
ಉಪ್ಪಳ: ಬಿಜೆಪಿ ತಂಡ ಜಿಲ್ಲಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ, ಗ್ರಾಮ ಅಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ತಲುಪಿದರು. ಬಿಜೆಪಿ ತಂಡ ಮಂಗಲ್ಪಾಡಿ ಪಂಚಾಯತ್, ಶಾರದನಗರ, ಮೂಸೋಡಿ ಮತ್ತು ಮಣಿಮುಂಡದಲ್ಲಿ ಕಡಲ್ಕೊರೆತ ತೀವ್ರವಾಗಿದ್ದ ಪ್ರದೇಶಗಳಿಗೆ ಭೇಟಿ ನೀಡಿದೆ. ಮನೆಗಳು ಸಮುದ್ರದಲ್ಲಿ ಮುಳುಗುವ ಹಂತದಲ್ಲಿರುವ ಈ ಪ್ರದೇಶಗಳಿಗೆ ಶಾಸಕರು ಅಥವಾ ಪಂಚಾಯತ್ ಸದಸ್ಯರು ಈ ಮೊದಲು ಭೇಟಿ ನೀಡದಿರುವುದನ್ನು ಬಿಜೆಪಿ ಖಂಡಿಸಿದೆ. ಈ ಸಮಯದಲ್ಲಿ ಜನರ ಜೀವ, ಆಸ್ತಿ ಮತ್ತು ವಸತಿ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಕುಂಬಳೆ …
Read more “ಕಡಲ್ಕೊರೆತದಿಂದ ಹಾನಿಯಾದ ಉಪ್ಪಳ ಶಾರದಾನಗರ ಪ್ರದೇಶಕ್ಕೆ ಬಿಜೆಪಿ ತಂಡ ಭೇಟಿ”
ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಅಧಿಕಾರಿಗಳು ಫೀಲ್ಡ್ನಲ್ಲಿ ಇದ್ದರು ಎಂದು ಎಲ್ಲಾ ಚಟುವಟಿಕೆಗಳನ್ನು ಸೂಕ್ತವಾಗಿ ಸಂಯೋಜಿಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇನ್ನೆರಡು ದಿನ ಕೂಡಾ ಜಾಗ್ರತೆಯೊಂದಿಗೆ ಕಾರ್ಯಾಚರಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ, ಎಡಿಎಂ ಪಿ. ಉದಯಕುಮಾರ್, ಕಾಞಂಗಾಡ್ ಆರ್ಡಿಒ …
Read more “ಬಿರುಸಿನ ಮಳೆ: ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆಯಲ್ಲಿ ಸ್ಥಿತಿಗತಿಗಳ ಅವಲೋಕನ”




ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ

ಉಪ್ಪಳ: ಬಿಜೆಪಿ ತಂಡ ಜಿಲ್ಲಾಧಿಕಾರಿಗೆ ದೂರು ನೀಡಿದ ಬೆನ್ನಲ್ಲೇ, ಗ್ರಾಮ ಅಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ತಲುಪಿದರು. ಬಿಜೆಪಿ ತಂಡ ಮಂಗಲ್ಪಾಡಿ ಪಂಚಾಯತ್, ಶಾರದನಗರ, ಮೂಸೋಡಿ ಮತ್ತು ಮಣಿಮುಂಡದಲ್ಲಿ ಕಡಲ್ಕೊರೆತ ತೀವ್ರವಾಗಿದ್ದ ಪ್ರದೇಶಗಳಿಗೆ ಭೇಟಿ

ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ

ಉಪ್ಪಳ: ಬಾಯಾರು ತಲೆಂಗಳ ನಿವಾಸಿ ಪ್ರಗತಿಪರ ಕೃಷಿಕ, ಸಾಯಿ ಭಕ್ತ ಕೃಷ್ಣ ಭಟ್ (88) ಶುಕ್ರವಾರ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದ ಸಂಸ್ಥಾಪಕ ಟ್ರಸ್ಟಿಗಳಲ್ಲಿ ಓರ್ವರಾಗಿದ್ದರು. ಬಾಯಾರು ಸತ್ಯಸಾಯಿ ಸೇವಾ
ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page