
ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ ಹುಬ್ಬಳ್ಳಿ ನಿವಾಸಿಯೂ ಹಲವು ವರ್ಷಗಳಿಂದ ಮೊಗ್ರಾಲ್ ಕೊಪ್ಪಳದ ಬಾಡಿಗೆ ಕ್ವಾರ್ಟರ್ಸ್ನಲ್ಲಿ ವಾಸಿಸುವ ಅಬ್ದುಲ್ ಗಫೂರ್ (45) ಗಂಭೀರ ಸುಟ್ಟು ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಇಂದು ಮುಂಜಾನೆ 5.30ರ ವೇಳೆ ಮೊಗ್ರಾಲ್ ರೈಲ್ವೇ ಕೆಳಸೇತುವೆಯಲ್ಲಿ ಈ ಘಟನೆ ನಡೆದಿದೆ. ಸಾರಣೆ ಮೇಸ್ತ್ರಿಯಾದ ಅಬ್ದುಲ್ ಗಫೂರ್ …
ಉಪ್ಪಳ: ಮಂಜೇಶ್ವರ ಹೊಸಬೆಟ್ಟುವಿನ ಮನೆಯೊಂದ ರಿಂದ ಮೂರೂವರೆ ಪವನ್ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಹೊಸಬೆಟ್ಟು ಗುಡ್ಡೆಕೇರಿ ಸೀನತ್ ಮಂಜಿಲ್ನ ಸೌದ (41) ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ 2ರಂದು ಬೆಳಿಗ್ಗೆ 11 ಗಂಟೆಯಿಂದ 6ರಂದು ಸಂಜೆ 5 ಗಂಟೆ ಮಧ್ಯೆ ಮನೆಯಿಂದ ನಗ-ನಗದು ಕಳವಿಗೀಡಾಗಿರುವುದಾಗಿ ಸೌದ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯೊಳಗೆ ಕಪಾಟಿನಲ್ಲಿರಿಸಿದ್ದ ಚಿನ್ನ ಹಾಗೂ ಹಣವನ್ನು ಕಳವು ನಡೆಸಲಾಗಿದೆ. ಈ ಬಗ್ಗೆ …
Read more “ಹೊಸಬೆಟ್ಟುವಿನ ಮನೆಯಿಂದ ಮೂರೂವರೆ ಪವನ್ ಚಿನ್ನ, 8 ಸಾವಿರ ರೂ. ಕಳವು”

ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ

ಉಪ್ಪಳ: ಮಂಜೇಶ್ವರ ಹೊಸಬೆಟ್ಟುವಿನ ಮನೆಯೊಂದ ರಿಂದ ಮೂರೂವರೆ ಪವನ್ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಹೊಸಬೆಟ್ಟು ಗುಡ್ಡೆಕೇರಿ ಸೀನತ್ ಮಂಜಿಲ್ನ ಸೌದ (41) ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು

ಕಾಸರಗೋಡು: ಚಟ್ಟಂ ಚಾಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಮೀನು ಮಾರಾಟ ಮಾಡುವ ಶೆಡ್ನಲ್ಲಿ ತೆಗೆದಿರಿಸಿದ್ದ ಒಂದೂ ಮುಕ್ಕಾಲು ಲಕ್ಷಕ್ಕೂ ಹೆಚ್ಚು ಮೌಲ್ಯದ 160ರಷ್ಟು ಮೀನಿನ ಪೆಟ್ಟಿಗೆಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸೆರೆ ಹಿಡಿಯಲಾಗಿದೆ. ಉದುಮ

ಮುಳ್ಳೇರಿಯ: ಪ್ಲಸ್ವನ್ ತರಗತಿಗಳು ಆರಂಭಗೊಂಡ ಬೆನ್ನಲ್ಲೇ ಶಾಲೆಗಳಲ್ಲಿ ರ್ಯಾಗಿಂಗ್ ಪಿಡುಗು ತೀವ್ರಗೊಂಡಿದೆ. ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿ ಹಾಗೂ ಎಡನೀರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ವನ್ ವಿದ್ಯಾರ್ಥಿ

ಕುಂಬಳೆ: ಯುವಕನನ್ನು ತಡೆದು ನಿಲ್ಲಿಸಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಮೊಗ್ರಾಲ್ನಲ್ಲಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಯುವಕನನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕರ್ನಾಟಕದ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page