
ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಬೆಳಿಗ್ಗೆ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ಭಾರತವನ್ನು ಇಬ್ಬಾಗವಾಗಿ ಹಾಗೂ ಹದಿನೇಳಾಗಿ ವಿಭಜಿಸಬೇಕೆಂದು ಆಗ್ರಹಿಸಿದ್ದ ಮುಸ್ಲಿಂ ಲೀಗ್ ಹಾಗೂ ಕಮ್ಯೂನಿಸ್ಟ್ ಪಕ್ಷಗಳು ವಂದೇ ಮಾತರಂನ್ನು ವಿರೋಧಿಸುವ ನಿಲುವು ತಳೆದಿರುವು …
Read more “ವಂದೇ ಮಾತರಂ ಗೀತೆಯನ್ನು ವಿರೋಧಿಸುವುದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದು-ಪಿ.ಕೆ. ಕೃಷ್ಣದಾಸ್”
ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25) ಸಾವನ್ನಪ್ಪಿದ ಯುವಕ. ಕೂಲಿ ಕಾರ್ಮಿಕನಾಗಿರುವ ವಿನಾಯಕ ಕೂಡ್ಲು ಗೋಪಾಲಕೃಷ್ಣ ದೇವಸ್ಥಾನ ಪರಿಸರದ ಖಾಸಗಿ ತೋಟದಲ್ಲಿ ರವಿವಾರ ಕೆಲಸಕ್ಕೆಂದು ಹೋಗಿದ್ದರು. ಅನಂತರ ಅವರು ಮನೆಗೆ ಹಿಂತಿರುಗಿರಲಿಲ್ಲ. ಆ ಬಗ್ಗೆ ಮನೆಯವರು ಕಾಸರಗೋಡು ಪೊಲೀಸರಿಗೂ ಮಾಹಿತಿ ನೀಡಿದ್ದರು. ಈ ಮಧ್ಯೆ ವಿನಾಯಕ ಕೆಲಸ ಮಾಡುತ್ತಿದ್ದ …





ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25)

ಬದಿಯಡ್ಕ: ವ್ಯಕ್ತಿಯೊಬ್ಬರು ಮನೆಯ ಸಿಟೌಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಡಮನೆ ಬಳಿಯ ಮಾಡತ್ತಡ್ಕ ನಿವಾಸಿ ದಿ| ಗೋವಿಂದ ನಾಯ್ಕ-ಪರಮೇಶ್ವರಿ ದಂಪತಿಯ ಪುತ್ರ ನಾರಾಯಣ ನಾಯ್ಕ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಸಿಟೌಟ್ನಲ್ಲಿ

ಕಣ್ಣೂರು: ಮೊಬೈಲ್ಗೇಮ್ ಆಡುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನನೊಂದು 17ರ ಹರೆಯದ ಬಾಲಕ ಮನೆ ಬಿಟ್ಟು ತೆರಳಿದ್ದಾನೆ. ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾದ ವಿದ್ಯಾರ್ಥಿ. ಚೊಕ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತನಿಖೆ ಆರಂಭಿಸಲಾಗಿದೆ. ಆಗಸ್ಟ್

ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page