
ಉಪ್ಪಳ: ಹೊಸಂಗಡಿಯ ವಸತಿಗೃಹದ ಕೊಠಡಿಗೆ ನುಗ್ಗಿ ಯುವಕ ಹಾಗೂ ಯುವತಿಯ ಅರೆನಗ್ನ ಫೋಟೋ, ವೀಡಿಯೋ ಚಿತ್ರೀಕರಿಸಿ ಹಲ್ಲೆಗೈದು ಬೆದರಿಕೆಯೊಡ್ಡಿದ ಪ್ರಕರಣ ದಲ್ಲಿ ಇನ್ನೋರ್ವ ಆರೋಪಿಯನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ಹೋದ ಪೊಲೀಸರ ಮೇಲೆ ತಂಡವೊಂದು ಕಲ್ಲೆ ಸೆದು ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಕಲ್ಲೆಸೆತದಿಂದ ಇಬ್ಬರು ಪೊಲೀಸರು ಗಾಯಗೊಂ ಡಿದ್ದಾರೆ. ಘಟನೆಗೆ ಸಂಬಂಧಿಸಿ 8 ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಚ್ಚಂಪಾಡಿ ನಿವಾಸಿ ಹೈದರಾಲಿ ಎಂಬಾತನನ್ನು ಕಸ್ಟಡಿಗೆ ತೆಗೆದಿರುವುದಾಗಿ ಪೊಲೀ …
ಬದಿಯಡ್ಕ: ರೈಲು ಪ್ರಯಾಣ ವೇಳೆ ಹೊಳೆಗೆ ಬಿದ್ದು ಮೃತಪಟ್ಟ ಬದಿಯಡ್ಕ ನಿವಾಸಿಯ ಮೃತದೇಹವನ್ನು ಇಂದು ಮುಂಜಾನೆ ಊರಿಗೆ ತಲುಪಿಸಲಾಯಿತು. ಬದಿಯಡ್ಕ ಪೆಟ್ರೋಲ್ ಬಂಕ್ ಬಳಿಯ ನಿವಾಸಿ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40)ಯವರ ಮೃತದೇಹವನ್ನು ಇಂದು ಮುಂಜಾನೆ 3 ಗಂಟೆಗೆ ಮನೆಗೆ ತಲುಪಿಸಲಾಯಿತು. ಬಳಿಕ ಮಾನ್ಯ ಚುಕ್ಕಿನಡ್ಕದಲ್ಲಿರುವ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಅಂಗಮಾಲಿ ಕರೆಯಂಪರಂಬ್ನ ಇಂಡ್ಯನ್ ಮಲ್ಟಿಪಲ್ ಕೋ-ಓಪರೇಟಿವ್ ಸೊಸೈಟಿಯ ಬ್ರಾಂಚ್ನಲ್ಲಿ ಸೆಕ್ಷನ್ ಆಫೀಸರ್ ಆಗಿದ್ದ ಅಚ್ಯುತಾನಂದ ಶೆಣೈ ಮೊನ್ನೆ ಬೆಳಿಗ್ಗೆ …
Read more “ರೈಲು ಪ್ರಯಾಣ ವೇಳೆ ಹೊಳೆಗೆ ಬಿದ್ದು ಮೃತಪಟ್ಟ ಬದಿಯಡ್ಕ ನಿವಾಸಿಯ ಮೃತದೇಹ ಊರಿಗೆ”

ಉಪ್ಪಳ: ಹೊಸಂಗಡಿಯ ವಸತಿಗೃಹದ ಕೊಠಡಿಗೆ ನುಗ್ಗಿ ಯುವಕ ಹಾಗೂ ಯುವತಿಯ ಅರೆನಗ್ನ ಫೋಟೋ, ವೀಡಿಯೋ ಚಿತ್ರೀಕರಿಸಿ ಹಲ್ಲೆಗೈದು ಬೆದರಿಕೆಯೊಡ್ಡಿದ ಪ್ರಕರಣ ದಲ್ಲಿ ಇನ್ನೋರ್ವ ಆರೋಪಿಯನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಆರೋಪಿಯನ್ನು

ಬದಿಯಡ್ಕ: ರೈಲು ಪ್ರಯಾಣ ವೇಳೆ ಹೊಳೆಗೆ ಬಿದ್ದು ಮೃತಪಟ್ಟ ಬದಿಯಡ್ಕ ನಿವಾಸಿಯ ಮೃತದೇಹವನ್ನು ಇಂದು ಮುಂಜಾನೆ ಊರಿಗೆ ತಲುಪಿಸಲಾಯಿತು. ಬದಿಯಡ್ಕ ಪೆಟ್ರೋಲ್ ಬಂಕ್ ಬಳಿಯ ನಿವಾಸಿ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ

ಕುಂಬಳೆ: ರಸ್ತೆಗೆ ಡಾಮರೀಕರಣ ನಡೆಸಿ ಗುತ್ತಿಗೆದಾರ ಮರಳಿದ ಬೆನ್ನಲ್ಲೇ ಡಾಮರು ಎದ್ದು ರಸ್ತೆ ಮತ್ತೆ ಪೂರ್ವಸ್ಥಿತಿಗೆ ತಲುಪತೊಡಗಿದೆ. ಕುಂಬಳೆ-ಮಾಟೆಂಗುಳಿಯ 400 ಮೀಟರ್ ರಸ್ತೆಗೆ ಇತ್ತೀಚೆಗೆ ಡಾಮರೀಕರಣ ನಡೆಸಲಾಗಿದೆ. ಕಾಮಗಾರಿಯ ಬಳಿಕ ಗುತ್ತಿಗೆದಾರ ಮರಳಿದ ಬೆನ್ನಲ್ಲೇ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಪವರ್ ಕಟ್ ಆಗಲೀ ಲೋಡ್ ಶೆಡ್ಡಿಂಗ್ ಆಗಲೀ ಏರ್ಪಡಿಸಲಾಗುವುದಿಲ್ಲವೆಂದು ತಿರುವನಂತಪುರದಲ್ಲಿ ಇಂದು ಬೆಳಿಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿದ್ಯುತ್ ಖಾತೆ ಸಚಿವ ಕೆ. ಕೃಷ್ಣನ್ ಕುಟ್ಟಿ ಹೇಳಿದ್ದಾರೆ. ರಾಜ್ಯ ತೀವ್ರ ವಿದ್ಯುತ್

ಉಪ್ಪಳ: ಹೊಸಂಗಡಿಯ ವಸತಿಗೃಹದ ಕೊಠಡಿಗೆ ನುಗ್ಗಿ ಯುವಕ ಹಾಗೂ ಯುವತಿಯ ಅರೆನಗ್ನ ಫೋಟೋ, ವೀಡಿಯೋ ಚಿತ್ರೀಕರಿಸಿ ಹಲ್ಲೆಗೈದು ಬೆದರಿಕೆಯೊಡ್ಡಿದ ಪ್ರಕರಣ ದಲ್ಲಿ ಇನ್ನೋರ್ವ ಆರೋಪಿಯನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಆರೋಪಿಯನ್ನು

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page