
ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ ಚಿನ್ನದ ಬೆಲೆ ಮತ್ತಷ್ಟು ಹೆಚ್ಚಿರುವುದು ಗ್ರಾಹಕರಿಗೆ ಹಾಗೂ ಚಿನ್ನ ವ್ಯಾಪಾರಿ ಗಳಿಗೆ ಸಂದಿಗ್ಧತೆ ಉಂಟುಮಾಡಿದೆ. ಚಿನ್ನದ ಆಮದು ಸುಂಕವನ್ನು ಕೇಂದ್ರ ಸರಕಾರ ೬ರಿಂದ ೧೫ ಶೇಕಡಾಕ್ಕೇರಿಸಿದೆ. ಇಂದಿನಿಂದ ಈ ಹೊಸ ತೀರ್ಮಾನ ಜ್ಯಾರಿಗೆ ಬಂದಿದೆ. 2024ರಲ್ಲಿ ಆಮದು ಸುಂಕ 15 ಶೇಕಡಾವಾಗಿತ್ತು. …
Read more “ಚಿನ್ನದ ಬೆಲೆಯಲ್ಲಿ ಒಮ್ಮೆಲೆ 10,200 ರೂ. ಏರಿಕೆ: ಆಭರಣಪ್ರಿಯರಿಗೆ ಭಾರೀ ಶಾಕ್”
ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ ತೋಟಕ್ಕೆ ತೆರಳಿದ್ದರು. ದೀರ್ಘ ಹೊತ್ತು ಕಳೆದರೂ ಅವರು ಮರಳಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಅವರ ಫೋನ್ಗೆ ಕರೆಮಾಡಿದರೂ ಪ್ರತಿಕ್ರಿಯೆ ಲಭಿಸಿಲ್ಲ. ಸಂಬಂಧಿಕರು, ನಾಗರಿಕರು ಹಾಗೂ ಸ್ನೇಹಿತರು ಕೂಡಾ ಫೋನ್ ಕರೆಮಾಡಿದರೂ ಕರೆ ಸ್ವೀಕರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಕಾನಾಜೆಯ ತೋಟ ಸಮೀಪದಲ್ಲಿರುವ …
Read more “ಕಿಸಾನ್ ಸೇನೆ ನೇತಾರ ಶುಕೂರ್ ಕಾನಾಜೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಡೆತ್ ನೋಟ್ ಪತ್ತೆ”





ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ತಗಲಿದ ಘಟನೆ ನಗರದ ಕಸಬಾ ಕಡಪ್ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಸಬಾ ಕಡಪ್ಪುರದ ಮೀನಾಕ್ಷಿ ಎಂಬವರ ಮಾಲಕತ್ವದಲ್ಲ್ಲಿರುವ ಹೆಂಚು ಹಾಸಿದ ಮನೆಗೆ ಸಿಡಿಲು ಬಡಿದಿದೆ. ಮನೆಯೊಳಗಿನ

ಪೆರ್ಲ: ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬುಡ ಸಹಿತ ಮಗುಚಿ ಬಿದ್ದಿದ್ದು ಪ್ರಯಾಣಿಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಪ್ರಯಾಣಿಕ ನಾದ ಪೆರ್ಲ ಬಳಿಯ ಬರೆಕೆರೆ ನಿವಾಸಿ ಡಾ| ವಿಷ್ಣು ಪ್ರಸಾದ್ ಎಂಬವರು

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page