
ಉಪ್ಪಳ: ರೈಲ್ವೇ ಇಲಾಖೆಯ ಸ್ವಾಧೀನದಲ್ಲಿರುವ ಸ್ಥಳದಿಂದ ತೇಗು ಸಹಿತ 11 ಮರಗಳನ್ನು ಕಡಿದು ಸಾಗಿಸಿದ ಪ್ರಕರಣದಲ್ಲಿ ಉಪ್ಪಳ ನಿವಾಸಿಗಳಾದ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ರೋಶನ್ ಸಮೀರ್, ದಾದಪೀರ್, ಅಬ್ದುಲ್ಲ ಕುಂಞಿ, ರಾಜೇಶ್ ಎಂಬಿವರನ್ನು ಆರ್ಪಿಎಫ್ನ ಮಂಗಳೂರು ಇನ್ಸ್ಪೆಕ್ಟರ್ ಮನೋಜ್ ಕುಮಾರ್ರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಕಡಿದ ಮರಗಳನ್ನು, ಅವುಗಳನ್ನು ಸಾಗಿಸಲು ಉಪಯೋಗಿಸಿದ ವಾಹನ ಹಾಗೂ ಮರ ಕತ್ತರಿಸಲು ಬಳಸಿದ ಯಂತ್ರಗಳನ್ನು ಆರ್ಪಿಎಫ್ ವಶಪಡಿಸಿಕೊಂಡಿದೆ. ಉಪ್ಪಳ ರೈಲ್ವೇ ನಿಲ್ದಾಣದ ಅಧೀನತೆಯಲ್ಲಿರುವ ಮರಗಳನ್ನು ಕಡಿದು ಸಾಗಿಸಲಾಗಿತ್ತು. ರೈಲ್ವೇಯ ಸ್ಥಳಕ್ಕೆ ಹೊಂದಿಕೊಂಡಿರುವ ಆರೋಪಿಗಳ …
Read more “ರೈಲ್ವೇಯ ಸ್ಥಳದಿಂದ ಮರ ಕಡಿದು ಸಾಗಾಟ: ನಾಲ್ಕು ಮಂದಿ ಸೆರೆ”
ನೀರ್ಚಾಲು: ಬ್ರೈನ್ ಹ್ಯೂಮ ರೇಜ್ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಫಿನಾನ್ಸ್ ಕಂಪೆನಿ ನೌಕರ ಮೃತಪಟ್ಟರು. ಆರ್.ಎಸ್.ಎಸ್.ನ ಸಕ್ರಿಯ ಕಾರ್ಯಕರ್ತನಾಗಿದ್ದ ಕಿಳಿಂಗಾರು ಮುಂಡಾನ್ತ್ತಡ್ಕದ ಲೋಕೇಶ್ (48) ಮೃತಪಟ್ಟ ಯುವಕನಾಗಿದ್ದಾರೆ. ಶ್ರೀರಾಂ ಫಿನಾನ್ಸ್ ಕಂಪೆನಿಯ ನೌಕರನಾಗಿದ್ದ ಲೋಕೇಶ್ ಡಿಸ್ಕ್ ಸಂಬಂಧ ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಅಸೌಖ್ಯ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ರಾತ್ರಿ ವೇಳೆ ನಿಧನ ಸಂಭವಿಸಿದೆ. ಇವರು ಮಜೀರ್ಪಳ್ಳಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಕಾರ್ಯಕರ್ತ, ಯುವಕೇಸರಿ ಫ್ರೆಂಡ್ಸ್ …





ಉಪ್ಪಳ: ರೈಲ್ವೇ ಇಲಾಖೆಯ ಸ್ವಾಧೀನದಲ್ಲಿರುವ ಸ್ಥಳದಿಂದ ತೇಗು ಸಹಿತ 11 ಮರಗಳನ್ನು ಕಡಿದು ಸಾಗಿಸಿದ ಪ್ರಕರಣದಲ್ಲಿ ಉಪ್ಪಳ ನಿವಾಸಿಗಳಾದ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ರೋಶನ್ ಸಮೀರ್, ದಾದಪೀರ್, ಅಬ್ದುಲ್ಲ ಕುಂಞಿ, ರಾಜೇಶ್ ಎಂಬಿವರನ್ನು ಆರ್ಪಿಎಫ್ನ

