
ಕುಂಬಳೆ: ನಕಲಿ ನಂಬ್ರಪ್ಲೇಟ್ ಲಗತ್ತಿಸಿದ ಕಾರು ವಶ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿ ದ್ದಾರೆ. ಇದೇ ವೇಳೆ ವಶಕ್ಕೆ ತೆಗೆಯಲಾದ ಕಾರು ಮಳ್ಳಂಗೈ ನಿವಾಸಿಯಾದ ಅಲಿ ಮುಕ್ತಾದ್ರ ದ್ದೆಂದು ತಿಳಿದುಬಂದಿದೆ. ವ್ಯಾಪಾರಿ ಯಾಗಿರುವ ಅಲಿ ಮುಕ್ತಾದ್ರನ್ನು ಅಗೋಸ್ತ್ ೩೧ರಂದು ಬಂದ್ಯೋಡು ಬಳಿಯ ಅಡ್ಕ ಗುರ್ಮೆ ಎಂಬಲ್ಲಿ ತಂಡವೊಂದು ತಡೆದು ನಿಲ್ಲಿಸಿ ಹಲ್ಲೆಗೈದು ಅವರ ಕಾರನ್ನು ಅಪಹರಿಸಿತ್ತು. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಇದೇ ವೇಳೆ ಮೊನ್ನೆ ಚೇವಾರು ರೆಸೋರ್ಟ್ ಬಳಿ ಶಂಕಾಸ್ಪದ ರೀತಿಯಲ್ಲಿ ಕಾರು ಪತ್ತೆಯಾಗಿತ್ತು. …
Read more “ನಕಲಿ ನಂಬ್ರಪ್ಲೇಟ್ : ಪೊಲೀಸರು ವಶಪಡಿಸಿದ ಕಾರು ಮಳ್ಳಂಗೈ ನಿವಾಸಿಯದ್ದು”
ಬದಿಯಡ್ಕ: ೧೭ರ ಹರೆಯದ ಬಾಲಕಿಗೆ ಮದುವೆಮಾಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದರಂತೆ ಬಾಲ್ಯವಿವಾಹ ನಿಷೇಧ ಕಾನೂನು ಪ್ರಕಾರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ನತಿಯೊಂದರಲ್ಲಿ ವಾಸಿಸುವ ಕುಟುಂಬದ ಸದಸ್ಯೆಯಾದ 17ರ ಹರೆಯದ ಬಾಲಕಿಯನ್ನು ಮಂಗಳೂರು ನಿವಾಸಿಯಾದ ಓರ್ವನಿಗೆ ಕೆಲವು ದಿನಗಳ ಹಿಂದೆ ಮದುವೆಮಾಡಿ ಕೊಡಲಾಗಿದೆ. ಈ ಬಗ್ಗೆ ಚೈಲ್ಡ್ ಡೆವಲಪ್ಮೆಂಟ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಬದಿಯಡ್ಕ ಪೊಲೀಸರು ಬಾಲಕಿಯ ತಂದೆ, ತಾಯಿ ಹಾಗೂ ವರನ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. …
Read more “17ರ ಹರೆಯದ ಬಾಲಕಿಗೆ ಮದುವೆ : ತಂದೆ-ತಾಯಿ, ವರನ ವಿರುದ್ಧ ಕೇಸು”





ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕುಂಬಳೆ: ನಕಲಿ ನಂಬ್ರಪ್ಲೇಟ್ ಲಗತ್ತಿಸಿದ ಕಾರು ವಶ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿ ದ್ದಾರೆ. ಇದೇ ವೇಳೆ ವಶಕ್ಕೆ ತೆಗೆಯಲಾದ ಕಾರು ಮಳ್ಳಂಗೈ ನಿವಾಸಿಯಾದ ಅಲಿ ಮುಕ್ತಾದ್ರ ದ್ದೆಂದು ತಿಳಿದುಬಂದಿದೆ. ವ್ಯಾಪಾರಿ ಯಾಗಿರುವ ಅಲಿ

ಬದಿಯಡ್ಕ: ೧೭ರ ಹರೆಯದ ಬಾಲಕಿಗೆ ಮದುವೆಮಾಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದರಂತೆ ಬಾಲ್ಯವಿವಾಹ ನಿಷೇಧ ಕಾನೂನು ಪ್ರಕಾರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ನತಿಯೊಂದರಲ್ಲಿ ವಾಸಿಸುವ ಕುಟುಂಬದ

ಕಾಸರಗೋಡು: ಕರ್ನಾಟಕದಿಂದ ಕುಡಿಯುವ ನೀರು ವಿತರಣೆಗಾಗಿರುವ ಪೈಪ್ಗಳ ಸಹಿತ ಆಗಮಿಸುತ್ತಿದ್ದ ಲಾರಿ ಮಾಣಿಮೂಲ ಕುಳಿಂಜಾಲ್ ಎಂಬಲ್ಲಿಗೆ ಸಮೀಪ ನಿಯಂತ್ರಣ ತಪ್ಪಿ ನೂರು ಅಡಿ ಆಳಕ್ಕೆ ಮಗುಚಿದೆ. ನಿನ್ನೆ ರಾತ್ರಿ 10 ಗಂಟೆಗೆ ಈ ಅಪಘಾತ

ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page