
ಕುಂಬಳೆ: ಹೋಟೆಲ್ನಲ್ಲಿ ಆಹಾರ ಸೇವಿಸಿ ಮರಳಿದಾಗ ಹೊರಗೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಈ ಕುರಿತು ಲಭಿಸಿದ ದೂರಿನಂತೆ ಕೇಸುದಾಖಲಿಸಿಕೊಂಡ ಕುಂಬಳೆ ಪೊಲೀಸರು ನಡೆಸಿದ ತನಿಖೆಯಲ್ಲಿ ಬೈಕ್ ಕಳವಿಗೀಡಾಗಿರು ವುದಾಗಿ ತಿಳಿದುಬಂದಿದೆ. ಬೈಕ್ ಕಳವುಗೈದ ವ್ಯಕ್ತಿ ಯಾರೆಂದು ತಿಳಿದುಬಂದಿದ್ದು, ಇದೀಗ ಆತನನ್ನು ಪತ್ತೆಹಚ್ಚಲಿರುವ ಪ್ರಯತ್ನದಲ್ಲಿ ಪೊಲೀಸರು ತೊಡಗಿದ್ದಾರೆ.ಕುಂಬಳೆ ಕಂಚಿಕಟ್ಟೆ ನಿವಾಸಿ ಅಜಿತ್ ಕುಮಾರ್ ಎಂಬವರ ಪಲ್ಸರ್ ಬೈಕ್ ಕಳವಿಗೀಡಾಗಿದೆ. ಕಳೆದ ಶನಿವಾರ ಮಧ್ಯಾಹ್ನ 1.30ರ ವೇಳೆ ಅಜಿತ್ ಕುಮಾರ್ ಕುಂಬಳೆ ಪೇಟೆಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ …
Read more “ಹೋಟೆಲ್ನಲ್ಲಿ ಆಹಾರ ಸೇವಿಸಿ ಮರಳುವಷ್ಟರಲ್ಲಿ ಬೈಕ್ ನಾಪತ್ತೆ : ಕಳವುಗೈದ ವ್ಯಕ್ತಿಯ ಪತ್ತೆಗಾಗಿ ಶೋಧ”
ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು ದು ರಾಜಕೀಯ ಪಕ್ಷ ಗಳಿಗೆ ತಲೆನೋವಾಗಿ ಪರಿಣಮಿಸಿದೆ. ಕುಂಬಳೆ ಪೇರಾಲ್ ವಾರ್ಡ್ನ ‘ತಾಯಲ್’ ಶಾಲೆ ರಸ್ತೆಯನ್ನು ಸಂಚಾರಯೋಗ್ಯಗೊಳಿಸಬೇಕೆಂದು ನಾಗರಿಕರು ಕಳೆದ ಎರಡು ದಶಕಗಳಿಂದಲೇ ಬೇಡಿಕೆ ಮುಂದಿರಿಸಿ ದ್ದಾರೆ. ಹಲವು ವರ್ಷಗಳಿಂದ ಮರು ಡಾಮರೀಕರಣ ನಡೆಯದ ಈ ರಸ್ತೆ ಇದೀಗ ಶೋಚನೀಯ ಸ್ಥಿತಿಯಲ್ಲಿದೆ. …





ಕುಂಬಳೆ: ಹೋಟೆಲ್ನಲ್ಲಿ ಆಹಾರ ಸೇವಿಸಿ ಮರಳಿದಾಗ ಹೊರಗೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಈ ಕುರಿತು ಲಭಿಸಿದ ದೂರಿನಂತೆ ಕೇಸುದಾಖಲಿಸಿಕೊಂಡ ಕುಂಬಳೆ ಪೊಲೀಸರು ನಡೆಸಿದ ತನಿಖೆಯಲ್ಲಿ ಬೈಕ್ ಕಳವಿಗೀಡಾಗಿರು ವುದಾಗಿ ತಿಳಿದುಬಂದಿದೆ. ಬೈಕ್

ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು

ಕುಂಬಳೆ: ಅತೀ ವಿಶಾಲವಾದ ಕಟ್ಟಡ ಕುಂಬಳೆ ಮೃಗಾಸ್ಪತ್ರೆಗೆ ಇದ್ದರೂ ಇದರಿಂದ ಯಾವುದೇ ಪ್ರಯೋಜನ ಕೃಷಿಕರಿಗೆ ಲಭಿಸುತ್ತಿಲ್ಲವೆಂದು ದೂರ ಲಾಗಿದೆ. ಇಲ್ಲಿ ಮೃಗಗಳಿಗೆ ಚುಚ್ಚುಮದ್ದು ಇಲ್ಲ. ಔಷಧಿ ಇಲ್ಲ. ಇದರಿಂದಾಗಿ ಕ್ಷೀರ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಹಲವಾರು

ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸರು ಇಂದು ಮುಂಜಾನೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 11,40,000 ರೂ. ನಗದು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಕಣ್ಣೂರು ಅಳಿಕ್ಕಲ್

ಕುಂಬಳೆ: ಹೋಟೆಲ್ನಲ್ಲಿ ಆಹಾರ ಸೇವಿಸಿ ಮರಳಿದಾಗ ಹೊರಗೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಈ ಕುರಿತು ಲಭಿಸಿದ ದೂರಿನಂತೆ ಕೇಸುದಾಖಲಿಸಿಕೊಂಡ ಕುಂಬಳೆ ಪೊಲೀಸರು ನಡೆಸಿದ ತನಿಖೆಯಲ್ಲಿ ಬೈಕ್ ಕಳವಿಗೀಡಾಗಿರು ವುದಾಗಿ ತಿಳಿದುಬಂದಿದೆ. ಬೈಕ್

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page