ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ ಹಿಂದುಳಿದಿರುವ ಕಾಸರಗೋಡು, ವಯನಾಡು ಮತ್ತು ಇಡುಕ್ಕಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಜ್ಯಾರಿಗೊಳಿಸಲಾಗುವುದು. ಕಾಸರಗೋಡು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಅರ್ಹರಾದ ಎಲ್ಲಾ ಸವಲತ್ತುಗಳನ್ನ್ನು ಜ್ಯಾರಿಗೊಳಿಸಲಾಗುವುದು ಮಾತ್ರವಲ್ಲದೆ ಎಂಡೋಸಲ್ಫಾನ್ ಸಂತ್ರಸ್ತರನ್ನು ಸರಕಾರವೇ ವಹಿಸಿಕೊಳ್ಳಲಿದೆ. ಕಾಸರಗೋಡಿನ ವೈದ್ಯಕೀಯ ಕಾಲೇಜು ನಿರ್ಮಾಣ ಕೆಲಸಗಳನ್ನು ಶೀಘ್ರ …
ಮುಳ್ಳೇರಿಯ: ಅಭಿವೃದ್ಧಿಯೇ ಮೂಲಮಂತ್ರವಾಗಿ ವಿವಿಧ ರಾಜಕೀಯ ಪಕ್ಷಗಳು ಘೋಷಿಸಿಕೊಳ್ಳುತ್ತಿರುವಾಗ ಅಭಿವೃದ್ಧಿ ಬಿಟ್ಟು ಮೂಲಭೂತ ಸೌಕರ್ಯವೇ ಇಲ್ಲದೆ ಕೆಲವರು ಸಂಕಷ್ಟಪಡುವಾಗ ಅಧಿಕಾರಿವರ್ಗ ಮೌನವಾಗಿರುವುದು ಜನಸಾಮಾನ್ಯರಲ್ಲಿ ರೋಷಕ್ಕೆ ಕಾರಣವಾಗುತ್ತಿದೆ. ಕಾರಡ್ಕ ಪಂಚಾಯತ್ನ 7ನೇ ವಾರ್ಡ್ ವ್ಯಾಪ್ತಿಯ ಮಾಯಿಲಂಕೋಟೆ ಬಳಿಯ ಕೆಲವು ಕುಟುಂಬಗಳು ಈಗಲೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಕುಂಟಾರು ಶಾಲೆಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದ ಮಾಯಿಲಂಕೋಟೆಗೆ ಈಗಲೂ ರಸ್ತೆ ಸೌಕರ್ಯವಿಲ್ಲದ ಕಾರಣ ಇಲ್ಲಿಂದ ಅಸೌಖ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಜನರು ಹೊತ್ತೊಯ್ಯಬೇಕಾಗುತ್ತಿದೆ. ಇಲ್ಲಿನ ಸುಮಾರು 60 …

ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ

ಮುಳ್ಳೇರಿಯ: ಅಭಿವೃದ್ಧಿಯೇ ಮೂಲಮಂತ್ರವಾಗಿ ವಿವಿಧ ರಾಜಕೀಯ ಪಕ್ಷಗಳು ಘೋಷಿಸಿಕೊಳ್ಳುತ್ತಿರುವಾಗ ಅಭಿವೃದ್ಧಿ ಬಿಟ್ಟು ಮೂಲಭೂತ ಸೌಕರ್ಯವೇ ಇಲ್ಲದೆ ಕೆಲವರು ಸಂಕಷ್ಟಪಡುವಾಗ ಅಧಿಕಾರಿವರ್ಗ ಮೌನವಾಗಿರುವುದು ಜನಸಾಮಾನ್ಯರಲ್ಲಿ ರೋಷಕ್ಕೆ ಕಾರಣವಾಗುತ್ತಿದೆ. ಕಾರಡ್ಕ ಪಂಚಾಯತ್ನ 7ನೇ ವಾರ್ಡ್ ವ್ಯಾಪ್ತಿಯ ಮಾಯಿಲಂಕೋಟೆ

ಕುಂಬಳೆ: ಇಲ್ಲಿನ ದೇವಿನಗರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದಾರೆ. ಮೊಗ್ರಾಲ್ ನಾಂಗಿ ಕಡಪ್ಪುರದ ರಾಸಿಕ್ (19) ಗಾಯಗೊಂಡಿದ್ದು, ಇವರನ್ನು ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆಗಳಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಕಳವಿಗೀಡಾದ ಬ್ಯಾಟರಿಗಳ ಪೈಕಿ ಒಂದನ್ನು ಆರೋಪಿಯ ಸಹಾಯದಿಂದ ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಸರಗೋಡು ನಗರದ ಪ್ರೆಸ್ ಕ್ಲಬ್ಬಳಿಯ ಗುಜರಿ ಅಂಗಡಿಯಿಂದ

ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page