕರ್ತರು ಶ್ರಮದಾನದ ಮೂಲಕ ಶುಚಿಗೊಳಿಸಿದರು. ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಸಹಿತ ವಿವಿಧ ವಲಯಗಳಲ್ಲಿ ಸುಮಾರು ನಾಲ್ಕು ದಶಕಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರಸಭಾ ಕೌನ್ಸಿಲರ್ ಕೆ.ಎನ್ ರಾಮಕೃಷ್ಣ ಹೊಳ್ಳ, ಗೋಕುಲ್, ರಘುರಾಜ ಅಗ್ಗಿತ್ತಾಯ, ರವಿ ಕೇಸರಿ, ನಾಮದೇವ ಪೈ, ಕೆ.ವಿ. ಶೇಷಾದ್ರಿ ಹೊಳ್ಳ, ಕಿಶೋರ್ ಎಸ್ವಿಟಿ ತುಳಸಿ, ಬಾಲಕೃಷ್ಣ …
Read more “ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಆರಾಟು ಕೆರೆ ಎಸ್ವಿಟಿ ಫ್ರೆಂಡ್ಸ್ ಸರ್ಕಲ್ನಿಂದ ಶುಚೀಕರಣ”
ಚಿಪ್ಪಾರು: ವಿಟ್ಲ ಅರಮನೆ ದಿ| ಮರಿಯಯ್ಯನವರ ಪತ್ನಿ ಕಾರಡ್ಕ ಬೀಡು ಗಿರಿಜಮ್ಮ ಚಿಪ್ಪಾರು ಅರಮನೆ (90) ನಿನ್ನೆ ನಿಧನ ಹೊಂದಿದರು. ಮೃತರು ಮಕ್ಕಳಾದ ಕೆ. ನರಸಿಂಹ ಬಲ್ಲಾಳ್ (ನಿವೃತ್ತ ಅಧ್ಯಾಪಕರು), ಕೆ.ಮುರಳೀಧರ ಬಲ್ಲಾಳ್ (ನಿವೃತ್ತ, ಬ್ಯಾಂಕ್ ಚೀಫ್ ಮ್ಯಾನೇಜರ್), ಕೆ. ಪ್ರವೀಣ್ ಚಂದ್ರ ಬಲ್ಲಾಳ್ ( ಪೈವಳಿಕೆ ಪಂ. ಮಾಜಿ ಸದಸ್ಯ), ಕೆ. ಶಿವ ಕುಮಾರ್ ಬಲ್ಲಾಳ್ (ನಿವೃತ್ತ ಮುಖ್ಯೋಪಾಧ್ಯಾಯ), ಕೆ. ರವಿರಾಜ್ ಬಲ್ಲಾಳ್, ಆಶಾದೇವಿ, ಪೂರ್ಣಿಮಾ, ಅಳಿಯಂದಿರಾದ ಕೆ.ಸುದರ್ಶನ ಪಾಣಿ ಬಲ್ಲಾಳ್ (ನಿವೃತ್ತ ಬ್ಯಾಂಕ್ ಉದ್ಯೋಗಿ), …

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ಸಹಿತ ಮೂವರನ್ನು ಬಂಧಿಸಲಾಗಿದೆ. ಪಟ್ಲ ನಿವಾಸಿ ಅಬ್ದುಲ್ ರೌಫ್, ಕರ್ನಾಟಕದ ಸುಳ್ಯ ಕೋಣಡ್ಕಪದವು ನಿವಾಸಿ ಕೌಶಿಕ್, ಅಡೂರು ಪೇರಾಮರವ ನಿವಾಸಿ ಮುಹಮ್ಮದ್ ಜಸೀರ್ ಯು.ಕೆ ಎಂಬಿವರನ್ನು ಕಾಸರಗೋಡು ಎಕ್ಸೈಸ್

ಕಾಸರಗೋಡು:ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಲಾಟರಿ ಮಾರಾಟಗಾರ ಮೃತಪಟ್ಟರು. ಚೌಕಿ ಕಾವುಗೋಳಿ ಶ್ವೇತ ನಿವಾಸ್ನ ದಿ| ಆನಂದ ಎಂಬವರ ಪುತ್ರ ಲೋಕೇಶ್ (42) ಮೃತಪಟ್ಟ ದುರ್ದೈವಿ. ಇವರು ವಿದ್ಯಾನಗರ ಜಿಲ್ಲಾ ಕೈಗಾರಿಕಾ

ಕಾಸರಗೋಡು: ಕೆಲಸ ಇದೆಯೆಂದು ತಿಳಿಸಿ ಯುವಕನನ್ನು ಕರೆದೊಯ್ದು ಹಲ್ಲೆಗೈದ ಬಳಿಕ ಮೊಬೈಲ್ ಫೋನ್ ಲಪಟಾಯಿಸಿರು ವುದಾಗಿ ದೂರಲಾಗಿದೆ. ಚೆಂಗಳ ಇಂದಿರಾನಗರದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಪಶ್ಚಿಮ ಬಂಗಾಲ ನಿವಾಸಿ ರಾಮನ್ ಬರ್ಮನ್ (33) ಎಂಬಾತನಿಗೆ ಹಲ್ಲೆಗೈಯ್ಯಲಾಗಿದೆ.

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page