
ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ ಹಿನ್ನೆಲೆಯಲ್ಲಿ ಕಲೆಕ್ಟರೇಟ್, ಪಂಚಾಯತ್, ಮಲಿನೀಕರಣ ನಿಯಂತ್ರಣ ಮಂಡಳಿಗೆ ದೂರು ನೀಡಲಾಗಿದೆ. ಕುಡಿಯುವ ನೀರಿನಲ್ಲಿ ಮಲಿನ ಜಲ ಬೆರಕೆಯಾಗುತ್ತಿದೆಯೆಂಬ ಸಂಶಯವನ್ನು ತಿಳಿಸಿದ್ದು, ಬಳಿಕ ಮಲಿನೀಕರಣ ನಿಯಂತ್ರಣ ಮಂಡಳಿ ಬಾವಿ ನೀರನ್ನು ಸಂಗ್ರಹಿಸಿ ಪರಿಶೀಲಿಸಿ ಆ ನೀರನ್ನು ಕುಡಿಯಕೂಡದೆಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಆ ಬಾವಿಯ …
Read more “ಬದಿಯಡ್ಕದಲ್ಲಿ ಕುಡಿಯುವ ನೀರಿನ ಬಾವಿಗೆ ಮಲಿನ ಜಲ: ಫಲಾನುಭವಿಗಳಿಗೆ ಸಮಸ್ಯೆ”
ಉಪ್ಪಳ: ರಿಜಿಸ್ಟರ್ನಲ್ಲಿ ಮೃತಪಟ್ಟ ಮಹಿಳೆಯ ಪತಿಯ ಹೆಸರನ್ನು ತಿದ್ದುಪಡಿಮಾಡಿ ವಂಚನೆ ನಡೆಸಿರುವುದಾಗಿ ದೂರಲಾಗಿದೆ. ಪೈವಳಿಕೆ ಪಂಚಾಯತ್ ಕಾರ್ಯದರ್ಶಿ ಕಾಸರಗೋಡು ಎಎಸ್ಪಿ ಅಶೋಕ್ ಅಚ್ಯುತನ್ರಿಗೆ ನೀಡಿದ ದೂರಿನ ಪ್ರಕಾರ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2011ರ ನಿಧನ ರಿಜಿಸ್ಟರ್ನಲ್ಲಿ ವಂಚನೆ ನಡೆಸಿರು ವುದಾಗಿ ದೂರಲಾಗಿದೆ. 2011 ಅಗೋಸ್ತ್ 17ರಂದು ಮೃತಪಟ್ಟ ಕಮಲ ಎಂಬವರ ಪತಿಯ ಹೆಸರು ತುಕ್ರ ಎಂದು ದಾಖಲಿಸಲಾಗಿತ್ತು. ಇದನ್ನು ತಿರುಚಿ ಗುರುವ ಎಂದು ಬರೆದು ವಂಚನೆ ನಡೆಸಲಾಗಿದೆ ಎಂಬುದಾಗಿ ದೂರಲಾಗಿದೆ. ಈ ವಂಚನೆ …
Read more “ನಿಧನ ರಿಜಿಸ್ಟರ್ನಲ್ಲಿ ಮೃತಪಟ್ಟ ಮಹಿಳೆಯ ಪತಿಯ ಹೆಸರು ಬದಲಾಯಿಸಿ ವಂಚನೆ: ತನಿಖೆ ಆರಂಭ”

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಉಪ್ಪಳ: ರಿಜಿಸ್ಟರ್ನಲ್ಲಿ ಮೃತಪಟ್ಟ ಮಹಿಳೆಯ ಪತಿಯ ಹೆಸರನ್ನು ತಿದ್ದುಪಡಿಮಾಡಿ ವಂಚನೆ ನಡೆಸಿರುವುದಾಗಿ ದೂರಲಾಗಿದೆ. ಪೈವಳಿಕೆ ಪಂಚಾಯತ್ ಕಾರ್ಯದರ್ಶಿ ಕಾಸರಗೋಡು ಎಎಸ್ಪಿ ಅಶೋಕ್ ಅಚ್ಯುತನ್ರಿಗೆ ನೀಡಿದ ದೂರಿನ ಪ್ರಕಾರ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ

ಶಬರಿಮಲೆ: ಶಬರಿಮಲೆ ದೇಗುಲದ ಚಿನ್ನ ಕಳವು ನಡೆದ ಬೆನ್ನಲ್ಲೇ ದೇಗುಲಕ್ಕೆ ಪೂರೈಸಲಾಗಿರುವ ತುಪ್ಪವನ್ನು ಗುಪ್ತವಾಗಿ ಮಾರಾಟ ಮಾಡಿ ಅದರ ಬದಲು ಕಳಪೆ ಗುಣಮಟ್ಟದ ತುಪ್ಪವನ್ನು ಸನ್ನಿಧಾನಕ್ಕೆ ತಲುಪಿಸಲಾಗಿದೆ ಎಂಬ ವಿಷಯ ಈಗ ಬೆಳಕಿಗೆ ಬಂದಿದೆ.

ಕಾಸರಗೋಡು: ವೈದ್ಯರೊಬ್ಬರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಬಟ್ಟಂಪಾರೆಯಲ್ಲಿ ಕೃಷ್ಣ ಥಿಯೇಟರ್ ಸಮೀಪ ವಾಸಿಸುತ್ತಿದ್ದ ವರ್ಕಾಡಿ ಕೊಣಿಬೈಲು ನಿವಾಸಿ ಡಾ| ರಾಜೇಂದ್ರ ಶೆಟ್ಟಿ (73) ಮೃತಪಟ್ಟ ವ್ಯಕ್ತಿ. ನಿನ್ನೆ ಬೆಳಿಗ್ಗೆ ಮನೆಯ ಶೌಚಾಲಯದಲ್ಲಿ

ಬದಿಯಡ್ಕ: ಕಾಸರಗೋಡು ಬ್ಲಾಕ್ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರ ಕ್ವಾರ್ಟರ್ಸ್ನ ಮಲಿನ ಜಲ ಸಮೀಪದ ನಿವಾಸಿಗಳಿಗೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ದೂರಲಾಗಿದೆ. ಪವಿತ್ರವಾದ ಬಾವಿಯ ನೀರನ್ನು ಕುಡಿಯುತ್ತಿದ್ದವರಿಗೆ ಹಲವು ವರ್ಷಗಳಿಂದ ನೀರಿನ ರುಚಿಯಲ್ಲಿ ವ್ಯತ್ಯಾಸಉಂಟಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page