
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನೋರ್ವ ನಿಗೂಢ ರೀತಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದ್ಯೋಡು ಮಳ್ಳಂಗೈಯಲ್ಲಿರುವ ಮೋರಿ ಸಂಕದೊಳಗೆ ನಿನ್ನೆ ಸಂಜೆ ವೇಳೆ ಮೃತದೇಹ ಕಂಡುಬಂದಿದೆ. ಒಡಿಸ್ಸಾದ ಜೈಪುರ ಪತರಾಜಪುರ್ ಬಲಿಚಂದ್ರಪುರದ ಶಹಜುದ್ದೀನ್ ಸಹ (43) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಮೃತವ್ಯಕ್ತಿಯ ಅಂಗಿ ಜೇಬಿನಲ್ಲಿ ಆಧಾರ್ ಕಾರ್ಡ್ ಪತ್ತೆಯಾಗಿತ್ತು. ಅದರಲ್ಲಿರುವ ವಿಳಾಸದ ಆಧಾರದಲ್ಲಿ ಮೃತ ವ್ಯಕ್ತಿಯ ಗುರುತು ಹಚ್ಚಲಾಗಿದೆ. ಶಹಜುದ್ದೀನ್ ಸಹ ಒಡಿಸ್ಸಾದಿಂದ ಇಲ್ಲಿಗೆ ಕೆಲಸಕ್ಕೆ ಬಂದಿರಬಹುದೆಂದು ಅಂದಾಜಿ ಲಾಗಿದೆ. ಇದೇ ವೇಳೆ ಇವರು …
Read more “ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನ ಮೃತದೇಹ ಪತ್ತೆ”
ಕಾಸರಗೋಡು: ಇಬ್ಬರು ಮಕ್ಕಳ ತಾಯಿಯಾಗಿರುವ ಯುವತಿ ನಾಪತ್ತೆಯಾದ ಬಗ್ಗೆ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ನಿವಾಸಿ ರತ್ನ (30) ನಾಪತ್ತೆಯಾದ ಯುವತಿ. ಈಬಗ್ಗೆ ಆಕೆಯ ಪತಿ ದೇವಪ್ಪ ನೀಡಿದ ದೂರಿನಂತೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವಲಸೆ ಕಾರ್ಮಿಕನಾಗಿರುವ ಈ ದಂಪತಿ ಚೆರ್ಕಳದ ಕ್ವಾರ್ಟರ್ಸ್ ವೊಂದರಲ್ಲಿ ವಾಸಿಸುತ್ತಿದ್ದರು. ಮೇ 2ರಂದು ರತ್ನ ಕ್ವಾರ್ಟರ್ಸ್ನಿಂದ ಹೊರ ಹೋದವರು ನಂತರ ನಾಪತ್ತೆ ಯಾಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.





ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನೋರ್ವ ನಿಗೂಢ ರೀತಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದ್ಯೋಡು ಮಳ್ಳಂಗೈಯಲ್ಲಿರುವ ಮೋರಿ ಸಂಕದೊಳಗೆ ನಿನ್ನೆ ಸಂಜೆ ವೇಳೆ ಮೃತದೇಹ ಕಂಡುಬಂದಿದೆ. ಒಡಿಸ್ಸಾದ ಜೈಪುರ ಪತರಾಜಪುರ್ ಬಲಿಚಂದ್ರಪುರದ

ಕಾಸರಗೋಡು: ಇಬ್ಬರು ಮಕ್ಕಳ ತಾಯಿಯಾಗಿರುವ ಯುವತಿ ನಾಪತ್ತೆಯಾದ ಬಗ್ಗೆ ವಿದ್ಯಾನಗರ ಪೊಲೀಸರಿಗೆ ದೂರು ನೀಡಲಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ನಿವಾಸಿ ರತ್ನ (30) ನಾಪತ್ತೆಯಾದ ಯುವತಿ. ಈಬಗ್ಗೆ ಆಕೆಯ ಪತಿ

ಕುಂಬಳೆ: ಪ್ರಾಯಪೂರ್ತಿಯಾ ಗದ ಮಕ್ಕಳು ವಾಹನ ಚಲಾಯಿ ಸುವುದರ ವಿರುದ್ಧ ಕುಂಬಳೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳ ತೊಡಗಿದ್ದಾರೆ. ಇದರಂತೆ ಠಾಣಾ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಎಸ್ಐ ಅನಂತಕೃಷ್ಣನ್ ಆರ್ ಮೆನೋನ್ ನಡೆಸಿದ ಕಾರ್ಯಾ

ಬದಿಯಡ್ಕ: ರೋಗ ಬಂದಮೇಲೆ ಚಿಕಿತ್ಸೆ ಮಾಡುವುದರ ಬದಲು ರೋಗ ಬಾರದಂತೆ ತಡೆಗಟ್ಟಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವುದೇ ಜಾಣತನ. ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಹುಟ್ಟಿಕೊ ಳ್ಳುತ್ತವೆ. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಆದ್ಯತೆ ಯನ್ನು ನೀಡಬೇಕಾಗಿರುವುದು

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಮೋರಿ ಸಂಕದೊಳಗೆ ಯುವಕನೋರ್ವ ನಿಗೂಢ ರೀತಿ ಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂದ್ಯೋಡು ಮಳ್ಳಂಗೈಯಲ್ಲಿರುವ ಮೋರಿ ಸಂಕದೊಳಗೆ ನಿನ್ನೆ ಸಂಜೆ ವೇಳೆ ಮೃತದೇಹ ಕಂಡುಬಂದಿದೆ. ಒಡಿಸ್ಸಾದ ಜೈಪುರ ಪತರಾಜಪುರ್ ಬಲಿಚಂದ್ರಪುರದ

ತಿರುವನಂತಪುರ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಏರಿಕೆಯನ್ನು ಪ್ರತಿಭಟಿಸಿ ಮೇ ೬ರಂದು ರಾಜ್ಯಾದ್ಯಂತ ಎಲ್ಲಾ ಹೋಟೆಲ್ಗಳನ್ನು ಮುಚ್ಚುಗಡೆಗೊಳಿಸಿ ಬಂದ್ಗೆ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ (ಕೆಎಚ್ಆರ್ಎ) ಕರೆ ನೀಡಿದೆ. ಬಂದ್ನ ಮುನ್ನ ರಾಜ್ಯದ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page