
ಬಾಲಡ್ಕ: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯದ ಸಹಯೋಗದೊಂದಿಗೆ ಸಾರ್ವಜನಿಕ ಸಾರಿಗೆ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕಾಸರಗೋಡನ್ನು ದೇಶದಲ್ಲೇ ಮಾದರಿ ನಗರವಾಗಿ ರೂಪಿಸ ಲಾಗುವುದು ಎಂದು ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಹೇಳಿದರು.ರಾತ್ರಿ ಒಂಬತ್ತೂವರೆ ನಂತರ ಜನಸಂದಣಿ ಇಲ್ಲದ ರಾಜ್ಯದ ಏಕೈಕ ಜಿಲ್ಲಾ ಕೇಂದ್ರವೆAದರೆ ಅದು ಕಾಸರಗೋಡು. ಜಿಲ್ಲೆಯ ಇತರ ಮಧ್ಯಮ ಪಟ್ಟಣಗಳಿಗೆ ಹಾಗೂ ಮಂಗಳೂರು, ಕಾಞಂಗಾಡ್ಗಳಿಗೆ ರಾತ್ರಿ ಸಮಯದಲ್ಲಿ ಬಸ್ ಸೌಕರ್ಯವಿಲ್ಲ. ಕೆಎಸ್ಆರ್ಟಿಸಿ ಕಾಸರಗೋಡು ಜಿಲ್ಲೆಯನ್ನು …
Read more “ಕಾಸರಗೋಡನ್ನು ಮಾದರಿ ನಗರವಾಗಿ ಅಭಿವೃದ್ಧಿ- ಅಶ್ವಿನಿ ಎಂ.ಎಲ್.”
ಪೈವಳಿಕೆ: ಸಮಾಜದಲ್ಲಿ ಸ್ಪರ್ಧೆ ಸೃಷ್ಟಿಸಿ ಧರ್ಮಗಳ ಮಧ್ಯೆ ಹೊಡೆದಾಡಿಸಿ ಬಿಜೆಪಿ ರಾಜಕೀಯ ಲಾಭ ಉಂಟು ಮಾಡುವ ಪಕ್ಷವಾಗಿದೆಯೆಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನುಡಿದರು. ಕೊರೋನ ಸಮಯದಲ್ಲಿ ಗಡಿಯಲ್ಲಿ ಕೇರಳದವರಿಗೆ ದ್ರೋಹ ಬಗೆದವರಾಗಿದ್ದಾರೆ ಬಿಜೆಪಿಯವರೆಂದು ಅವರು ಆಪಾದಿಸಿದರು. ಆರಿಕ್ಕಾಡಿ ಟೋಲ್ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಸುರೇಂದ್ರನ್ ಎಲ್ಲಿದ್ದರೆಂದು ಅವರು ಪ್ರಶ್ನಿಸಿದರು. ಐಕ್ಯರಂಗದ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ರ ಚುನಾವಣಾ ಪ್ರಚಾರ ಸಭೆ ಪೈವಳಿಕೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ವಸಂತ ಮಾಸ್ತರ್ ಅಧ್ಯಕ್ಷತೆ ವಹಿಸಿದರು. ಝೆಡ್ ಎ ಕಯ್ಯಾರ್ …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page