
ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ ಘಟನೆ ನಡೆದ ಸ್ಥಳದ ಸಿಸಿ ಟಿವಿ ಕ್ಯಾಮರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಭಾಸ್ಕರನಗರದ ಕ್ವಾರ್ಟರ್ಸ್ ವೊಂದರಲ್ಲಿ ವಾಸಿಸುವ ಉತ್ತರಭಾರತದ ಕುಟುಂಬವೊಂದರ ಬಾಲಕನನ್ನು ಅಪಹರಿಸಲು ಯತ್ನ ನಡೆದಿದೆ. ಘಟನೆ ಬಗ್ಗೆ ಪೊಲೀಸರಿಗೆ ಲಭಿಸಿದ ದೂರಿನಲ್ಲಿ ಈ ರೀತಿ ತಿಳಿಸಲಾಗಿದೆ-“ನಿನ್ನೆ ಮಧ್ಯಾಹ್ನ 12.30ರ ವೇಳೆ …
Read more “ಏಳರ ಹರೆಯದ ಬಾಲಕನ ಅಪಹರಣ ಯತ್ನ: ಕಾರಿನಲ್ಲಿ ತಲುಪಿದ ಇಬ್ಬರ ಪತ್ತೆಗಾಗಿ ಶೋಧ”
ಮುಳ್ಳೇರಿಯ: ಕಾರಡ್ಕ ಮೂಡಾಂಗುಳಂನ ಜನವಾಸವಿಲ್ಲದ ಹಿತ್ತಿಲಿನಿಂದ ಶ್ರೀಗಂಧ ಮರವನ್ನು ಕಡಿದು ಮಾರಾಟ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಗಂಟೆಗಳೊಳಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಮುಳ್ಳೇರಿಯ ನಿವಾಸಿ ಕೆ.ಎಂ. ಅಶೋಕ್ (56)ನನ್ನು ಕಾರಡ್ಕ ಸೆಕ್ಷನ್ ಆಫೀಸರ್ ಕೆ.ಎ. ಬಾಬು ಹಾಗೂ ತಂಡ ಬಂಧಿಸಿದೆ. ಈತನಿಂದ ಸವರಿ ಸಿದ್ಧಗೊಳಿಸಿದ್ದ ಎರಡು ಕಿಲೋ ಶ್ರೀಗಂಧ ಹಾಗೂ ತುಂಡರಿಸಲು ಉಪಯೋಗಿಸಿದ ಹ್ಯಾಕ್ಸೋ ಬ್ಲೇಡ್, ಕತ್ತಿಯನ್ನು ವಶಪಡಿಸಲಾಗಿದೆ. ಶ್ರೀಗಂಧವನ್ನು ಮಾರಾಟ ಮಾಡಲೆಂದು ಕೊಂಡುಹೋಗಲು ಬಸ್ ನಿಲ್ದಾಣದಲ್ಲಿ ನಿಂತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು ತಲುಪಿ …

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಮುಳ್ಳೇರಿಯ: ಕಾರಡ್ಕ ಮೂಡಾಂಗುಳಂನ ಜನವಾಸವಿಲ್ಲದ ಹಿತ್ತಿಲಿನಿಂದ ಶ್ರೀಗಂಧ ಮರವನ್ನು ಕಡಿದು ಮಾರಾಟ ನಡೆಸಲು ಯತ್ನಿಸಿದ ವ್ಯಕ್ತಿಯನ್ನು ಗಂಟೆಗಳೊಳಗೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಮುಳ್ಳೇರಿಯ ನಿವಾಸಿ ಕೆ.ಎಂ. ಅಶೋಕ್ (56)ನನ್ನು ಕಾರಡ್ಕ ಸೆಕ್ಷನ್

ಕುಂಬಳೆ: ಗೋಣಿ ಚೀಲಗಳಲ್ಲಿ ತುಂಬಿಸಿದ್ದ ತ್ಯಾಜ್ಯವನ್ನು ಕಾರಿನಲ್ಲಿ ತಂದು ರಸ್ತೆಬದಿ ಎಸೆಯುತ್ತಿರುವುದು ಪತ್ತೆಯಾಗಿದೆ. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪಂಚಾಯತ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ನಾಯ್ಕಾಪಿನಲ್ಲಿ ತ್ಯಾಜ್ಯ ಎಸೆಯಲಾಗಿದೆ.

ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page