
ಬೆಳ್ಳೂರು: ಪದ್ಮಶ್ರೀ ಸತ್ಯನಾರಾಯಣ ಬೆಳೇರಿ ಅವರ ೬೫೦ಕ್ಕೂ ಅಧಿಕ ಭತ್ತದ ತಳಿಗಳನ್ನು ಸಂರಕ್ಷಿಸಿ ಉಳಿಸಲು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ವಿಷು ದಿನದಂದು ಬೆಳ್ಳೂರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿ ಈ ಯೋಜನೆ ಸಾಕಾರಕ್ಕೆ ಅಡಿಯಿಡಲಾಗಿದೆ. ಸತ್ಯನಾರಾಯಣ ಬೆಳೇರಿಯವರ ತಳಿಗಳ ಸಂರಕ್ಷಣೆಗೆ ಸ್ಥಳ ಇಲ್ಲದಿರುವುದು, ವಿವಿಧ ಕಡೆಗಳಿಂದ ಇವರನ್ನು ಹುಡುಕಾಡಿ ಬರುತ್ತಿರುವ ವಿಜ್ಞಾನಿ, ಸಂಶೋಧಕರು, ವಿದ್ಯಾರ್ಥಿಗಳಿಗೆ ಇಲ್ಲಿ ಸೂಕ್ತ ಸೌಲಭ್ಯ ಇಲ್ಲದಿರುವುದೇ ಅಧ್ಯಯನ ಕೇಂದ್ರ ಸ್ಥಾಪನೆಗೆ ಯೋಜನೆ ಹಮ್ಮಿಕೊಳ್ಳಲು ಕಾರಣವಾಗಿದೆ. ಈ …
Read more “ಬೆಳೇರಿಯಲ್ಲಿ ಭತ್ತದ ತಳಿ ಸಂರಕ್ಷಣಾ, ಸಂಶೋಧನಾ ಕೇಂದ್ರ ಸ್ಥಾಪನೆಗೆ ನಿರ್ಧಾರ: ಟ್ರಸ್ಟ್ ರಚನೆಗೆ ನಿರ್ಣಯ”
ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಾಳೆ ಆರಂಭ ವಾಗಲಿದೆ. ಇದರ ಪ್ರಚಾರದಂಗವಾಗಿ ವಾಹನ ಪ್ರಚಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ಧ್ವಜ ಹಸ್ತಾಂತರಿಸಿ ಶುಭಕೋರಿದರು. ಅರ್ಚಕ ವೇದಮೂರ್ತಿ ಶಿವರಾಮ ಭಟ್ ಪೆರಡಾಲ ಪ್ರಾರ್ಥನೆ ಸಲ್ಲಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲ, ಕಾರ್ಯ ದರ್ಶಿ ನಿರಂಜನ ರೈ ಪೆರಡಾಲ, ಕೋಶಾಧಿಕಾರಿ ಸೂರ್ಯನಾರಾಯಣ ಬಿ., ಹಸಿರುವಾಣಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಳಿ, ಪ್ರಚಾರ ಸಮಿತಿಯ ಡಾ. ಶ್ರೀಶಕುಮಾರ ಪಂಜಿತ್ತಡ್ಕ, …
Read more “ಪೆರಡಾಲ ಕ್ಷೇತ್ರ ಬ್ರಹ್ಮಕಲಶೋತ್ಸವ ನಾಳೆಯಿಂದ: ವಾಹನ ಪ್ರಚಾರಕ್ಕೆ ಚಾಲನೆ”





ಪೆರ್ಲ: ಅಡ್ಕಸ್ಥಳದಲ್ಲಿ ಮಶೂರ್ ವಲಿಯುಲ್ಲಾಹಿ ದರ್ಗಾ ಶರೀಫ್ನ ನವೀಕೃತ ಕಟ್ಟಡವನ್ನು ಸಮಸ್ತ ಕೇರಳ ಜಮ್ಇಯತ್ತುಲ್ ಉಲಮದ ಅಧ್ಯಕ್ಷ ಸಯ್ಯಿದುಲ್ ಉಲಮ ಜಿಫ್ರಿ ಮುತ್ತು ಕೋಯ ತಂಙಳ್ ಉದ್ಘಾಟಿಸಿದರು. ಅವರು ಮಾತನಾಡಿ ಧಾರ್ಮಿಕ ಸೌಹಾರ್ದತೆಯಿಂದ, ಸಹಬಾಳ್ವೆಯಿಂದ

ಬೆಳ್ಳೂರು: ಪದ್ಮಶ್ರೀ ಸತ್ಯನಾರಾಯಣ ಬೆಳೇರಿ ಅವರ ೬೫೦ಕ್ಕೂ ಅಧಿಕ ಭತ್ತದ ತಳಿಗಳನ್ನು ಸಂರಕ್ಷಿಸಿ ಉಳಿಸಲು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ವಿಷು ದಿನದಂದು ಬೆಳ್ಳೂರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಪ್ರಾರ್ಥನೆ, ಪೂಜೆ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಾಳೆ ಆರಂಭ ವಾಗಲಿದೆ. ಇದರ ಪ್ರಚಾರದಂಗವಾಗಿ ವಾಹನ ಪ್ರಚಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ಧ್ವಜ ಹಸ್ತಾಂತರಿಸಿ ಶುಭಕೋರಿದರು. ಅರ್ಚಕ

ಕಾಸರಗೋಡು: ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಗೇರು ಮರದಲ್ಲಿ ಹೂವು ಹಾಗೂ ಕಾಯಿಗಳು ಕರಟಿ ಹೋಗುವ ಸ್ಥಿತಿ ಉಂಟಾಗಿದೆ. ಬೆಲೆಯಿದ್ದರೂ ಉತ್ಪಾದನೆ ಇಲ್ಲದ ಕಾರಣ ಗೇರು ಕೃಷಿಕರ ಸಂಕಷ್ಟ ತಪ್ಪುವುದಿಲ್ಲ. ಜಿಲ್ಲೆಯಲ್ಲಿ ಬೇಸಿಗೆ ತೀವ್ರಗೊಂಡ ಹಿನ್ನೆಲೆಯಲ್ಲಿ

ಪೆರ್ಲ: ಅಡ್ಕಸ್ಥಳದಲ್ಲಿ ಮಶೂರ್ ವಲಿಯುಲ್ಲಾಹಿ ದರ್ಗಾ ಶರೀಫ್ನ ನವೀಕೃತ ಕಟ್ಟಡವನ್ನು ಸಮಸ್ತ ಕೇರಳ ಜಮ್ಇಯತ್ತುಲ್ ಉಲಮದ ಅಧ್ಯಕ್ಷ ಸಯ್ಯಿದುಲ್ ಉಲಮ ಜಿಫ್ರಿ ಮುತ್ತು ಕೋಯ ತಂಙಳ್ ಉದ್ಘಾಟಿಸಿದರು. ಅವರು ಮಾತನಾಡಿ ಧಾರ್ಮಿಕ ಸೌಹಾರ್ದತೆಯಿಂದ, ಸಹಬಾಳ್ವೆಯಿಂದ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page