
ಕೋಟ್ಟಯಂ: 11ರ ಹರೆಯದ ಬಾಲಕನನ್ನು ಬಾಡಿಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಈರಾಟ್ಪೇಟ ಕಿಡನಾಡ್ ಪೇಟೆಯಲ್ಲಿ ವಾಸಿಸುವ ಸುಭಾಷ್ರ ಪುತ್ರ ಆಮೋಸ್ ಮೃತಪಟ್ಟ ಬಾಲಕ. ಕಾಲ್ಚೆಂಡಾಟದ ಮಧ್ಯೆ ಸಹೋದರನೊಂದಿಗೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗಿದೆ. ನಿನ್ನೆ ಸಂಜೆ ಆಟದ ಮಧ್ಯೆ ತರ್ಕವುಂಟಾಗಿತ್ತು. ಶಾಲೆಯಿಂದ ಬಂದ ಬಳಿಕ ಮೈದಾನದಲ್ಲಿ ಕಾಲ್ಚೆಂಡಾಟ ಆಡುತ್ತಿದ್ದ ಮಧ್ಯೆ ಸಹೋದರನೊಂದಿಗೆ ಜಗಳವುಂಟಾಗಿತ್ತೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕ ಮನೆಗೆ ಮರಳಿ ಆತ್ಮಹತ್ಯೆಗೈದಿರಬೇಕೆಂದು ಶಂಕಿಸಲಾಗಿದೆ. ಆಮೋಸ್ ತಿಡನಾಡ್ ಸರಕಾರಿ ಶಾಲೆಯ ೬ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಉಪ್ಪಳ: ಸೋಂಕಾಲು ಕೊಡಂಗೆ ರಸ್ತೆಯ ಬಳಂಕುಡೆ ನಿವಾಸಿ, ಕಾಸರಗೋಡು ವಿವೇಕಾನಂದ ನಗರದಲ್ಲಿ ವಾಸವಾಗಿರುವ ಹಿರಿಯ ವ್ಯಾಪಾರಿ ನಾರಾಯಣ.ಎಂ (78) ನಿಧನ ಹೊಂದಿದರು. ಅಲ್ಪ ಕಾಲದ ಅಸೌಖ್ಯದಿಂದ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತೆ್ಸಯಲ್ಲಿದ್ದರು. ಇವರು ಪ್ರತಾಪನಗರ ಹಾಗೂ ಕೊಡಂಗೆಯಲ್ಲಿ ಹಲವಾರು ವರ್ಷಗಳ ಕಾಲ ದಿನಸಿ ವ್ಯಾಪಾರಿಯಾಗಿದ್ದರು. ಬಿಜೆಪಿ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿವಂಗತರಾದ ಅಂಬು ವೈದ್ಯರ್ -ಕಲ್ಯಾಣಿ ಅಮ್ಮ ದಂಪತಿ ಪುತ್ರರಾಗಿದ್ದು, ಪತ್ನಿ ಪ್ರಮೀಳ, ಮಕ್ಕಳಾದ ನಿಶಾ, ನಿಮ್ಮಿ, ಸೌಮ್ಯ, ಅಳಿಯಂದಿರಾದ ಸಜಿತ್, ಸುಜಿತ್, ಸಹೋದರ -ಸಹೋದರಿಯರಾದ ಯಶೋದ, …





ಕೋಟ್ಟಯಂ: 11ರ ಹರೆಯದ ಬಾಲಕನನ್ನು ಬಾಡಿಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಈರಾಟ್ಪೇಟ ಕಿಡನಾಡ್ ಪೇಟೆಯಲ್ಲಿ ವಾಸಿಸುವ ಸುಭಾಷ್ರ ಪುತ್ರ ಆಮೋಸ್ ಮೃತಪಟ್ಟ ಬಾಲಕ. ಕಾಲ್ಚೆಂಡಾಟದ ಮಧ್ಯೆ ಸಹೋದರನೊಂದಿಗೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೈದಿರಬೇಕೆಂದು

ಉಪ್ಪಳ: ಸೋಂಕಾಲು ಕೊಡಂಗೆ ರಸ್ತೆಯ ಬಳಂಕುಡೆ ನಿವಾಸಿ, ಕಾಸರಗೋಡು ವಿವೇಕಾನಂದ ನಗರದಲ್ಲಿ ವಾಸವಾಗಿರುವ ಹಿರಿಯ ವ್ಯಾಪಾರಿ ನಾರಾಯಣ.ಎಂ (78) ನಿಧನ ಹೊಂದಿದರು. ಅಲ್ಪ ಕಾಲದ ಅಸೌಖ್ಯದಿಂದ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತೆ್ಸಯಲ್ಲಿದ್ದರು. ಇವರು ಪ್ರತಾಪನಗರ

ಮಂಜೇಶ್ವರ: ಮಂಜೇಶ್ವರ ತಾಲೂಕಿನ ಪ್ರಧಾನ ಪೇಟೆಯಾದ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆಗಾಗಿ ಸ್ಥಳೀಯರು ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಕೇಂದ್ರದ ಯುಪಿಎ ಆಡಳಿತ ಕಾಲದಲ್ಲಿ ಇ. ಅಹಮ್ಮದ್ ಕೇಂದ್ರ ರೈಲ್ವೇ ಸಹ ಸಚಿವರಾಗಿದ್ದಾಗ ಹೊಸಂಗಡಿಯಲ್ಲಿ ರೈಲ್ವೇ ಮೇಲ್ಸೇತುವೆ ಮಂಜೂರು

ಕುಂಬಳೆ: ಮಾದಕ ವಸ್ತುಗಳ ವಿರುದ್ಧ ಪೊಲೀಸರು ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾ ಚರಣೆ ತೀವ್ರಗೊಳಿಸಿದ್ದು, ಇದರಂತೆ ಮತ್ತಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣ ಕಲ್ಲೆಟ್ಟಿ ಹೌಸ್ನ ಹಂಸ (40), ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ

ಕೋಟ್ಟಯಂ: 11ರ ಹರೆಯದ ಬಾಲಕನನ್ನು ಬಾಡಿಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಈರಾಟ್ಪೇಟ ಕಿಡನಾಡ್ ಪೇಟೆಯಲ್ಲಿ ವಾಸಿಸುವ ಸುಭಾಷ್ರ ಪುತ್ರ ಆಮೋಸ್ ಮೃತಪಟ್ಟ ಬಾಲಕ. ಕಾಲ್ಚೆಂಡಾಟದ ಮಧ್ಯೆ ಸಹೋದರನೊಂದಿಗೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೈದಿರಬೇಕೆಂದು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page