
ಉಪ್ಪಳ: ಅಂಗಳದಲ್ಲಿದ್ದ ಒಂದು ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ. ಜೋಡುಕಲ್ಲು ಕಲ್ಪಣೆ ನಿವಾಸಿ ಗುರುಪ್ರಸಾದ್ ಆಚಾರ್ಯ-ತುಳಸಿ ದಂಪತಿಯ ಮಗು ಋತ್ರಾಜ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.ಶನಿವಾರ ಮಧ್ಯಾಹ್ನ ತಾಯಿ ಬಟ್ಟೆ ಒಗೆದು ಒಣಗಿಸಲು ಹಾಕುತ್ತಿದ್ದ ವೇಳೆ ಮಗು ಅಲ್ಲಿತ್ತು. ಈ ವೇಳೆ ರಸ್ತೆಯಿಂದ ನಾಯಿ ಅಂಗಳಕ್ಕೆ ತಲುಪಿ ಮಗುವಿನ ಮೇಲೆ ಹಾರಿ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಕೂಡಲೇ ತಾಯಿ ನಾಯಿಯನ್ನು ಓಡಿಸಿದ್ದಾರೆ. ಮುಖಕ್ಕೆ ಗಂಭೀರ ಗಾಯಗೊಂಡ ಮಗುವನ್ನು ಮಂಗಲ್ಪಾಡಿ …
Read more “ಅಂಗಳದಲ್ಲಿದ್ದ 1 ವರ್ಷದ ಮಗುವಿಗೆ ಬೀದಿ ನಾಯಿ ಕಚ್ಚಿ ಮುಖಕ್ಕೆ ಗಾಯ”
ಉಪ್ಪಳ: ಬೀದಿ ನಾಯಿಗಳ ಕಾಟ ಮಿತಿಮೀರಿರುವುದಾಗಿ ಸ್ಥಳೀಯರು ದೂರಿದ್ದಾರೆ. ಉಪ್ಪಳ ಪೇಟೆ ಹಾಗೂ ಒಳ ಪ್ರದೇಶದಲ್ಲಿ ದಿನನಿತ್ಯ ಬೀದಿ ನಾಯಿಗಳು ಹಿಂಡುಹಿಂಡಾಗಿ ಅಲೆದಾಡುತ್ತಿದ್ದು, ಸಾರ್ವಜನಿಕರಿಗೆ ಭೀತಿಯೊಡ್ಡುತ್ತಿವೆ. ಪತ್ವಾಡಿ ರಸ್ತೆಯ ಮಜಲು ಎಂಬಲ್ಲಿ ಹಲವಾರು ದಿನಗಳಿಂದ 15ರಷ್ಟು ಬೀದಿನಾಯಿಗಳು ಸವಾರಿ ನಡೆಸುತ್ತಿವೆ. ಈ ಪರಿಸರದಲ್ಲಿ ದಿನನಿತ್ಯ ಶಾಲಾ, ಕಾಲೇಜು, ಮದ್ರಸಗಳಿಗೆ ಮಕ್ಕಳು ಸಹಿತ ಹಲವಾರು ಮಂದಿ ನಡೆದುಕೊಂಡು ಹೋಗುತ್ತಿದ್ದಾರೆ. ಅಲ್ಲದೆ ವಾಹನ ಸವಾರರನ್ನು ಕೂಡಾ ಇವು ಬೆನ್ನಟ್ಟುತ್ತಿವೆ. ಈ ಪರಿಸರದ ರಸ್ತೆ ಬದಿಯಲ್ಲಿ ರಾತ್ರಿ ಹೊತ್ತು ತ್ಯಾಜ್ಯಗಳನ್ನು ತಂದೆಸೆಯುತ್ತಿದ್ದು, …
Read more “ಮಿತಿಮೀರಿದ ಬೀದಿನಾಯಿಗಳ ಕಾಟ : ಶಾಲೆ ಮಕ್ಕಳ ಸಂಚಾರಕ್ಕೂ ಭೀತಿ”

ಉಪ್ಪಳ: ಅಂಗಳದಲ್ಲಿದ್ದ ಒಂದು ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ. ಜೋಡುಕಲ್ಲು ಕಲ್ಪಣೆ ನಿವಾಸಿ ಗುರುಪ್ರಸಾದ್ ಆಚಾರ್ಯ-ತುಳಸಿ ದಂಪತಿಯ ಮಗು ಋತ್ರಾಜ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.ಶನಿವಾರ ಮಧ್ಯಾಹ್ನ

ಉಪ್ಪಳ: ಬೀದಿ ನಾಯಿಗಳ ಕಾಟ ಮಿತಿಮೀರಿರುವುದಾಗಿ ಸ್ಥಳೀಯರು ದೂರಿದ್ದಾರೆ. ಉಪ್ಪಳ ಪೇಟೆ ಹಾಗೂ ಒಳ ಪ್ರದೇಶದಲ್ಲಿ ದಿನನಿತ್ಯ ಬೀದಿ ನಾಯಿಗಳು ಹಿಂಡುಹಿಂಡಾಗಿ ಅಲೆದಾಡುತ್ತಿದ್ದು, ಸಾರ್ವಜನಿಕರಿಗೆ ಭೀತಿಯೊಡ್ಡುತ್ತಿವೆ. ಪತ್ವಾಡಿ ರಸ್ತೆಯ ಮಜಲು ಎಂಬಲ್ಲಿ ಹಲವಾರು ದಿನಗಳಿಂದ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ಬದಿಯಡ್ಕ: ಕನ್ನೆಪ್ಪಾಡಿ ಜಂಕ್ಷನ್ನಿಂದ ಮುಂಡಿತ್ತಡ್ಕ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ಗಾಗಿ ಕಾಯಲು ಸರಿಯಾದ ನಿಲ್ದಾಣವಿಲ್ಲದೆ ಮಳೆ, ಬಿಸಿಲಿಗೆ ರಸ್ತೆ ಬದಿಯಲ್ಲೇ ಅಂಗಡಿ ಮುಂಭಾಗದಲ್ಲಿ ಕಾಯಬೇಕಾದ ಅನಿವಾರ್ಯತೆ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು,

ಉಪ್ಪಳ: ಅಂಗಳದಲ್ಲಿದ್ದ ಒಂದು ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ. ಜೋಡುಕಲ್ಲು ಕಲ್ಪಣೆ ನಿವಾಸಿ ಗುರುಪ್ರಸಾದ್ ಆಚಾರ್ಯ-ತುಳಸಿ ದಂಪತಿಯ ಮಗು ಋತ್ರಾಜ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.ಶನಿವಾರ ಮಧ್ಯಾಹ್ನ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page