
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಹಿಂದೂ ಏಕತಾ ಸಮ್ಮೇಳನದ ಪ್ರಚಾರಾರ್ಥ ಸಮ್ಮೇಳನ ನಗರದಲ್ಲಿ ಸ್ಥಾಪಿಸಲಿರುವ ಧ್ವಜಸ್ತಂಭವನ್ನು ಸಾಗಿಸುವ ಘೋಷಯಾತ್ರೆ ಹಲವಾರು ದ್ವಿಚಕ್ರ ವಾಹನಗಳ ಹಾಗೂ ಇತರ ವಾಹನಗಳ ಬೆಂಗಾವಲಿನೊಂದಿಗೆ ನಡೆಯಿತು. ಕುಂಟಾರಿನಿಂದ ಆರಂಭ ಗೊಂಡ ಘೋಷಯಾತ್ರೆ ಪಂಚಾಯ ತ್ನ ವಿವಿಧ ಭಾಗಗಳಿಂದ ಸಂಚರಿಸಿ ಮುಳ್ಳೇರಿಯದ ಸಮ್ಮೇಳನ ನಗರಕ್ಕೆ ತಲುಪಿತು. ಘೋಷಯಾತ್ರೆಯನ್ನು ಕುಂಟಾರಿನಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರು ಸ್ವಾಗತ ಸಮಿತಿ ಅಧ್ಯಕ್ಷ ಎಂ.ಕೆ. ರಾಘವನ್ರಿಗೆ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜನನಿ, ಉಪಾಧ್ಯಕ್ಷ ದಾಮೋದರ …
Read more “ಮುಳ್ಳೇರಿಯ: ಹಿಂದೂ ಏಕತಾ ಸಮ್ಮೇಳನ ನಗರಕ್ಕೆ ಧ್ವಜಸ್ತಂಭ ಘೋಷಯಾತ್ರೆ”
ಸೀತಾಂಗೋಳಿ: ಪುತ್ತಿಗೆ ಪಂಚಾಯತ್ ಮಟ್ಟದಲ್ಲಿ ಮಾ. 8 ರಂದು ಸೂರಂಬೈಲಿನ ಶ್ರೀ ಸಾಯಿರಾಮ್ ಭಟ್ ನಗರದಲ್ಲಿ ಜರಗಲಿರುವ ವಿರಾಟ್ ಹಿಂದೂ ಸಂಗಮದAಗವಾಗಿ ನಿನೆ ಧ್ವಜ ದಿನಾಚರಣೆ ಮತ್ತು ಬೈಕ್ ರ್ಯಾ ಲಿ ನಡೆಯಿತು.ಧರ್ಮತ್ತಡ್ಕದಿಂದ ಆರಂಭಗೊAಡ ಬೈಕ್ ರಾಲಿಯನ್ನು ವನವಾಸಿ ಕಲ್ಯಾಣ ಯೋಜನೆಯ ಕಾರ್ಯಕರ್ತ ಸುಕುಮಾರನ್ ಅನಂತಪುರ ಓಂಕಾರ ಧ್ವಜವನ್ನು ಕಾರ್ಯಕ್ರಮದ ರಕ್ಷಾಧಿಕಾರಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಸುಬ್ರಹ್ಮಣ್ಯ ಭಟ್ ಚಕ್ಕಣಿಕೆ ಅವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಸಾದ್ ಮಾಸ್ತರ್ ಮುಗು, ಬಾಲಕೃಷ್ಣ ರೈ …
Read more “ಪುತ್ತಿಗೆ ವಿರಾಟ್ ಹಿಂದೂ ಸಂಗಮ: ಬೈಕ್ ರ್ಯಾಲಿ, ಧ್ವಜ ದಿನಾಚರಣೆ”





ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕುಂಬಳೆ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾ ಚರಣೆ ತೀವ್ರಗೊಳಿಸಿದ್ದು, ಇದರಂತೆ ಮತ್ತಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣ ಕಲ್ಲೆಟ್ಟಿ ಹೌಸ್ನ ಹಂಸ (40), ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ತಿರುವನಂತಪುರ: ಅಂತ್ಯೋದಯ ಅನ್ನ ಯೋಜನೆ (ಎಎವೈ) ಪ್ರಕಾರ ಹಳದಿ ರೇಶನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಇನ್ನು ಉಚಿತ ವಾಗಿ 35 ಕಿಲೋದಂತೆ ಅಕ್ಕಿ ಲಭಿ ಸದು. ಇದಕ್ಕೆ ಹೊಂದಿಕೊಂಡು 2023ರ ಆಹಾರ ಭದ್ರತಾ

ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page