
ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39) ಸಾವಿಗೀಡಾದ ಯುವಕನಾಗಿದ್ದಾನೆ. ಎರಡು ದಿನಗಳ ಹಿಂದೆ ಇವರು ಕಾಲಿಗೆ ಗಾಯಗೊಂಡ ಸ್ಥಿತಿಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿ ಚಿಕಿತ್ಸೆಗಾಗಿ ದಾಖಲಾಗಿದ್ದರೆನ್ನಲಾಗಿದೆ. ಇದೇ ವೇಳೆ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಬೇಕಾಗಿಲ್ಲವೆಂದೂ ಅಪಘಾತ ಬಗ್ಗೆ ಕೇಸು ದಾಖಲಿಸುವುದು ಬೇಡವೆಂದು ಅಸ್ಲಾಂ ಭಾಷಾ ಆಸ್ಪತ್ರೆ …
Read more “ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತ್ಯು”
ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು ಹಾಗೂ ದೂರುದಾತೆ ಯಾದ ಬಾಲಕಿ 10ನೇ ತರಗತಿ ವಿದ್ಯಾರ್ಥಿನಿಯರಾಗಿದ್ದಾರೆ. ಆರೋಪಿ ಹಾಗೂ ಪುತ್ರಿ ಒಂದೇ ಮೊಬೈಲ್ ಫೋನ್ ಉಪಯೋಗಿ ಸುತ್ತಿದ್ದಾರೆ. ಈ ಮೊಬೈಲ್ನಿಂದ ದೂರುದಾತೆಯ ಮೊಬೈಲ್ ಫೋನ್ ನಂಬ್ರ ಆರೋಪಿಗೆ ಲಭಿ ಸಿದೆಯೆಂದು ಸಂಶಯಿಸಲಾಗುತ್ತಿದೆ. ಆರೋಪಿಯನ್ನು ಕಸ್ಟಡಿಗೆ ತೆಗೆದು ತನಿಖೆಗೊಳಪಡಿಸಿದರೆ ಇನ್ನಷ್ಟು …
Read more “ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸು”





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page