
ಅಹಮ್ಮದಾಬಾದ್: 2008ರಂದು ದೇಶವನ್ನೇ ನಡುಗಿಸಿದ ಗುಜರಾತ್ನ ಅಹಮ್ಮದಾಬಾದ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇರಳದ ಮೂವರು ಸೇರಿ 38 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಮರಣದಂಡನೆ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ನ ವಿಭಾಗೀಯ ಪೀಠ ಖಾಯಂಗೊಳಿಸಿ ತೀರ್ಪು ನೀಡಿದೆ. ಮಾತ್ರವಲ್ಲ ಈ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಜೀವಾವಧಿ ಸಜೆ ಮತ್ತು ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷರೂ.ನಂತೆ ಹಾಗೂ ಗಾಯಗೊಂ ಡವರಿಗೆ ತಲಾ 5 ಲಕ್ಷ ರೂ.ನಂತೆ ನಷ್ಟ ಪರಿಹಾರ …
Read more “ಮೂವರು ಕೇರಳೀಯರೂ ಸೇರಿ 38 ಅಪರಾಧಿಗಳಿಗೆ ನೀಡಿದ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ತೀರ್ಪು “
ಕಲ್ಪೆಟ್ಟ: ವಯನಾಡಿನ ಕಳ್ಳಾಡಿ ಪೊಯಿಲ್ ಸುರಂಗ ಮಾರ್ಗದಲ್ಲಿ ನಿನ್ನೆ ಉಂಟಾದ ಭೂಕುಸಿತದಲ್ಲಿ ಇನ್ನೂ ಐದು ಮಂದಿ ನಾಪತ್ತೆಯಾಗಿದ್ದು ಇವರ ಪತ್ತೆಗಾ ಗಿರುವ ಶೋಧ ಕಾರ್ಯಾಚರಣೆ ಮುಂದುವರಿ ಯುತ್ತಿದೆ. ಭೂಕುಸಿತದಲ್ಲಿ ನಿರ್ಮಾಣ ಕಾರ್ಮಿಕರಾದ ಝಾರ್ಖಂಡ್ ನಿವಾಸಿ ಅಲ್ಮೇಲ್ ದೊಡಾದ್ ರಾಯ್, ಬಿಹಾರದ ಬಿಕಾಶ್ ಕುಮಾರ್ ಸಿಂಗ್ ಮತ್ತು ಆಪರೇಟರ್ ಮಧ್ಯಪ್ರದೇಶದ ಚಂದ್ರಪಾನ್ ಪಾಲ್ ಎಂಬವರು ಸಾವನ್ನಪ್ಪಿದ್ದು 9 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸುರಂಗ ಮಾರ್ಗ ನಿರ್ಮಾಣ ಕೆಲಸದಲ್ಲಿ ಒಟ್ಟು 19 ಮಂದಿ ಕಾರ್ಮಿಕರು ನಿರತರಾಗಿದ್ದರು. ಇದg ಲ್ಲಿ …
Read more “ವಯನಾಡ್ ಭೂಕುಸಿತ: ಐದು ಮಂದಿ ಇನ್ನೂ ನಾಪತ್ತೆ : ಕ್ರೈಂ ಬ್ರಾಂಚ್ ಸೇರಿದಂತೆ ಅವಳಿ ತನಿಖೆಗೆ ನಿರ್ದೇಶ”
ಅಹಮ್ಮದಾಬಾದ್: 2008ರಂದು ದೇಶವನ್ನೇ ನಡುಗಿಸಿದ ಗುಜರಾತ್ನ ಅಹಮ್ಮದಾಬಾದ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇರಳದ ಮೂವರು ಸೇರಿ 38 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಮರಣದಂಡನೆ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ನ ವಿಭಾಗೀಯ ಪೀಠ
ಕಲ್ಪೆಟ್ಟ: ವಯನಾಡಿನ ಕಳ್ಳಾಡಿ ಪೊಯಿಲ್ ಸುರಂಗ ಮಾರ್ಗದಲ್ಲಿ ನಿನ್ನೆ ಉಂಟಾದ ಭೂಕುಸಿತದಲ್ಲಿ ಇನ್ನೂ ಐದು ಮಂದಿ ನಾಪತ್ತೆಯಾಗಿದ್ದು ಇವರ ಪತ್ತೆಗಾ ಗಿರುವ ಶೋಧ ಕಾರ್ಯಾಚರಣೆ ಮುಂದುವರಿ ಯುತ್ತಿದೆ. ಭೂಕುಸಿತದಲ್ಲಿ ನಿರ್ಮಾಣ ಕಾರ್ಮಿಕರಾದ ಝಾರ್ಖಂಡ್ ನಿವಾಸಿ ಅಲ್ಮೇಲ್

ಉಪ್ಪಳ: ಇತ್ತೀಚೆಗೆ ಸುರಿದ ಮಳೆಗೆ ರಸ್ತೆ ಬದಿಯ ಗುಡ್ಡೆ ಕುಸಿದಿದ್ದು ಇದರಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಸಜಂಕಿಲ-ಆವಳ-ಚೇವಾರು ಸಂಪರ್ಕ ರಸ್ತೆಯ ದೈತೋಟ ಎಂಬಲ್ಲಿ ಗುಡ್ಡೆ ಕುಸಿದುಬಿದ್ದಿದೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಪ್ರಯಾಣಿಕರಿಗೆ

ಕಾಸರಗೋಡು: ಪಯ್ಯನ್ನೂರು ಬಳಿಯ ಪಿಲಾತ್ತರ ಹೋಪ್ ಪುನರ್ವಸತಿ ಕೇಂದ್ರದಲ್ಲಿ ವಾಸಿಸುತ್ತಿದ್ದ ಕಾಸರಗೋಡು ನಿವಾಸಿ ಮೃತಪಟ್ಟಿದ್ದಾರೆ. ಗೋಕುಲ್ದಾಸ್ (೬೨) ಎಂಬವರು ಮೃತ ವ್ಯಕ್ತಿ ಯೆಂದು ತಿಳಿಸಲಾಗಿದೆ. ಪರಿಯಾರಂ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಇವರ
ಅಹಮ್ಮದಾಬಾದ್: 2008ರಂದು ದೇಶವನ್ನೇ ನಡುಗಿಸಿದ ಗುಜರಾತ್ನ ಅಹಮ್ಮದಾಬಾದ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇರಳದ ಮೂವರು ಸೇರಿ 38 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಮರಣದಂಡನೆ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ನ ವಿಭಾಗೀಯ ಪೀಠ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page