
ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ ಪೂರ್ಣ ಮದ್ಯ ನಿಷೇಧ ಜ್ಯಾರಿಯಲ್ಲಿರುವುದು. ಮತದಾನ ಕೊನೆಗೊಳ್ಳುವುದರ 48 ಗಂಟೆಗಳ ಮುಂಚಿತವಾಗಿ ಮದ್ಯ ಮಾರಾಟ ವನ್ನು ಕಡ್ಡಾಯವಾಗಿ ನಿಷೇಧಿಸಲಾ ಗಿದೆ. ಎಲ್ಲಾದರೂ ಮರು ಮತದಾನ ಅಗತ್ಯವಿದ್ದಲ್ಲಿ ಆ ದಿನಗಳಲ್ಲೂ ಡ್ರೈ ಡೇ ಆಗಿರುವುದು. ಇದರಂತೆ ಹೋಟೆಲ್ ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ಸ್ಟಾರ್ …
Read more “ಮತದಾನ, ಮತಎಣಿಕೆ ದಿನಗಳಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ”
ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ ನೇತಾರರು ಉಪಜೀವನ ಮಾರ್ಗವನ್ನು ಇಲ್ಲದಾಗಿಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಚೆಲ್ಲಪ್ಪನ್ ಇತ್ತೀಚೆಗೆ ಆರೋಪಿಸಿದ್ದರು. ಕೃಷಿ ನಾಶಗೊಳಿಸಿದರೂ ತನ್ನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದಂತೆ ಮಾಡಿದರು ಮುಂತಾದ ಆರೋಪಗಳನ ಚೆಲ್ಲಪ್ಪನ್ ಹೊರಿಸಿದ್ದರು. ಕಳೆದ ಕೆಲವು ಕಾಲದಿಂದ ಸಿಪಿಐ ನೇತಾರರೊಂದಿಗೆ ಚೆಲ್ಲಪ್ಪನ್ ತರ್ಕದಲ್ಲಿದ್ದರೆನ್ನಲಾಗಿದೆ. ಇದೇ ವೇಳೆ …





ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಗೆ ಇನ್ನೇನು 48 ಗಂಟೆಗಳು ಬಾಕಿ ಇರುವಂತೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಯುವತಿ ಯರ ಪ್ರವೇಶಕ್ಕೆ ಸಂಬಂಧಿಸಿ 2018ರ ತೀರ್ಪಿನ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ

ಉಪ್ಪಳ: ಬಾಯಾರು ಬಳಿಯ ಸಂಬಂಧಿಕರ ಮನೆಗೆ ತೆರಳಿದ ಮುಜುಂಗಾವು ನಿವಾಸಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಕೊಯಿಪ್ಪಾಡಿ ಗ್ರಾಮದ ಮುಜುಂಗಾವು ಕಾವಿ ಕನ್ನಿಮೂಲ ನಿವಾಸಿ ನಾರಾಯಣ ಎಂಬವರ ಪುತ್ರ ಈಶ್ವರ ಎಂ (42) ನಾಪತ್ತೆಯಾಗಿ ದ್ದಾರೆ.

ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ

ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page