
ಮಂಜೇಶ್ವರ: ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳ ಆರೈಕೆಗೆ ಅಗತ್ಯವಿರುವ ಡಯಾಪರ್ ವಿತರಣೆ ಮಂಜೇಶ್ವರ ಬಿಆರ್ಸಿಯಲ್ಲಿ ನಡೆಯಿತು. ಕಾಳಜಿ ಮತ್ತು ಕರುಣೆ ಒಂದಾಗುವಾಗ ಸಮಾಜ ಹೆಚ್ಚು ಮಾನವೀಯತೆ ಮೆರೆಯುತ್ತದೆ. ಅದಕ್ಕೆ ಸಾಕ್ಷಿಯಾಗಿ ಮಂಜೇಶ್ವರ ಬಿಆರ್ಸಿ ವ್ಯಾಪ್ತಿಯಲ್ಲಿರುವ ಹಾಸಿಗೆಯಲ್ಲೇ ಇರುವ ೨೫ ಮಕ್ಕಳಿಗೆ ಡಯಾಪರ್ ವಿತರಣೆ ಮಾಡಲಾಯಿತು. ಈ ಮಕ್ಕಳಿಗೆ ನೆರವು ನೀಡಲು ಮಂಜೇಶ್ವರ ಉಪಜಿಲ್ಲಾ ಹೆಡ್ಮಾಸ್ಟರ್ಸ್ ಪೋರಂ ಮತ್ತು ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹ್ಮಾನ್ ಸಂಯುಕ್ತ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹ್ಮಾನ್ …
ವರ್ಕಾಡಿ: ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಶ್ರೀ ಜೆಎಲ್ಜಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುಂಪಾದ ಕಾವೇರಿ ಜಾಯಿಂಟ್ ಲೈಬಿಲಿಟಿ ಗ್ರೂಪ್ ವತಿಯಿಂದ ಬೆಳೆದ ಕಲ್ಲಂಗಡಿ ಬೆಳೆ ಕೊಯ್ಲು ನಡೆಯಿತು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜೀಸುವ ಉದ್ದೇಶ ಇದರ ಹಿಂದಿದೆ. ಸಿಡಿಎಸ್ ಅಧ್ಯಕ್ಷೆ ವಿಜಯಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ಕುಟುಂಬಶ್ರೀ ಜಿಲ್ಲಾ ಮಿಶನ್ ಕೋ-ಆರ್ಡಿನೇಟರ್ ರತೀಶ್ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಅಸಿಸ್ಟೆಂಟ್ ಸೆಕ್ರೆಟರಿ ಐತಪ್ಪ ನಾಯ್ಕ್, ಅಕೌಂಟೆಂಟ್ ಉದಯಕುಮಾರ್, ಸಚಿನ್ ಮತ್ತು …
Read more “ವರ್ಕಾಡಿಯಲ್ಲಿ ಜೆಎಲ್ಜಿ ಕಾವೇರಿ ಕಲ್ಲಂಗಡಿ ಕೊಯ್ಲು ಉದ್ಘಾಟನೆ”




ಮಂಜೇಶ್ವರ: ವಿಶೇಷ ಸಾಮರ್ಥ್ಯದ ವಿದ್ಯಾರ್ಥಿಗಳ ಆರೈಕೆಗೆ ಅಗತ್ಯವಿರುವ ಡಯಾಪರ್ ವಿತರಣೆ ಮಂಜೇಶ್ವರ ಬಿಆರ್ಸಿಯಲ್ಲಿ ನಡೆಯಿತು. ಕಾಳಜಿ ಮತ್ತು ಕರುಣೆ ಒಂದಾಗುವಾಗ ಸಮಾಜ ಹೆಚ್ಚು ಮಾನವೀಯತೆ ಮೆರೆಯುತ್ತದೆ. ಅದಕ್ಕೆ ಸಾಕ್ಷಿಯಾಗಿ ಮಂಜೇಶ್ವರ ಬಿಆರ್ಸಿ ವ್ಯಾಪ್ತಿಯಲ್ಲಿರುವ ಹಾಸಿಗೆಯಲ್ಲೇ

ವರ್ಕಾಡಿ: ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಶ್ರೀ ಜೆಎಲ್ಜಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುಂಪಾದ ಕಾವೇರಿ ಜಾಯಿಂಟ್ ಲೈಬಿಲಿಟಿ ಗ್ರೂಪ್ ವತಿಯಿಂದ ಬೆಳೆದ ಕಲ್ಲಂಗಡಿ ಬೆಳೆ ಕೊಯ್ಲು ನಡೆಯಿತು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು

ಮಂಜೇಶ್ವರ: ಮಂಜೇಶ್ವರದ ಮಾಜಿ ಶಾಸಕ ಎಂ. ರಾಮಪ್ಪ ಮಾಸ್ತರ್ ಅವರ ೩೫ನೇ ಸಂಸ್ಮರಣೆ ಸಮ್ಮೇಳನ ಮಂಜೇಶ್ವರದ ಥೋಮಸ್ ಸಭಾಂಗಣದಲ್ಲಿ ಜರಗಿತು. ಸಿಪಿಐ ಹಿರಿಯ ನಾಯಕ ಎಸ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು

ಕುಂಬಳೆ: ಪಂಚಾಯತ್ ಆಡಳಿತ ಸಮಿತಿ ಅವರವರ ಆಸಕ್ತಿಗನುಸಾರವಾಗಿ ತೆಗೆಯುವ ತೀರ್ಮಾನಗಳು ಕುಂಬಳೆಯಲ್ಲಿ ಖಾಸಗಿ ಬಸ್ ಸಂಚಾರ ವ್ಯವಸ್ಥೆಯನ್ನು ನಿಶ್ಚಲಗೊಳಿಸಿದೆಯೆಂದು ದೂರಲಾಗಿದೆ. ಕಳೆದ ಪಂಚಾಯತ್ ಆಡಳಿತ ಸಮಿತಿ ಪೇಟೆಯಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಕುಂಬಳಯಿಂದ

ವರ್ಕಾಡಿ: ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಶ್ರೀ ಜೆಎಲ್ಜಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುಂಪಾದ ಕಾವೇರಿ ಜಾಯಿಂಟ್ ಲೈಬಿಲಿಟಿ ಗ್ರೂಪ್ ವತಿಯಿಂದ ಬೆಳೆದ ಕಲ್ಲಂಗಡಿ ಬೆಳೆ ಕೊಯ್ಲು ನಡೆಯಿತು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page