
ಪುತ್ತಿಗೆ: ಕೇರಳ ಮರಾಟಿ ಸಂರಕ್ಷಣಾ ಸಮಿತಿಯ ಪುತ್ತಿಗೆ ಪಂಚಾಯತ್ ದೇರಡ್ಕ ಮಹಮ್ಮಾಯಿ ಮರಾಟಿ ಸಮಿತಿ ಆಶ್ರಯದಲ್ಲಿ ಓಣಂ ಹಬ್ಬದ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಲಾಯಿತು. ಕೃಷ್ಣ ನಾಯ್ಕ ಬೀಡಾರ ಧ್ವಜಾರೋಹಣ ನಡೆಸಿದರು. ಬಳಿಕ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ನಡೆಯಿತು. ಸಮಾರೋಪ ಸಮಾರಂಭವನ್ನು ಕೇರಳ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ ಮಾನ್ಯ ಉದ್ಘಾಟಿಸಿದರು. ವಾಸು ನಾಯ್ಕ್ ಅಧ್ಯಕ್ಷತೆ ವಹಿಸಿದರು ಸಂರಕ್ಷಣಾ ಸಮಿತಿಯ ಉಪಾಧ್ಯಕ್ಷ ರಾಧಾಕೃಷ್ಣ ಪೈಕ, ಈಶ್ವರ ನಾಯ್ಕ …
Read more “ಪುತ್ತಿಗೆ: ಮರಾಟಿ ಸಂರಕ್ಷಣಾ ಸಮಿತಿಯಿಂದ ಓಣಂ ಪ್ರಯುಕ್ತ ವಿವಿಧ ಸ್ಪರ್ಧೆ”
ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಎನ್ಟಿಯು ಮಂಜೇಶ್ವರ ಉಪಜಿಲ್ಲಾ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಚ್ಲಂಗೋಡು ಎಎಲ್ಪಿಎಸ್ವ ಜನರಲ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಐ.ಕೆ. ವಾಸುದೇವ ಮಯ್ಯರನ್ನು ಅವರ ಸ್ವ-ಗೃಹದಲ್ಲಿ ಗೌರವಿಸಲಾ ಯಿತು. ಎನ್ಟಿಯು ರಾಜ್ಯ ಸಮಿತಿ ಸದಸ್ಯ ಅರವಿಂದಾಕ್ಷ ಭಂಡಾರಿ, ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಟೀಚರ್, ದಿವಾಕರ ಆಳ್ವ, ಕೊರಗಪ್ಪ ಶೆಟ್ಟಿ, ಅಧ್ಯಾ ಪಕ ಕೃಷ್ಣಪ್ರಸಾದ್ ಶುಭ ಹಾರೈಸಿದರು. ಉಪಜಿಲ್ಲಾ ಸಮಿತಿ ಸದಸ್ಯ ಜಯರಾಮ ಸಿ ಎಚ್ ಸನ್ಮಾನಿತರ ಪರಿಚಯ ಮಾಡಿದರು. ಕಾರ್ಯದರ್ಶಿ …
Read more “ಎನ್ಟಿಯು ಮಂಜೇಶ್ವರ ಉಪಜಿಲ್ಲೆ ವತಿಯಿಂದ ಶಿಕ್ಷಕರ ದಿನಾಚರಣೆ”





ಪುತ್ತಿಗೆ: ಕೇರಳ ಮರಾಟಿ ಸಂರಕ್ಷಣಾ ಸಮಿತಿಯ ಪುತ್ತಿಗೆ ಪಂಚಾಯತ್ ದೇರಡ್ಕ ಮಹಮ್ಮಾಯಿ ಮರಾಟಿ ಸಮಿತಿ ಆಶ್ರಯದಲ್ಲಿ ಓಣಂ ಹಬ್ಬದ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಲಾಯಿತು. ಕೃಷ್ಣ ನಾಯ್ಕ ಬೀಡಾರ ಧ್ವಜಾರೋಹಣ

ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಎನ್ಟಿಯು ಮಂಜೇಶ್ವರ ಉಪಜಿಲ್ಲಾ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಚ್ಲಂಗೋಡು ಎಎಲ್ಪಿಎಸ್ವ ಜನರಲ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಐ.ಕೆ. ವಾಸುದೇವ ಮಯ್ಯರನ್ನು ಅವರ ಸ್ವ-ಗೃಹದಲ್ಲಿ ಗೌರವಿಸಲಾ ಯಿತು.
ಕಾಸರಗೋಡು: ನಗರದ ರಸ್ತೆಗಳ ಶೋಚನೀಯಾವಸ್ಥೆ ಪರಿಹಾರಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳ ನಿಲುವನ್ನು ಪ್ರತಿಭಟಿಸಿ ಬಿಜೆಪಿ ನಗರಸಭಾ ಸಮಿತಿ ನೇತೃತ್ವದಲ್ಲಿ ಇಂದು ಸಂಜೆ ನಗರದಲ್ಲಿ ದೊಂದಿ ಮೆರವಣಿಗೆ ನಡೆಯಲಿದೆ. ಮಳೆ ಸುರಿಯುವ ವೇಳೆ ನಗರದ ರಸ್ತೆಗಳಲ್ಲಿ

ಪೆರ್ಲ: ಮೂಲತಃ ಪೆರ್ಲ ಕಜಂಪಾಡಿ ನಿವಾಸಿ ಹಾಗೂ ಈಗ ಕಾಸರಗೋಡು ನುಳ್ಳಿಪಾಡಿಯಲ್ಲಿ ವಾಸಿಸುತ್ತಿದ್ದ ಭಾರತೀಯ ಅಂಚೆ ಇಲಾಖೆಯ ಪುಣೆಯ ನಿವೃತ್ತ ಸೀನಿಯರ್ ಸುಪರಿಂಟೆಂಡೆಂಟ್ (ಐಪಿಎಸ್) ಬಾಬು ನಾಯ್ಕ ಕೆ. (84) ನಿಧನ ಹೊಂದಿದರು. ಮೃತರು

ಪುತ್ತಿಗೆ: ಕೇರಳ ಮರಾಟಿ ಸಂರಕ್ಷಣಾ ಸಮಿತಿಯ ಪುತ್ತಿಗೆ ಪಂಚಾಯತ್ ದೇರಡ್ಕ ಮಹಮ್ಮಾಯಿ ಮರಾಟಿ ಸಮಿತಿ ಆಶ್ರಯದಲ್ಲಿ ಓಣಂ ಹಬ್ಬದ ಅಂಗವಾಗಿ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಲಾಯಿತು. ಕೃಷ್ಣ ನಾಯ್ಕ ಬೀಡಾರ ಧ್ವಜಾರೋಹಣ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page