ನೀರ್ಚಾಲು: ಬ್ರೈನ್ ಹ್ಯೂಮ ರೇಜ್ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಫಿನಾನ್ಸ್ ಕಂಪೆನಿ ನೌಕರ ಮೃತಪಟ್ಟರು. ಆರ್.ಎಸ್.ಎಸ್.ನ ಸಕ್ರಿಯ ಕಾರ್ಯಕರ್ತನಾಗಿದ್ದ ಕಿಳಿಂಗಾರು ಮುಂಡಾನ್ತ್ತಡ್ಕದ ಲೋಕೇಶ್ (48) ಮೃತಪಟ್ಟ ಯುವಕನಾಗಿದ್ದಾರೆ. ಶ್ರೀರಾಂ ಫಿನಾನ್ಸ್ ಕಂಪೆನಿಯ ನೌಕರನಾಗಿದ್ದ

ಕಾಸರಗೋಡು: ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೆಣ್ಣುಮಕ್ಕಳ ಸಹಿತ ನಾಲ್ಕು ಮಹಿಳೆಯರು ನಾಪತ್ತೆಯಾಗಿರುವುದಾಗಿ ದೂರಲಾಗಿದ್ದು, ಇವರಲ್ಲಿ 16 ವರ್ಷ ಪ್ರಾಯದ ಇಬ್ಬರು ಹೆಣ್ಮಕ್ಕಳನ್ನು ಪತ್ತೆಹಚ್ಚಲಾಗಿದೆ. ಅಡ್ಕತ್ತಬೈಲು, ಉದುಮ, ಪಾಕ್ಯಾರ ನಿವಾಸಿಗಳನ್ನು ಬೇಕಲ, ಕಾಸರ ಗೋಡು ನಗರ

ಮುಳ್ಳೇರಿಯ: ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172.8 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ನಾಯ್ಕಾಪು ನಿವಾಸಿ ಧನಂಜಯನ್ (35) ಎಂಬಾತನನ್ನು ಬಂಧಿಸಿ ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್

ಉಪ್ಪಳ: ರೈಲ್ವೇ ಇಲಾಖೆಯ ಸ್ವಾಧೀನದಲ್ಲಿರುವ ಸ್ಥಳದಿಂದ ತೇಗು ಸಹಿತ 11 ಮರಗಳನ್ನು ಕಡಿದು ಸಾಗಿಸಿದ ಪ್ರಕರಣದಲ್ಲಿ ಉಪ್ಪಳ ನಿವಾಸಿಗಳಾದ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ರೋಶನ್ ಸಮೀರ್, ದಾದಪೀರ್, ಅಬ್ದುಲ್ಲ ಕುಂಞಿ, ರಾಜೇಶ್ ಎಂಬಿವರನ್ನು ಆರ್ಪಿಎಫ್ನ

ಶಬರಿಮಲೆ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ಒಂದೆಡೆ ಭರದಿಂದ ಸಾಗುತ್ತಿರುವಂತೆಯೇ ಇದರ ಜತೆಗೆ ಹೊಸ ಹೊಸ ಅವ್ಯವಹಾರಗಳು ಒಂದರ ಹಿಂದೆ ಒಂದು ಎಂಬಂತೆ ಹೊರಬರತೊಡಗಿದೆ. ಶಬರಿಮಲೆ ದೇಗುಲದ ಧ್ವಜಸ್ತಂಭ ನಿರ್ಮಾಣಕ್ಕಾಗಿ ಚಿನ್ನ ಸ್ವೀಕರಿಸಿದ

ನವದೆಹಲಿ: ಟಿ೨೦ ವಿಶ್ವಕಪ್ 2026ರಲ್ಲಿ ಭಾರತದ ಜೊತೆಗೆ ಆಡುವುದಿಲ್ಲವೆಂದು ಹೇಳಿದ್ದ ಪಾಕಿಸ್ತಾನ ಐಸಿಸಿ ನೀಡಿದ ಖಡಕ್ ನಿರ್ದೇಶದಿಂದಾಗಿ ಕೊನೆಗೂ ಮಂಡಿಯೂರಿ ಭಾರತದ ಜತೆಗಿನ ಪಂದ್ಯ ಆಡುವುದಾಗಿ ಘೋಷಿಸಿದೆ. ಇದರಿಂದಾಗಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ದಾರಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page